ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 309 ಹುದ್ದೆಗಳು; 1.4 ಲಕ್ಷ ರೂ.ವರೆಗೆ ಸ್ಯಾಲರಿ

May 12, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI ATC Recruitment 2025) ಏರ್ ಟ್ರಾಫಿಕ್ ಕಂಟ್ರೋಲರ್ ಇಲಾಖೆಯಲ್ಲಿ 309 ಜ್ಯೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೇ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಆಗಿರುವ www.aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಕೆಟಗರಿಯವರಿಗೆ ಒಂದು ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಫಿಸಿಕ್ಸ್ ಹಾಗೂ ಮ್ಯಾತಮೆಟಿಕ್ಸ್ ನಲ್ಲಿ ಬಿಎಸ್ಸಿ ಅಧ್ಯಯನ ಮಾಡಿದವರು, ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಎಎಐ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಹೇಗೆ?
ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇರುತ್ತದೆ. ಇದಾದ ನಂತರ ಧ್ವನಿ ಪರೀಕ್ಷೆ, ಮಾನಸಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಕ್ಷಮತೆ ತಪಾಸಣೆ ಮೂಲಕ ನೇಮಕಾತಿ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂ.ನಿಂದ 1.4 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷದ ಸಡಿಲಿಕೆ ಇದೆ. ಇಡಬ್ಲ್ಯೂಎಸ್ ನವರಿಗೆ 30, ಒಬಿಸಿ 72, ಎಸ್ಸಿ 55 ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 27 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಮೀಸಲಾತಿ ಇಲ್ಲದವರು ಅಥವಾ ಜನರಲ್ ಅಭ್ಯರ್ಥಿಗಳಿಗೆ 125 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Tags: AAI ATC Recruitment 2025)Airports Authority of IndiaappointmentONLINESalary
SendShareTweet
Previous Post

ಉಡುಪಿ ಶಿಪ್ ಯಾರ್ಡ್ ನಲ್ಲಿ ಮ್ಯಾನೇಜರ್ ಹುದ್ದೆ ಖಾಲಿ; 1.15 ಲಕ್ಷ ರೂ. ಸಂಬಳ

Next Post

IPL 2025: ಐಪಿಎಲ್ 2025 ಪುನರಾರಂಭದ ದಿನಾಂಕ ಪ್ರಕಟ: ಮೇ 16ರಿಂದ ಪಂದ್ಯಾವಳಿ ಮತ್ತೆ ಶುರು

Related Posts

ಗ್ರಾಚ್ಯುಟಿ ಮಿತಿ 25 ಲಕ್ಷ ರೂ.ಗೆ ಏರಿಕೆ ನಿಜ: ಯಾವ ನೌಕರರಿಗೆ ಇದು ಅನ್ವಯ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಚ್ಯುಟಿ ಮಿತಿ 25 ಲಕ್ಷ ರೂ.ಗೆ ಏರಿಕೆ ನಿಜ: ಯಾವ ನೌಕರರಿಗೆ ಇದು ಅನ್ವಯ? ಇಲ್ಲಿದೆ ಮಾಹಿತಿ

RITES ಸಂಸ್ಥೆಯಲ್ಲಿ 600 ಹುದ್ದೆಗಳ ನೇಮಕಾತಿ: ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 1,426 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು

RITES ಸಂಸ್ಥೆಯಲ್ಲಿ 600 ಹುದ್ದೆಗಳ ನೇಮಕಾತಿ: ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RITES ಸಂಸ್ಥೆಯಲ್ಲಿ 600 ಹುದ್ದೆಗಳ ನೇಮಕಾತಿ: ಎಂಜಿನಿಯರಿಂಗ್ ಮುಗಿಸಿದವರಿಗೆ ಭರ್ಜರಿ ಅವಕಾಶ

ಕೃಷಿ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ: ನೇರ ಸಂದರ್ಶನದ ದಿನಾಂಕದ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ: ನೇರ ಸಂದರ್ಶನದ ದಿನಾಂಕದ ಇಲ್ಲಿದೆ

ಚಿಕ್ಕಬಳ್ಳಾಪುರದಲ್ಲಿ 51 ವೈದ್ಯರು, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿಕ್ಕಬಳ್ಳಾಪುರದಲ್ಲಿ 51 ವೈದ್ಯರು, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

Next Post
IPL 2025: ಐಪಿಎಲ್ 2025 ಪುನರಾರಂಭದ ದಿನಾಂಕ ಪ್ರಕಟ: ಮೇ 16ರಿಂದ ಪಂದ್ಯಾವಳಿ ಮತ್ತೆ ಶುರು

IPL 2025: ಐಪಿಎಲ್ 2025 ಪುನರಾರಂಭದ ದಿನಾಂಕ ಪ್ರಕಟ: ಮೇ 16ರಿಂದ ಪಂದ್ಯಾವಳಿ ಮತ್ತೆ ಶುರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 2025ರ ಡುಕಾಟಿ ಮಲ್ಟಿಸ್ಟ್ರಾಡಾ V2: ಹೊಸ ಇಂಜಿನ್, ಹಗುರವಾದ ಚಾಸಿಸ್, ಬೆಲೆ 18.88 ಲಕ್ಷದಿಂದ ಆರಂಭ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 2025ರ ಡುಕಾಟಿ ಮಲ್ಟಿಸ್ಟ್ರಾಡಾ V2: ಹೊಸ ಇಂಜಿನ್, ಹಗುರವಾದ ಚಾಸಿಸ್, ಬೆಲೆ 18.88 ಲಕ್ಷದಿಂದ ಆರಂಭ!

Recent News

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ | RSS ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 2025ರ ಡುಕಾಟಿ ಮಲ್ಟಿಸ್ಟ್ರಾಡಾ V2: ಹೊಸ ಇಂಜಿನ್, ಹಗುರವಾದ ಚಾಸಿಸ್, ಬೆಲೆ 18.88 ಲಕ್ಷದಿಂದ ಆರಂಭ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ 2025ರ ಡುಕಾಟಿ ಮಲ್ಟಿಸ್ಟ್ರಾಡಾ V2: ಹೊಸ ಇಂಜಿನ್, ಹಗುರವಾದ ಚಾಸಿಸ್, ಬೆಲೆ 18.88 ಲಕ್ಷದಿಂದ ಆರಂಭ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಜೈಪುರ-ದೆಹಲಿ ಹೈವೇಯಲ್ಲಿ ಸ್ಲೀಪರ್ ಬಸ್​ಗೆ ಬೆಂಕಿ | ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat