ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕಿಸ್ತಾನಕ್ಕೆ ಹೊಸ ತಲೆನೋವು; 51 ಪ್ರದೇಶಗಳ ಮೇಲೆ ಬಲೂಚ್ ಬಂಡುಕೋರರ ದಾಳಿ

May 12, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಭಾರತದ ನಿರಂತರ ದಾಳಿಗೆ ತತ್ತರಿಸಿ ಹೋಗಿದ್ದ ಪಾಕಿಸ್ತಾನವು ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನವಿರಾಮ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಉಗ್ರ ಪೋಷಣೆಯ ರಾಷ್ಟ್ರಕ್ಕೆ ಹೊಸ ತಲೆನೋವು ಆರಂಭವಾಗಿದೆ. ಹೌದು, ಪಾಕಿಸ್ತಾನದ 51 ಪ್ರದೇಶಗಳಲ್ಲಿ ಸುಮಾರು 71 ದಾಳಿ ಮಾಡಲಾಗಿದೆ ಎಂದು ಬಲೂಚಿಸ್ತಾನ ಲಿಬರೇಷನ್ ಆರ್ಮಿ (ಬಿಎಲ್ಎ) ತಿಳಿಸಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ನಾಗರಿಕ ದಂಗೆಯ ಭೀತಿ ಶುರುವಾಗಿದೆ.

“ಪಾಕಿಸ್ತಾನದ ಸೇನಾ ನೆಲೆಗಳು ಹಾಗೂ ಗುಪ್ತಚರ ಕಚೇರಿಗಳನ್ನು ಗುರಿಯಾಗಿಸಿ ಬಿಎಲ್ಎ ಸದಸ್ಯರು ದಾಳಿ ನಡೆಸಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಬಿಎಲ್ಎ ಹೊರುತ್ತದೆ. ಬಿಎಲ್ಎ ಯಾವುದೇ ದೇಶದ ಆಣತಿಯಂತೆ ಕಾರ್ಯನಿರ್ವಹಿಸುವುದಿಲ್ಲ. ಸ್ವತಂತ್ರ ದೇಶಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದೆ. ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ಸೈನಿಕರ ಮೇಲೆ ಬಿಎಲ್ಎ ದಾಳಿ ನಡೆಸಿತ್ತು.

“ಬಿಎಲ್ಎ ಯಾವುದೇ ದೇಶದ ಕೈಗೊಂಬೆಯಾಗಲು ಬಯಸುವುದಿಲ್ಲ. ಸ್ವತಂತ್ರ ತೀರ್ಮಾನಗಳನ್ನು ತೆಗೆದುಕೊಳ್ಳಲು ನಾವು ಬದ್ಧರಾಗಿದ್ದೇವೆ. ಬಲೂಚಿಸ್ಥಾನದಲ್ಲಿ ನಮ್ಮೆಲ್ಲ ಹಕ್ಕುಗಳನ್ನು ಸ್ಥಾಪಿಸಲು, ಮಿಲಿಟರಿ, ರಾಜಕೀಯ ಪ್ರಾಬಲ್ಯವನ್ನು ಸಾಧಿಸಲು ನಮಗೆ ಎಲ್ಲ ರೀತಿಯ ಹಕ್ಕುಗಳು ಇವೆ. ಇದನ್ನು ಸ್ಥಾಪಿಸಲು ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ಬಂಡುಕೋರರ ಗುಂಪು ಪ್ರಕಟಣೆ ತಿಳಿಸಿದೆ.

ಭಾರತ-ಪಾಕಿಸ್ತಾನದ ಕದನವಿರಾಮದ ಕುರಿತು ಪ್ರತಿಕ್ರಿಯಿಸಿರುವ ಬಿಎಲ್ಎ, “ಪಾಕಿಸ್ತಾನವು ಎಂದಿಗೂ ಉಗ್ರವಾದವನ್ನು ಪೋಷಣೆ ಮಾಡುತ್ತದೆ. ಕದನವಿರಾಮವು ಪಾಕಿಸ್ತಾನಕ್ಕೆ ಒಂದು ನೆಪ ಮಾತ್ರ. ಮುಂದೆಯೂ ಪಾಕಿಸ್ತಾನ ಭಯೋತ್ಪಾದನೆಗೆ ನೆರವು ನೀಡುತ್ತದೆ. ಪಾಕಿಸ್ತಾನವು ಶಾಂತಿಸ್ಥಾಪನೆಯ ಪ್ರತಿಯೊಂದು ಒಪ್ಪಂದವನ್ನು ಮುರಿದ ಕಾರಣಕ್ಕಾಗಿಯೇ ಪಾಕಿಸ್ತಾನದಲ್ಲಿ ರಕ್ತಪಾತ ಆಗುತ್ತಿದೆ” ಎಂದು ತಿಳಿಸಿದೆ.

Tags: Baloch rebelsbengalorehit 51 locationsIndiaJammu and Kashmiralocationsmountoparation sindhooraPahalgam AttackPakistantensionsTerrorist
SendShareTweet
Previous Post

ಕಂಪನಿ ಬದಲಿಸಿದ ಕೂಡಲೇ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ 8.25% ಬಡ್ಡಿ!

Next Post

ಕದನವಿರಾಮಕ್ಕೆಂದು ಅಮೆರಿಕ ಕರೆ ಮಾಡಿದಾಗ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

Related Posts

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

Next Post
ಕದನವಿರಾಮಕ್ಕೆಂದು ಅಮೆರಿಕ ಕರೆ ಮಾಡಿದಾಗ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಕದನವಿರಾಮಕ್ಕೆಂದು ಅಮೆರಿಕ ಕರೆ ಮಾಡಿದಾಗ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat