ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆ: ಅಕ್ರಮ ವಲಸಿಗರ ವಿರುದ್ಧ ಗುಜರಾತ್ ಗದಾಪ್ರಹಾರ

April 30, 2025
Share on WhatsappShare on FacebookShare on Twitter


ಹಿಂದೆಂದೂ ಕಂಡಿಲ್ಲ…ಕೇಳಿಲ್ಲ…ಭಾರತದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆ ನಡೆಸುವ ಮೂಲಕ ಗುಜರಾತ್ ಸರ್ಕಾರ ನೂತನ ಇತಿಹಾಸ ಬರೆದಿದೆ. ಹೌದು ನಿಜಕ್ಕೂ ಇದು ಅಂತಿಂಥಾ ಆಪರೇಷನ್ ಅಲ್ಲವೇ ಅಲ್ಲಾ. ಪಹಲ್ಗಾಮ್ ನರಮೇಧದ ಬೆನ್ನಲ್ಲೇ ಹೈ ಅಲರ್ಟ್ ನಲ್ಲಿರುವ ಗುಜರಾತ್ ಸರ್ಕಾರ ತನ್ನ ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಹೊರಗಟ್ಟುವ ಕಾರ್ಯಕ್ಕೆ ಚಾಲನೆ ನೀಡಿದೆ.

74 ಜೆಸಿಬಿ, 200 ಟ್ರಕ್ ಗಳ ಮೂಲಕ ಕಾರ್ಯಾಚರಣೆ
ಪಹಲ್ಗಾಮ್ ಮರಣ ಮೃದಂಗ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿ ರಾಜ್ಯಗಳಲ್ಲೂ ಅಲ್ಲಿನ ಸರ್ಕಾರಗಳು ಅಕ್ರಮ ವಲಸಿಗರನ್ನು ಹುಡುಕಿ ಹೊರಗಟ್ಟಬೇಕು ಅಂತಾ ಫರ್ಮಾನು ಹೊರಡಿಸಿದರು. ಇದರ ಪ್ರತಿಫಲವೆನ್ನುವಂತೆ ಗುಜರಾತ್ ಸರ್ಕಾರ ಆಪರೇಷನ್ ಹಠಾವೋ ನಡೆಸಿದೆ. ಅಹಮದಾಬಾದ್ ನ ಚಂಡೋಲಾ ಕೆರೆಯ ಬಾಂಗ್ಲಾ ವಲಸಿಗರ ಸಿಯಾಸತ್ ಬಂಗಾಳ್ ವಾಸ್ ಕಾಲೋನಿ ಮೇಲೆ ದಾಳಿ ನಡೆಸಲಾಗಿದೆ.

ಈ ಕಾರ್ಯಾಚರಣೆಗೆ ಒಂದಲ್ಲಾ ಎರಡಲ್ಲಾ 74 ಜೆಸಿಬಿಗಳನ್ನು ಬಳಸಿಕೊಳ್ಳಲಾಗಿದೆ. 200 ಕ್ಕೂ ಹೆಚ್ಚು ಲಾರಿಗಳನ್ನು ಉಪಯೋಗಿಸಲಾಗಿದ್ದು 1 ಸಾವಿರಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ಧರಾಶಾಹಿಗೊಳಿಸಲಾಗಿದೆ. ಭದ್ರತೆಗೆ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ತೆರವು ಆಪರೇಷನ್ ನಲ್ಲಿ 1800 ಕಾರ್ಮಿಕರು ಪಾಲ್ಗೊಂಡಿದ್ದರು.

ಈ ನಡುವೆ, ಬಾಂಗ್ಲಾ ವಲಸಿಗರ ಮೇಲಿನ ದಾಳಿ ವಿರುದ್ಧ 18 ಅರ್ಜಿಗಳನ್ನು ಹೈಕೋರ್ಟ್ ನಲ್ಲಿ ದಾಖಲಿಸಲಾಗಿದೆ. ಯಾವೊಬ್ಬ ಪ್ರಜೆಯನ್ನು ವಲಸಿಗ ಅಂತಾ ತೀರ್ಮಾನಿಸುವ ವಿಚಾರ ವಿದೇಶಿಯರ ನ್ಯಾಯಮಂಡಳಿಗೆ ಬರುತ್ತೆ. ಸರ್ಕಾರ ಈ ಬಗ್ಗೆ ಕ್ರಮಕೈಗೊಂಡಿದ್ದು ತರವಲ್ಲ ಅಂತಾ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲಾ ತುರ್ತಾಗಿ ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆಯೂ ಕೋರಲಾಗಿದೆ.

Tags: Gujarat crackdownillegal immigrantsIndiaOperation
SendShareTweet
Previous Post

Prithvi Shaw : ಕೊನೆಗೂ ಲೀಗ್ ಕ್ರಿಕೆಟ್ ಆಡುವ ಅವಕಾಶ ಪಡೆದ ಪೃಥ್ವಿ ಶಾ

Next Post

ಕೆಎಲ್ ರಾಹುಲ್ 2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕೆ ಅರ್ಹರೇ?: ಮಾಜಿ ಕ್ರಿಕೆಟಿಗ ಹೇಳುವುದೇನು?

Related Posts

“ಹಳೆಯ ತಲೆಮಾರು ನಿವೃತ್ತಿ ಹೊಂದಲು ಇದು ಸಕಾಲ” | ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಬಗ್ಗೆ ಚರ್ಚೆ
ದೇಶ

“ಹಳೆಯ ತಲೆಮಾರು ನಿವೃತ್ತಿ ಹೊಂದಲು ಇದು ಸಕಾಲ” | ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಬಗ್ಗೆ ಚರ್ಚೆ

ಲಡಾಖ್‌ನಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ | ಭಯಭೀತರಾದ ಜನ
ದೇಶ

ಲಡಾಖ್‌ನಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ | ಭಯಭೀತರಾದ ಜನ

ಇಂದೋರ್‌ನಲ್ಲಿ ಸಿಕ್ಕಿಬಿದ್ದ ಕೋಟ್ಯಧಿಪತಿ ಭಿಕ್ಷುಕ | 3 ಮನೆ, ಕಾರು, ಆಟೋಗಳ ಒಡೆಯ ಈ ಮಂಗಿಲಾಲ್!
ದೇಶ

ಇಂದೋರ್‌ನಲ್ಲಿ ಸಿಕ್ಕಿಬಿದ್ದ ಕೋಟ್ಯಧಿಪತಿ ಭಿಕ್ಷುಕ | 3 ಮನೆ, ಕಾರು, ಆಟೋಗಳ ಒಡೆಯ ಈ ಮಂಗಿಲಾಲ್!

“ಮೇಯರ್ ಯಾರೆಂದು ನಿರ್ಧರಿಸೋದು ನಾವೇ”: ಉದ್ಧವ್ ಠಾಕ್ರೆ ಅವರ ‘ದೈವೇಚ್ಛೆ’ ಹೇಳಿಕೆಗೆ ಫಡ್ನವೀಸ್ ತಿರುಗೇಟು
ದೇಶ

“ಮೇಯರ್ ಯಾರೆಂದು ನಿರ್ಧರಿಸೋದು ನಾವೇ”: ಉದ್ಧವ್ ಠಾಕ್ರೆ ಅವರ ‘ದೈವೇಚ್ಛೆ’ ಹೇಳಿಕೆಗೆ ಫಡ್ನವೀಸ್ ತಿರುಗೇಟು

ಬಾಲಕಿಯನ್ನ ರಕ್ಷಣೆ ಮಾಡಲು ಹೋದ ವ್ಯಕ್ತಿ ಮೇಲೆ ಬೀದಿ ನಾಯಿ ದಾಳಿ
ದೇಶ

ಬಾಲಕಿಯನ್ನ ರಕ್ಷಣೆ ಮಾಡಲು ಹೋದ ವ್ಯಕ್ತಿ ಮೇಲೆ ಬೀದಿ ನಾಯಿ ದಾಳಿ

ಮಣಿಕರ್ಣಿಕಾ ಘಾಟ್ ವಿವಾದ | AI ಚಿತ್ರಗಳ ಮೂಲಕ ಸುಳ್ಳು ಸುದ್ದಿ ಹರಡಿದವರ ವಿರುದ್ಧ 8 ಎಫ್‌ಐಆರ್ ದಾಖಲು
ದೇಶ

ಮಣಿಕರ್ಣಿಕಾ ಘಾಟ್ ವಿವಾದ | AI ಚಿತ್ರಗಳ ಮೂಲಕ ಸುಳ್ಳು ಸುದ್ದಿ ಹರಡಿದವರ ವಿರುದ್ಧ 8 ಎಫ್‌ಐಆರ್ ದಾಖಲು

Next Post
ಕೆಎಲ್ ರಾಹುಲ್ 2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕೆ ಅರ್ಹರೇ?: ಮಾಜಿ ಕ್ರಿಕೆಟಿಗ ಹೇಳುವುದೇನು?

ಕೆಎಲ್ ರಾಹುಲ್ 2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನಕ್ಕೆ ಅರ್ಹರೇ?: ಮಾಜಿ ಕ್ರಿಕೆಟಿಗ ಹೇಳುವುದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್

Recent News

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅಮಾನತು!

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat