ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IIFCLನಲ್ಲಿ 8 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಸಾವಿರ ರೂ. ಸಂಬಳ

April 24, 2025
Share on WhatsappShare on FacebookShare on Twitter

ಬೆಂಗಳೂರು: ಇಂಡಿಯಾ ಇನ್ ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನಲ್ಲಿ (IIFCL) ಎಂಟು ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನಾಲ್ಕು ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹಾಗೂ ನಾಲ್ಕು ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 55,200 ರೂ. ಸಂಬಳ ನೀಡಲಾಗುತ್ತದೆ. ಇನ್ನು, ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 44,500 ರೂಪಾಯಿ ಸಂಬಳ ನೀಡಲಾಗುತ್ತದೆ. ಸ್ನಾತಕೋತ್ತರ ಪದವಿ, ಎಲ್ ಎಲ್ ಬಿ, ಸಿ ಎಸ್, ಬಿ.ಟೆಕ್ ಅಥವಾ ಬಿ.ಇ ಕೋರ್ಸ್ ಮುಗಿಸಿರಬೇಕು ಎಂದು ಸೂಚಿಸಲಾಗಿದೆ.

ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 7 ವರ್ಷದ ಕಾರ್ಯಾನುಭವ ಇರಬೇಕು. ಇನ್ನು, ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಇರಬೇಕು ಎಂದು ತಿಳಿಸಲಾಗಿದೆ. ಜನರಲ್ ಹಾಗೂ ಒಬಿಸಿಯವರಿಗೆ 600 ರೂ. ಹಾಗೂ ಎಸ್ಸಿ, ಎಸ್ಟಿಯವರಿಗೆ 100 ರೂ. ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಕೆ ಹೇಗೆ?
• ಅಧಿಕೃತ ವೆಬ್ಸೈಟ್ https://iifcl.in/ ಗೆ ಭೇಟಿ ನೀಡಬೇಕು
• ಮ್ಯಾನೇಜರ್, ವೈಯಕ್ತಿಕ ಸಲಹೆಗಾರ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
• ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
• ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು.

Tags: applicationbengaloreIIFCLJobsONLINERecruitmentSalary
SendShareTweet
Previous Post

ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ ಎಸ್ ಬಿಐ; ಇದು ಹೇಗೆ ಲಾಭದಾಯಕ?

Next Post

ಬೆಂಗಳೂರಿನ ಇಡಿಐಐ ಕೇಂದ್ರದಲ್ಲಿ 4 ಹುದ್ದೆಗಳು; 68 ಸಾವಿರ ರೂ. ಸಂಬಳ

Related Posts

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?
ರಾಜ್ಯ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

Next Post
ಬೆಂಗಳೂರಿನ ಇಡಿಐಐ ಕೇಂದ್ರದಲ್ಲಿ 4 ಹುದ್ದೆಗಳು; 68 ಸಾವಿರ ರೂ. ಸಂಬಳ

ಬೆಂಗಳೂರಿನ ಇಡಿಐಐ ಕೇಂದ್ರದಲ್ಲಿ 4 ಹುದ್ದೆಗಳು; 68 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat