ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಜಿಲ್ಲಾ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ 42 ಸಾವಿರ ರೂ. ಸಂಬಳ

May 1, 2025
Share on WhatsappShare on FacebookShare on Twitter

ಕೊಪ್ಪಳ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೊಪ್ಪಳದ ಗುಣಮಟ್ಟ ಖಾತ್ರಿ ಘಟಕದಲ್ಲಿನ ಜಿಲ್ಲಾ ಸಲಹೆಗಾರರ ಹುದ್ದೆಯ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರತಿ ಆರ್ಥಿಕ ವರ್ಷಗಳಲ್ಲಿ ನವೀಕರಣದ ಷರತ್ತುಗಳನ್ನೊಳಗೊಂಡತೆ ಎನ್.ಎಚ್.ಎಂ ನಿಯಮಾವಳಿಗಳ ಪ್ರಕಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಏಪ್ರಿಲ್ 29ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು https://www.koppal.nic.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದೇ ಹುದ್ದೆ ಖಾಲಿ ಇರುವ ಕಾರಣ ಯಾವುದೇ ಮೀಸಲಾತಿ ನೀಡಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 42 ಸಾವಿರ ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆಗಳು ಏನೇನು?

  • ಎಂಬಿಬಿಎಸ್, ಡೆಂಟಲ್, ಆಯುಷ್, ನರ್ಸಿಂಗ್ ಪದವಿ, ಪಬ್ಲಿಕ್ ಹೆಲ್ತ್ ಪದವಿ ಅಥವಾ ಪೂರ್ಣಕಾಲಿಕ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್, ಆರೋಗ್ಯ ನಿರ್ವಹಣೆ, ಪಬ್ಲಿಕ್ ಹೆಲ್ತ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಹೆಚ್ಚುವರಿ ಕೋರ್ಸ್ಗಳನ್ನು ಮಾಡಿರುವವರಿಗೆ ಮೊದಲ ಆಧ್ಯತೆ ನೀಡಲಾಗುವುದು.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದಂದು 45 ವರ್ಷ ದಾಟಿರಬಾರದು.
  • ಎರಡು ವರ್ಷಗಳ ಕಾಲ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್, ಆರೋಗ್ಯ ನಿರ್ವಹಣೆ, ಪಬ್ಲಿಕ್ ಹೆಲ್ತ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇರಬೇಕು.
  • ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವುದು ಕಡ್ಡಾಯವಾಗಿರುತ್ತದೆ.

–

ಅರ್ಜಿಯಲ್ಲಿ ನಮೂದಿಸಿದ ಅಂಕಪಟ್ಟಿ / ಇತರೆ ದಾಖಲಾತಿಗಳಲ್ಲಿ ಯಾವುದೇ ವ್ಯತ್ಯಾಸ ಕಂಡಬಂದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ನಿಗದಿಪಡಿಸುವ ಸ್ಥಳದಲ್ಲಿ ದಾಖಲಾತಿಗಳ ಪರಿಶೀಲನೆಗೆ ಅವರ ಸ್ವಂತ ಖರ್ಚಿನಲ್ಲಿ ಹಾಜರಾಗುವುದು. ಅಭ್ಯರ್ಥಿಗಳು ಅಪ್ ಲೋಡ್ ಮಾಡಿದ ಮೂಲ ದಾಖಲಾತಿಗಳನ್ನು ಮಾತ್ರ ಪರಿಶೀಲನೆ ಮಾಡಲಾಗುತ್ತದೆ.

Tags: Apply For One PostbangaloreDHFWS Koppal RecruitmentKoppala
SendShareTweet
Previous Post

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ 8 ಹುದ್ದೆಗಳು; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Next Post

ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವ ಮಂದಿಗೆ ಸಿಹಿ ಸುದ್ದಿ

Related Posts

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

Next Post
ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವ ಮಂದಿಗೆ ಸಿಹಿ ಸುದ್ದಿ

ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವ ಮಂದಿಗೆ ಸಿಹಿ ಸುದ್ದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat