ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸದಿರಿ: ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

May 1, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ(Pahalgam attack) ಕುರಿತು ನ್ಯಾಯಾಂಗ ತನಿಖೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಅಲ್ಲದೆ ಇಂತಹ ಕ್ರಮವು ದೇಶದ ಸೇನಾ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಹೇಳಿದೆ.

ಅರ್ಜಿಯನ್ನು ವಜಾಗೊಳಿಸುವ ವೇಳೆ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಇಂತಹ ಮನವಿಯನ್ನು ಸಲ್ಲಿಸುವ ಮೊದಲು ಈ ವಿಷಯದ ಸೂಕ್ಷ್ಮತೆಯನ್ನು ಪರಿಶೀಲಿಸಬೇಕಾಗಿತ್ತು ಎಂದು ಹೇಳಿದೆ.

“ಇಂತಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಜವಾಬ್ದಾರಿಯುತವಾಗಿ ವರ್ತಿಸಿರಿ. ನಿಮ್ಮ ದೇಶದ ಬಗ್ಗೆ ನಿಮಗೆ ಕೆಲವೊಂದು ಕರ್ತವ್ಯಗಳಿರುತ್ತವೆ. ಭಯೋತ್ಪಾದನೆಯ ವಿರುದ್ಧ ದಹೋರಾಡದಲ್ಲಿ ಪ್ರತಿಯೊಬ್ಬ ಭಾರತೀಯನೂ ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ಇಂತಹ ಸಂದರ್ಭದಲ್ಲಿ ಭದ್ರತಾ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಬೇಡಿ. ಈ ವಿಷಯದ ಸೂಕ್ಷ್ಮತೆಯನ್ನು ಅರಿತುಕೊಳ್ಳಿ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ಆಯೋಗವನ್ನು ರಚಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು ನ್ಯಾಯಾಧೀಶರ ಕೆಲಸ ವಿವಾದಗಳನ್ನು ಇತ್ಯರ್ಥಪಡಿಸುವುದೇ ಹೊರತು ವಿಚಾರಣೆ ನಡೆಸುವುದು ಅಲ್ಲ ಎಂದು ನ್ಯಾಯಾಲಯ ಹೇಳಿದೆ.

“ನಾವು ಯಾವಾಗಿನಿಂದ ತನಿಖೆಯಲ್ಲಿ ಪರಿಣತಿ ಪಡೆದಿದ್ದು? ನೀವು ಈ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಡೆಸಬೇಕೆಂದು ಕೇಳಿಕೊಳ್ಳುತ್ತಿದ್ದೀರಿ. ನಾವು ತೀರ್ಪುಗಳನ್ನು ನೀಡಬಹುದು ಅಷ್ಟೇ. ಆದೇಶ ಹೊರಡಿಸುವಂತೆ ನಮ್ಮಲ್ಲಿ ಕೇಳಬೇಡಿ” ಎಂದು ಅರ್ಜಿದಾರರನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಇದೇ ವೇಳೆ ಜಮ್ಮು-ಕಾಶ್ಮೀರದ ಹೊರಗೆ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ನಿರ್ದೇಶನ ನೀಡುವಂತೆ ಕೋರಿದ್ದಕ್ಕೂ ಅರ್ಜಿದಾರರ ವಿರುದ್ಧ ಕಿಡಿಕಾರಿದ ನ್ಯಾಯಪೀಠ, “ನೀವು ಏನನ್ನು ಕೇಳಿಕೊಳ್ಳುತ್ತಿದ್ದೀರಿ ಎಂದು ನಿಮಗೆ ಗೊತ್ತಿದೆಯೇ? ಮೊದಲು ನೀವು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ರಿಂದ ತನಿಖೆ ನಡೆಯಬೇಕೆಂದು ಕೇಳುತ್ತೀರಿ. ನಂತರ ಮಾರ್ಗಸೂಚಿಗೆ ಮನವಿ ಮಾಡುತ್ತೀರಿ, ಬಳಿಕ ಪರಿಹಾರಕ್ಕೆ, ತದನಂತದ ಪತ್ರಿಕಾ ಮಂಡಳಿಗೆ ನಿರ್ದೇಶನ ನೀಡುವಂತೆ ಹೇಳುತ್ತೀರಿ. ನಾವು ರಾತ್ರಿ-ಹಗಲಾಗುವುದರೊಳಗೆ ಇವೆಲ್ಲವನ್ನೂ ಓದಿಕೊಳ್ಳಬೇಕೇ? ಎಲ್ಲವನ್ನೂ ಬಿಟ್ಟು ಈಗ ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿ, ಕೊನೆಗೆ ಅರ್ಜಿಯನ್ನು ವಜಾ ಮಾಡಿತು.

Tags: AttackDelhiefuses to hear Pahalgam attack pleaJammu And KashmirPahalgam AttackPakistanSupreme CourtTerrorist
SendShareTweet
Previous Post

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

Next Post

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಅಮಾನತು!

Related Posts

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Next Post
ಚಲಿಸುತ್ತಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ: ತನಿಖೆಗೆ ಆದೇಶ

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಅಮಾನತು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

Recent News

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat