ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

60 ವರ್ಷದ ಬಳಿಕ ಮಾಸಿಕ 5 ಸಾವಿರ ರೂ. ಪಿಂಚಣಿ ಪಡೆಯುವುದು ಹೇಗೆ? ಇಲ್ಲಿದೆ ಯೋಜನೆ

April 27, 2025
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರಿ ನೌಕರಿಯಲ್ಲಿ ಇರುವುದಿಲ್ಲ. ಸಂಘಟಿತ ವಲಯದಲ್ಲಿಯೂ ಕೆಲಸ ಮಾಡುತ್ತಿಲ್ಲ. ಆದರೆ, 60 ವರ್ಷದ ಬಳಿಕ ಮಾಸಿಕ ಪಿಂಚಣಿ ಪಡೆಯಬೇಕು ಎಂದುಕೊಂಡಿದ್ದರೆ, ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆ ನೆರವಿಗೆ ಬರುತ್ತದೆ. 18-40 ವರ್ಷದೊಳಗಿನವರು ಈಗಿನಿಂದಲೇ ಹೂಡಿಕೆ ಮಾಡಲು ಆರಂಭಿಸಿದರೆ, ನಿವೃತ್ತಿ ನಂತರ ಪಿಂಚಣಿ ಪಡೆಯಬಹುದಾಗಿದೆ.

ಅಟಲ್ ಪಿಂಚಣಿ ಯೋಜನೆಯು ಕೇಂದ್ರ ಸರ್ಕಾರ ಪ್ರಾರಂಭಿಸಿದ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಇದು ದೇಶದ ಎಲ್ಲ ನಾಗರಿಕರಿಗೆ 60 ವರ್ಷದ ನಂತರ ಸ್ಥಿರ ಆದಾಯವನ್ನು ಒದಗಿಸುತ್ತದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕೆಲಸಗಾರರು, ವಿತರಣಾ ಕಾರ್ಮಿಕರು, ತೋಟಗಾರರು ಮುಂತಾದವರ ಮೇಲೆ ಕೇಂದ್ರೀಕರಿಸಿದ ಪಿಂಚಣಿ ಯೋಜನೆಯಾಗಿದೆ.

ಉದಾಹರಣೆಗೆ ನೀವು 18 ವರ್ಷದೆವರಾಗಿದ್ದು, ಅಟಲ್ ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಂಡಿದ್ದೀರಿ ಎಂದಿಟ್ಟುಕೊಳ್ಳಿ. ಸುಮಾರು 42 ವರ್ಷಗಳ ಕಾಲ ತಿಂಗಳಿಗೆ 210 ರೂಪಾಯಿ ಪಾವತಿಸಿದರೆ, 60 ವರ್ಷಗಳ ನಂತರ ಮಾಸಿಕ 5 ಸಾವಿರ ರೂ. ಪಿಂಚಣಿ ಲಭಿಸುತ್ತದೆ. ಒಬ್ಬ ವ್ಯಕ್ತಿಯು ಮಾಸಿಕವಾಗಿ ಹೂಡಿಕೆ ಮಾಡುವ ಮೊತ್ತದ ಆಧಾರದ ಮೇಲೆ ಪಿಂಚಣಿ ದೊರೆಯುತ್ತದೆ.

ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ, ಚಂದಾದಾರರ ಕೊಡುಗೆಗಳನ್ನು ಅವಲಂಬಿಸಿ 60 ವರ್ಷ ವಯಸ್ಸಿನ ನಂತರ ಮಾಸಿಕ 1 ಸಾವಿರ ರೂ.ನಿಂದ 5 ಸಾವಿರ ರೂ.ವರೆಗೆ ಪಿಂಚಣಿ ದೊರೆಯುತ್ತದೆ. ಅವಧಿಗೆ ಮೊದಲು ವಿತ್ ಡ್ರಾ ಮಾಡಲು ಆಗುವುದಿಲ್ಲ. ಸಾವು ಅಥವಾ ಮಾರಕ ಕಾಯಿಲೆಯಂತಹ ಸಂದರ್ಭಗಳಲ್ಲಿ ಮಾತ್ರ ಚಂದಾದಾರರು ಅಥವಾ ನಾಮಿನಿಯು ಸಂಪೂರ್ಣ ಮೊತ್ತವನ್ನು ಮರಳಿ ಪಡೆಯಬಹುದು. ಯೋಜನೆಗೆ ಕನಿಷ್ಠ 20 ವರ್ಷಗಳವರೆಗೆ ಕೊಡುಗೆಗಳನ್ನು ನೀಡಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  • https://enps.nsdl.com/eNPS/NationalPensionSystem.html ವೆಬ್ ಸೈಟ್ ಗೆ ಭೇಟಿ ನೀಡಿ .
  • ಅಟಲ್ ಪಿಂಚಣಿ ಯೋಜನೆ ಟ್ಯಾಬ್ಗೆ ಹೋಗಿ APY ನೋಂದಣಿಯ ಮೇಲೆ ಕ್ಲಿಕ್ ಮಾಡಿ.
  • ಹೊಸ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಕಂಟಿನ್ಯೂ ಮೇಲೆ ಕ್ಲಿಕ್ ಮಾಡಿ.
  • ಫಾರ್ಮ್ ಭರ್ತಿ ಮಾಡಿ ಮತ್ತು ಕಂಪ್ಲೀಟ್ ಪೆಂಡಿಂಗ್ ರಿಜಿಸ್ಟ್ರೇಶನ್ನಲ್ಲಿ ಸಂಪೂರ್ಣ ವಿವರಗಳನ್ನು ಭರ್ತಿ ಮಾಡುವ ಮೂಲಕ KYC ಪೂರ್ಣಗೊಳಿಸಿ.
  • ಇದರ ನಂತರ, ಒಂದು ಸ್ವೀಕೃತಿ ಸಂಖ್ಯೆ ಉತ್ಪತ್ತಿಯಾಗುತ್ತದೆ.
  • 60 ವರ್ಷದ ನಂತರ ನಿಮಗೆ ಎಷ್ಟು ಪಿಂಚಣಿ ಬೇಕು ಎಂಬುದನ್ನು ಆರಿಸಿ.
  • ನೀವು ಕಂತುಗಳನ್ನು ಹೇಗೆ ಪಾವತಿಸಲು ಬಯಸುತ್ತೀರಿ ಎಂಬುದನ್ನು ಸಹ ನೀವು ಆರಿಸಬೇಕಾಗುತ್ತದೆ. ( ಮಾಸಿಕ, ತ್ರೈಮಾಸಿಕ, ಅರ್ಧ-ವಾರ್ಷಿಕ ಅಥವಾ ವಾರ್ಷಿಕ)
  • ಇದರ ನಂತರ, ನಾಮಿನಿ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  • ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ, ನೀವು NSDL ವೆಬ್ಸೈಟ್ನಲ್ಲಿ eSign ಟ್ಯಾಬ್ ಅನ್ನು ತಲುಪುತ್ತೀರಿ.
  • ಆಧಾರ್ OTP ನಮೂದಿಸಿದ ಬಳಿಕ ಅರ್ಜಿ ಸಲ್ಲಿಕೆಯಾಗುತ್ತದೆ

ಬೇಕಾಗುವ ದಾಖಲೆಗಳು

  • ಜನನ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಚಾಲನಾ ಪರವಾನಗಿ, ಆಧಾರ್ ಕಾರ್ಡ್ ಸೇರಿ ವಿವಿಧ ವಯಸ್ಸಿನ ಪುರಾವೆಗಳು.
  • ಭಾರತೀಯ ಪೌರತ್ವ ಪ್ರಮಾಣಪತ್ರ
  • ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಶಾಖೆಯ ವಿವರಗಳು
  • ಎಪಿವೈ ನೋಂದಣಿ ನಮೂನೆ
  • ಆಧಾರ್ ಕಾರ್ಡ್
Tags: age of 60bengaloregovernmentmonthly pension
SendShareTweet
Previous Post

ಆಯುಷ್ ಇಲಾಖೆಯಲ್ಲಿ 27 ಹುದ್ದೆಗಳು; 45 ಸಾವಿರ ರೂ. ಸಂಬಳ

Next Post

ರಾಜ್ಯಕ್ಕೆ ಶುರುವಾಗಿದೆ ನೀರಿನ ಹಾಹಾಕಾರ!

Related Posts

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು
ರಾಜ್ಯ

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ
ರಾಜ್ಯ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ
ಉಡುಪಿ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಹೊಸ ಕಾರು ಖರೀದಿಸುವಿರಾ? ವಿಮಾ ನೀತಿಯಲ್ಲಿ ನೀವು ಗಮನಿಸಲೇಬೇಕಾದ 6 ಮುಖ್ಯ ಅಂಶಗಳು!
ರಾಜ್ಯ

ಹೊಸ ಕಾರು ಖರೀದಿಸುವಿರಾ? ವಿಮಾ ನೀತಿಯಲ್ಲಿ ನೀವು ಗಮನಿಸಲೇಬೇಕಾದ 6 ಮುಖ್ಯ ಅಂಶಗಳು!

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ
ರಾಜ್ಯ

ರೈತರ ಸಾಲ ಮನ್ನಾದ 300 ಕೋಟಿ ತೀರಿಸುವ ಭರವಸೆ

ಮಾವು ಖರೀದಿಗೆ ಮುಂದಾದ ಕೇಂದ್ರ
ರಾಜ್ಯ

ಮಾವು ಖರೀದಿಗೆ ಮುಂದಾದ ಕೇಂದ್ರ

Next Post
ರಾಜ್ಯಕ್ಕೆ ಶುರುವಾಗಿದೆ ನೀರಿನ ಹಾಹಾಕಾರ!

ರಾಜ್ಯಕ್ಕೆ ಶುರುವಾಗಿದೆ ನೀರಿನ ಹಾಹಾಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

Recent News

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat