ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಪ್ರವಾಸದಲ್ಲಿ

April 22, 2025
Share on WhatsappShare on FacebookShare on Twitter

ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಅವರ ಪತ್ನಿ ಭಾರತ ಮೂಲದ ಉಷಾ ಈಗ ಹಿಂದೂಸ್ತಾನ ಪ್ರವಾಸದಲ್ಲಿದ್ದಾರೆ. ನಾಲ್ಕು ದಿನಗಳ ಈ ಭಾರತ ಯಾತ್ರೆಯಲ್ಲಿ ವ್ಯಾನ್ಸ್ ದಂಪತಿ ದೆಹಲಿ, ಆಗ್ರಾ ಸೇರಿದಂತೆ ಜೈಪುರಕ್ಕೂ ಭೇಟಿ ನೀಡುತ್ತಿದ್ದಾರೆ. ಹೀಗೆ ಭಾರತಕ್ಕೆ ಬಂದಿರುವ ಅಮೆರಿಕ ಉಪಾಧ್ಯಕ್ಷರ ಜೈಪುರ ಪ್ರವಾಸವೇ ಈಗ ತೀವ್ರ ಕುತೂಹಲ ಕೆರಳಿಸಿರುವುದು. ಅದು ಜೈಪುರದಲ್ಲಿ ವ್ಯಾನ್ಸ್ ದಂಪತಿ ತಂಗಲು ಆಯ್ಕೆ ಮಾಡಿಕೊಂಡಿರುವ ತಾಣವೇ ಈಗ ಬಲು ಚರ್ಚಿತ ಮತ್ತು ಐತಿಹಾಸಿಕವೂ ಹೌದು.

ಸವಾಯಿ ಮಾನ್ ಸಿಂಗ್ ಅರಮನೆಯಲ್ಲಿ ವಾಸ್ತವ್ಯ
ಇವತ್ತು ಅಮೆರಿಕಾ ಉಪಾಧ್ಯಕ್ಷರ ಭೇಟಿಯಿಂದ ಜೈಪುರದ ಐತಿಹಾಸಕ ರಾಮ್ ಬಾಗ್ ಅರಮನೆಗೆ ಇನ್ನಿಲ್ಲದ ಪ್ರಾಶಸ್ತ್ಯ ಬಂದಿದೆ. ಅಸಲಿಗೆ ತನ್ನೊಡಲಲ್ಲಿ ಅಪಾರ ಚಾರಿತ್ರಿಕ ಕತೆಗಳನ್ನು ಬಚ್ಚಿಟ್ಟುಕೊಂಡಿರುವ ರಾಮ್ ಬಾಗ್ ಪ್ಯಾಲೇಜ್ ಇವತ್ತು ತಾಜ್ ಗ್ರೂಪ್ ಆಫ್ ಹೋಟೆಲ್ ನ ಅಂಗವಾಗಿ ಕಾರ್ಯ ನಿರ್ವಹಿಸುತ್ತಿದೆ. ಭಾರತದ ಅತ್ಯಂತ ದುಬಾರಿ ಹೋಟೆಲ್ ಗಳಲ್ಲಿ ಒಂದೆನ್ನಿಸಿಕೊಳ್ಳುವ ರಾಮ್ ಬಾಗ್ ಪಂಚತಾರಾ ಹೋಟೆಲ್ ಆಗಿದ್ದು, ಇಲ್ಲೇ ವ್ಯಾನ್ಸ್ ದಂಪತಿ ತಂಗಲಿದ್ದಾರೆ.

ರಾಣಿ ಗಾಯತ್ರಿ ದೇವಿಯ ಕನಸಿನ ಅರಮನೆ
1835ರಲ್ಲಿ ರಾಜಾ ರಾಮ್ ಸಿಂಗ್ ತಮ್ಮ ಕನಸಿನ ಫಾರ್ಮ್ ಹೌಸ್ ಆಗಿ ಈ ಅರಮನೆಯನ್ನು ಕಟ್ಟಲು ಆರಂಭಿಸಿದರು. ಸಣ್ಣ ಪ್ರಮಾಣದಲ್ಲಿದ್ದ ಕಟ್ಟಡ ಮುಂದೆ 1857ರ ಸುಮಾರಿಗೆ ರಾಜ ವಂಶಸ್ಥರು ಶಿಕಾರಿಗೆ ಹೋದಾಗ ತಂಗುವ ತಾಣವಾಗಿ ಬದಲಾಗಿತ್ತು. ದಟ್ಟ ಕಾಡಿನ ನಡುವಿದ್ದ ಈ ಕಟ್ಟಡವನ್ನು ಮುಂದೆ ಸವಾಯ್ ಮಾನ್ ಸಿಂಗ್ 1931ರ ಹೊತ್ತಿಗೆ ರಾಜಮನೆತನದ ಅಧಿಕೃತ ನಿವಾಸವಾಗಿ ಪರಿವರ್ತಿಸಿದ್ದರು. ಮುಂದೆ ಅಂದ್ರೆ 1940ರಲ್ಲಿ ಮಾನ್ ಸಿಂಗ್ ರ ಮೂರನೇ ಪತ್ನಿಯಾಗಿ ಬಂದ ರಾಣಿ ಗಾಯತ್ರಿ ದೇವಿ ಈ ಅರಮನೆಯ ಒಡತಿಯಾದರು. ಇಂಗ್ಲೆಂಡ್ ನಲ್ಲಿ ಜನಿಸಿದ್ದ ಗಾಯತ್ರಿದೇವಿ ತಮ್ಮ ಅಪೂರ್ವ ಸೌಂದರ್ಯದಿಂದಲೇ ಖ್ಯಾತಿ ಪಡೆದವರು. ಅಂದಿನ ಕಾಲದಲ್ಲೇ ಮಾನ್ ಸಿಂಗ್ ಮತ್ತು ಗಾಯತ್ರಿ ದೇವಿ ವಿವಾಹಕ್ಕೆ ಮೂರೂವರೆ ಲಕ್ಷ ಖರ್ಚು ಮಾಡಲಾಗಿತ್ತು.

ಸಹಪಾಠಿ ಸೌಂದರ್ಯದ ಮೇಲೆ ಇಂದಿರಾ ಗಾಂಧಿ ಮುನಿಸು
ರವೀಂದ್ರನಾಥ್ ಠಾಗೂರು ಸ್ಥಾಪಿಸಿದ್ದ ಶಾಂತಿನಿಕೇತನ ಶಾಲೆಯಲ್ಲೇ ಗಾಯತ್ರಿದೇವಿ ಹಾಗೂ ಇಂದಿರಾ ಬಾಲ್ಯದಲ್ಲಿ ಶಿಕ್ಷಣ ಪಡೆದಿದ್ದರು. ಆದರೆ, ಮುಂದೆ 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಇದೇ ಗಾಯತ್ರಿ ದೇವಿಯನ್ನು ಇಂದಿರಾ ಬಂಧನದಲ್ಲಿಡುತ್ತಾರೆ. ಸ್ಪುರದ್ರೂಪಿ ಗಾಯತ್ರಿ ಸೌಂದರ್ಯದ ಮೇಲೆ ಇಂದಿರಾಗೆ ಸಣ್ಣದೊಂದು ಅಸೂಯೆ ಇತ್ತು ಎಂಬ ಮಾತುಗಳಿವೆ. ಅಷ್ಟೇ ಅಲ್ಲಾ ಇದೇ ರಾಮ್ ಬಾಗ್ ಅರಮನೆ ಮೇಲೆ ಇಂದಿರಾ ಗಾಂಧಿ ನಿರ್ದೇಶನದಂತೆ ಐಟಿ ದಾಳಿ ಕೂಡ ನಡೆದಿತ್ತು. ಆಗ ಅರಮನೆಯಿಂದ 800 ಕೆಜಿ ಬಂಗಾರವನ್ನು ಸರ್ಕಾರ ಜಪ್ತಿ ಮಾಡಿತ್ತು ಎಂಬ ಮಾತುಗಳಿವೆ. ಇದೇ ಅರಮನೆ ಇದೀಗ ಚಾರಿತ್ರಿಕ ಪಂಚತಾರಾ ಹೋಟೆಲ್ ಆಗಿ ಬದಲಾಗಿದ್ದು, ಒಟ್ಟು 79 ಐಷಾರಾಮಿ ರೂಂಗಳಿವೆ. ಅಷ್ಟೇ ಅಲ್ಲಾ ಬರೋಬ್ಬರಿ 5 ಎಕರೆ ವ್ಯಾಪ್ತಿಯಲ್ಲಿರುವ ಹೋಟೆಲ್ ನಲ್ಲಿ ಬೃಹತ್ ಈಜುಕೊಳಗಳು, ದೊಡ್ಡ ಸಭಾ ಕೊಠಡಿಗಳು, ಶ್ರೀಮಂತ ಹೂದೋಟಗಳಿದ್ದು ಒಂದು ರಾತ್ರಿಗೆ 35ರಿಂದ 40 ಸಾವಿರ ರೂಪಾಯಿಂದ ಸೇವೆಗಳು ಆರಂಭವಾಗುತ್ತವೆ. ಒಟ್ಟಿನಲ್ಲಿ ಹತ್ತಾರು ಮೊದಲುಗಳಿಗೆ ಸಾಕ್ಷಿಯಾಗಿರುವ ರಾಮ್ ಬಾಗ್ ಹೋಟೆಲ್ ಇದೀಗ ಅಮೆರಿಕ ಉಪಾಧ್ಯಕ್ಷರ ಆತಿಥ್ಯಕ್ಕೆ ಅಣಿಯಾಗಿದೆ.

Tags: AmericaIndiaJD Vance'Tour
SendShareTweet
Previous Post

ಸುಳ್ಳು ಕಥೆ ಕಟ್ಟಿದ್ದ ವಿಂಗ್ ಕಮಾಂಡರ್ ವಿರುದ್ಧ ಎಫ್ ಐಆರ್

Next Post

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

Related Posts

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?
ದೇಶ

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಭೂಮಿಯತ್ತ ಧಾವಿಸುತ್ತಿವೆ ನಿಷ್ಕ್ರಿಯ ಉಪಗ್ರಹಗಳು ; ಇಸ್ರೋ ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ!
ದೇಶ

ಭೂಮಿಯತ್ತ ಧಾವಿಸುತ್ತಿವೆ ನಿಷ್ಕ್ರಿಯ ಉಪಗ್ರಹಗಳು ; ಇಸ್ರೋ ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!
ದೇಶ

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!
ದೇಶ

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್
ದೇಶ

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ
ದೇಶ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

Next Post
ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat