ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಜಿಯೋ ಗೋಲ್ಡ್ 24ಕೆ ಡೇಸ್ ಅಕ್ಷಯ ತೃತೀಯ ಸಂಭ್ರಮಿಸಿ; ಶೇ 2ರ ವರೆಗೆ ಉಚಿತ ಚಿನ್ನ ಪಡೆಯಿರಿ

April 28, 2025
Share on WhatsappShare on FacebookShare on Twitter

ಮುಂಬೈ, ಏಪ್ರಿಲ್ 28 : ಇದೇ ಏಪ್ರಿಲ್ 30ನೇ ತಾರೀಕಿನಂದು ಅಕ್ಷಯ ತೃತೀಯ ಇದೆ. ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಚಿನ್ನವನ್ನು ಖರೀದಿಸುವುದು ಬಹಳ ಹಿಂದಿನಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದು ಶಾಶ್ವತ ಸಮೃದ್ಧಿ ಮತ್ತು ಸಂಪತ್ತನ್ನು ಸಂಕೇತಿಸುತ್ತದೆ. ಈ ಸಂದರ್ಭವನ್ನು ಇನ್ನಷ್ಟು ವಿಶೇಷ ಆಗಿಸುವುದಕ್ಕೆ ಗ್ರಾಹಕರು ಜಿಯೋ ಗೋಲ್ಡ್ 24ಕೆ ಡೇಸ್ ನಲ್ಲಿ ಡಿಜಿಟಲ್ ಚಿನ್ನವನ್ನು ಖರೀದಿಸಬಹುದು ಮತ್ತು ಹೆಚ್ಚುವರಿಯಾಗಿ ಉಚಿತ ಚಿನ್ನವನ್ನು ಪಡೆಯಬಹುದು.

ಜಿಯೋ ಗೋಲ್ಡ್ 24ಕೆ ಡೇಸ್ ಎಂಬುದು ವಿಶೇಷ ಸಂದರ್ಭಗಳಲ್ಲಿ ಬರುವಂಥದ್ದಾಗಿದೆ. ಈ ಸಮಯದಲ್ಲಿ ಜಿಯೋಫೈನಾನ್ಸ್ ಮತ್ತು ಮೈಜಿಯೋ ಅಪ್ಲಿಕೇಷನ್‌ಗಳ ಬಳಕೆದಾರರು ಡಿಜಿಟಲ್ ಚಿನ್ನವನ್ನು ಖರೀದಿಸುವಾಗ ವಿಶೇಷ ಕೊಡುಗೆಗಳಿಂದ ಪ್ರಯೋಜನ ಪಡೆಯಬಹುದಾಗಿದೆ.

ಜಿಯೋ ಗೋಲ್ಡ್ 24K ಡೇಸ್ ಮೊದಲ ಎಡಿಷನ್ ಏಪ್ರಿಲ್ 29, 2025ರಿಂದ ಮೇ 5, 2025ರ ವರೆಗೆ ಇರಲಿದ್ದು, ರೂ. 1,000 ರಿಂದ ರೂ. 9,999 ಮೌಲ್ಯದ ಡಿಜಿಟಲ್ ಚಿನ್ನವನ್ನು ಖರೀದಿಸುವ ಗ್ರಾಹಕರು JIOGOLD1 ಎಂಬ ಆಫರ್ ಕೋಡ್ ಬಳಸಿ ಶೇಕಡಾ 1ರಷ್ಟು ಉಚಿತ ಚಿನ್ನವನ್ನು ಪಡೆಯುತ್ತಾರೆ.

10,000 ರೂಪಾಯಿಗಿಂತ ಹೆಚ್ಚಿನ ಖರೀದಿಗಳಿಗೆ ಗ್ರಾಹಕರು ಚೆಕ್ಔಟ್ ಸಮಯದಲ್ಲಿ ಪ್ರೋಮೋ ಕೋಡ್ JIOGOLDAT100 ಅನ್ನು ಬಳಸಿಕೊಂಡು ಶೇಕಡಾ 2ರಷ್ಟು ಉಚಿತ ಚಿನ್ನವನ್ನು ಪಡೆಯುತ್ತಾರೆ. ಈ ಕೊಡುಗೆಯು ಆಫರ್ ಅವಧಿಯಲ್ಲಿ ಪ್ರತಿ ಬಳಕೆದಾರರಿಗೆ 10 ವಹಿವಾಟುಗಳಿಗೆ ಮಾತ್ರ ಅನ್ವಯ ಆಗುತ್ತದೆ.

ಖರೀದಿಯ ಸಮಯದಿಂದ 72 ಗಂಟೆಗಳ ಒಳಗೆ ಗ್ರಾಹಕರು ಹೆಚ್ಚುವರಿ ಡಿಜಿಟಲ್ ಚಿನ್ನವನ್ನು ಪಡೆಯುತ್ತಾರೆ. ಒಬ್ಬ ಗ್ರಾಹಕರು ಪಡೆಯಬಹುದಾದ ಉಚಿತ ಚಿನ್ನದ ಗರಿಷ್ಠ ಮೌಲ್ಯ ರೂ. 21,000 ಮಾತ್ರ. ಈ ಕೊಡುಗೆಯು ಚಿನ್ನದ ಒಟ್ಟು ಖರೀದಿಗೆ ಮಾತ್ರ ಮಾನ್ಯ ಆಗಿರುತ್ತದೆ ಮತ್ತು ಚಿನ್ನದ ಎಸ್ಐಪಿ (SIP) ಗಳಲ್ಲಿ ಅಲ್ಲ. (ಆಫರ್ ನಿಯಮಗಳು ಮತ್ತು ಷರತ್ತುಗಳು: https://tinyurl.com/5cd7mm62)

ಡಿಜಿಟಲ್ ಚಿನ್ನವನ್ನು ಖರೀದಿಸಲು ಮತ್ತು ಅಂತಹ ಹೂಡಿಕೆಗಳನ್ನು ನಗದು, ಚಿನ್ನದ ನಾಣ್ಯಗಳು ಅಥವಾ ಚಿನ್ನದ ಆಭರಣಗಳ ರೂಪದಲ್ಲಿ ಪಡೆದುಕೊಳ್ಳಲು ಜಿಯೋ ಗೋಲ್ಡ್ ಸಂಪೂರ್ಣ ಡಿಜಿಟಲ್, ಸುರಕ್ಷಿತ ಮತ್ತು ತಡೆರಹಿತ ಅನುಭವವನ್ನು ಒದಗಿಸುತ್ತದೆ. ₹10 ರಿಂದ ಪ್ರಾರಂಭವಾಗುವ ಹೂಡಿಕೆಗಳೊಂದಿಗೆ ಗ್ರಾಹಕರು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ಡಿಜಿಟಲ್ ಚಿನ್ನದಲ್ಲಿ ಹೂಡಿಕೆ ಮಾಡಬಹುದು. ಜಿಯೋ ಗೋಲ್ಡ್‌ನೊಂದಿಗೆ ಈ ಅಕ್ಷಯ ತೃತೀಯವನ್ನು ಇನ್ನಷ್ಟು ಸಮೃದ್ಧವಾಗಿ ಆಚರಿಸಿ.]

Tags: Akshaya TritiyaBusinessGoldJio Gold 24K Days
SendShareTweet
Previous Post

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ತೇಜಸ್ವಿ ಸೂರ್ಯ

Next Post

ಶೋಯೆಬ್ ಅಖ್ತರ್‌ನ ಯೂಟ್ಯೂಬ್ ಚಾನೆಲ್ಗೂ ಭಾರತದಲ್ಲಿ ನಿಷೇಧ

Related Posts

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಇಪಿಎಫ್ ಸದಸ್ಯರಿಗೆ 2.5-7 ಲಕ್ಷ ರೂ.ವರೆಗೆ ಇದೆ ವಿಮಾ ಸುರಕ್ಷೆ; ಪ್ರೀಮಿಯಂ ಕೂಡ ಇರಲ್ಲ
ವಾಣಿಜ್ಯ-ವ್ಯಾಪಾರ

ಇಪಿಎಫ್ ಸದಸ್ಯರಿಗೆ 2.5-7 ಲಕ್ಷ ರೂ.ವರೆಗೆ ಇದೆ ವಿಮಾ ಸುರಕ್ಷೆ; ಪ್ರೀಮಿಯಂ ಕೂಡ ಇರಲ್ಲ

ಭಾರತದಲ್ಲಿ ತೀವ್ರ ಬಡತನ ದರ ಶೇ.27.1 ರಿಂದ ಶೇ.5.3ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ತೀವ್ರ ಬಡತನ ದರ ಶೇ.27.1 ರಿಂದ ಶೇ.5.3ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ
ವಾಣಿಜ್ಯ-ವ್ಯಾಪಾರ

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ
ವಾಣಿಜ್ಯ-ವ್ಯಾಪಾರ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

ಮಾರುಕಟ್ಟೆಯಲ್ಲಿ ಚಿನ್ನಪ್ರಿಯರಿಗೆ ಯಾವ ಸುದ್ದಿ ಇದೆ?
ವಾಣಿಜ್ಯ-ವ್ಯಾಪಾರ

ಮಾರುಕಟ್ಟೆಯಲ್ಲಿ ಚಿನ್ನಪ್ರಿಯರಿಗೆ ಯಾವ ಸುದ್ದಿ ಇದೆ?

Next Post
ಶೋಯೆಬ್ ಅಖ್ತರ್‌ನ ಯೂಟ್ಯೂಬ್ ಚಾನೆಲ್ಗೂ ಭಾರತದಲ್ಲಿ ನಿಷೇಧ

ಶೋಯೆಬ್ ಅಖ್ತರ್‌ನ ಯೂಟ್ಯೂಬ್ ಚಾನೆಲ್ಗೂ ಭಾರತದಲ್ಲಿ ನಿಷೇಧ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat