ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗಾಯಕ ಸೋನು ನಿಗಮ್ ವಿರುದ್ಧ ಕರವೇ ಗುಡುಗು

May 5, 2025
Share on WhatsappShare on FacebookShare on Twitter

ಬೆಂಗಳೂರು: ಗಾಯಕ ಸೋನು ನಿಗಮ್ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಸೋನು ನಿಗಮ್ ರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಕನ್ನಡಿಗರನ್ನು ಹೀಯಾಳಿಸಿದ ಸೋನು ನಿಗಮ್‌ ಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೂಡಲೇ ಸೋನು ನಿಗಮ್‌ ನನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವೇಳೆ ಮಾತನಾಡಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಸೋನು ನಿಗಮ್ ಒಬ್ಬ ಹುಚ್ಚ. ಕನ್ನಡ ಹಾಡು ಎಂದಿದ್ದಕ್ಕೆ, ಹಾಡಲ್ಲ ಅಂತ ಹೇಳಬಹುದಿತ್ತು. ಆದರೆ, ಕನ್ನಡವನ್ನು ಕಾಶ್ಮೀರದ ಭಯೋತ್ಪಾದನೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಆತನೊಬ್ಬ ದೊಡ್ಡ ಹುಚ್ಚ ಎಂದು ಗುಡುಗಿದ್ದಾರೆ.

ಸೋನು ವಿರುದ್ಧ ರಾಷ್ಟ್ರ ದ್ರೋಹದ ಕೇಸ್ ನ್ನು ಅವಲಹಳ್ಳಿ ಠಾಣೆಯಲ್ಲಿ ದಾಖಲಿಸಲಾಗಿದೆ. ಹೀಗಾಗಿ ಪೊಲೀಸರು ಬಂಧಿಸಿ ಕರೆದುಕೊಂಡು ಬರಬೇಕು. ಆತನನ್ನು ನಾಲ್ಕು ದಿನವಾದರೂ ಜೈಲಿಗೆ ಕಳುಹಿಸಿದರೆ ಆತ ಪರಿವರ್ತನೆ ಹೊಂದಬಹುದು. ಕರ್ನಾಟಕ ಪೊಲೀಸರು, ಸರ್ಕಾರ ಅವನಿಗೆ ಯಾವುದೇ ರಿಯಾಯಿತಿ ನೀಡಬಾರದು. ಕೂಡಲೇ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸೋನು ನಿಗಮ್ ಕೂಡಲೇ ಕ್ಷಮೆಯಾಚಿಸಬೇಕು. ಭಾಷೆ ಭಾವನಾತ್ಮಕ ವಿಚಾರ.ಫಿಲ್ಮ್ ಚೇಂಬರ್ ಅಡ್ಡಗೋಡೆ ಮೇಲೆ ದೀಪ ಇಡಬಾರದು. ಈ ಸಮಯದಲ್ಲಾದರೂ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ನಿರ್ದೇಶಕರು ಈ ರೀತಿಯ ಹುಚ್ಚರಿಗೆ ಅವಕಾಶ ಕೊಡಬಾರದು. ಕನ್ನಡದ ಕಲಾವಿದರಿಗೆ ಅವಕಾಶ ಕೊಡಬೇಕು. ಸೋನು ನಿಗಮ್ ಕನ್ನಡದಲ್ಲಿ ಹಾಡದಂತೆ ನಿರ್ಬಂಧ ಹೇರಬೇಕು. ಕನ್ನಡ ಸಂಕೃತಿ ಇಲಾಖೆ ನಡೆಸುವ ಕಾರ್ಯಕ್ರಮಗಳಲ್ಲಿ ಕನ್ನಡ ಕಲಾವಿದರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Tags: against singerbengaloreBollywoodFreedom ParkKannadaKaraveprotetsonu nigamstar singer
SendShareTweet
Previous Post

ಟೆರರ್ ಚಿತ್ರ ತಂಡದಿಂದ ಹಾಡಿನ ಉಡುಗೊರೆ!

Next Post

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

Related Posts

ಯಾವುದೇ ಇಲಾಖೆಯೂ ಇಂತಹ ಘಟನೆಯನ್ನು ಸಹಿಸುವುದಿಲ್ಲ.. ತನಿಖೆ ಬಳಿಕ ಕ್ರಮ : ಡಾ.ಜಿ.ಪರಮೇಶ್ವರ್
ಬೆಂಗಳೂರು

ಯಾವುದೇ ಇಲಾಖೆಯೂ ಇಂತಹ ಘಟನೆಯನ್ನು ಸಹಿಸುವುದಿಲ್ಲ.. ತನಿಖೆ ಬಳಿಕ ಕ್ರಮ : ಡಾ.ಜಿ.ಪರಮೇಶ್ವರ್

ಡಿಜಿಪಿ ರಾಮಚಂದ್ರರಾವ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ | ರಾಜ್ಯ ಮಹಿಳಾ ಆಯೋಗ ಆಗ್ರಹ!
ಬೆಂಗಳೂರು

ಡಿಜಿಪಿ ರಾಮಚಂದ್ರರಾವ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ | ರಾಜ್ಯ ಮಹಿಳಾ ಆಯೋಗ ಆಗ್ರಹ!

ಕೋಗಿಲು ಲೇಔಟ್ ಡೆಮಾಲಿಷನ್‌ ಪ್ರಕರಣ | 26 ಫಲಾನುಭವಿಗಳಿಗೆ ಇನ್ನೂ ಸಿಗದ ಗೃಹ ಭಾಗ್ಯ
ಬೆಂಗಳೂರು

ಕೋಗಿಲು ಲೇಔಟ್ ಡೆಮಾಲಿಷನ್‌ ಪ್ರಕರಣ | 26 ಫಲಾನುಭವಿಗಳಿಗೆ ಇನ್ನೂ ಸಿಗದ ಗೃಹ ಭಾಗ್ಯ

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್
ಬೆಂಗಳೂರು

ರಾಸಲೀಲೆ ವಿಡಿಯೋ ಫ್ಯಾಬ್ರಿಕೇಟೆಡ್​, ಇದೆಲ್ಲವೂ ಸುಳ್ಳು, ತನಿಖೆಯಾಗಲಿ | ಡಿಜಿಪಿ ರಾಮಚಂದ್ರರಾವ್

ADGP ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ  ಪ್ರಕರಣ | ಅಧಿಕಾರಿ ವಿರುದ್ದ ಕೂಡಲೇ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ADGP ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ಪ್ರಕರಣ | ಅಧಿಕಾರಿ ವಿರುದ್ದ ಕೂಡಲೇ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ರಾ ಡಿಜಿಪಿ ರಾಮಚಂದ್ರರಾವ್? ಪೊಲೀಸ್‌ ಡ್ರೆಸ್‌ನಲ್ಲೇ ಹಲವರೊಂದಿಗೆ ಸರಸ! 
ಬೆಂಗಳೂರು

ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ರಾ ಡಿಜಿಪಿ ರಾಮಚಂದ್ರರಾವ್? ಪೊಲೀಸ್‌ ಡ್ರೆಸ್‌ನಲ್ಲೇ ಹಲವರೊಂದಿಗೆ ಸರಸ! 

Next Post
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ರಾಜ್ಯ ಸರ್ಕಾರದಿಂದ ಸರ್ವೇ: ಸಿಎಂ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

Recent News

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ಆಂಪಿಯರ್‌ನಿಂದ ಬಜೆಟ್ ಬೆಲೆಯ ಮ್ಯಾಗ್ನಸ್ ಜಿ ಮ್ಯಾಕ್ಸ್ ಬಿಡುಗಡೆ | ಕೇವಲ 95 ಸಾವಿರಕ್ಕೆ 100 ಕಿ.ಮೀ ಮೈಲೇಜ್!

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat