ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Car News : ಸ್ನೇಹಿತರು, ಸಂಬಂಧಿಕರಿಗೆ ಕಾರು ಕೊಡುವುದು ಕಾನೂನುಬಾಹಿರವೇ? ಇಲ್ಲಿದೆ ಉತ್ತರ

May 14, 2025
Car news
Share on WhatsappShare on FacebookShare on Twitter

ಬೆಂಗಳೂರು:  ಸ್ನೇಹಿತರು ಅಥವಾ ಸಂಬಂಧಿಕರಿಗೆ ಖಾಸಗಿ ಕಾರು ನೀಡುವ ಕುರಿತು ಹಲವಾರು ಗೊಂದಲಗಳಿವೆ. (Car News) ಇದು ಎಲ್ಲರಿಗೂ ಎಲ್ಲ ಸಂದರ್ಭಗಳಲ್ಲಿ ಎದುರಾಗುತ್ತದೆ. ಆದರೆ, ಇದು ಕಾನೂನು ಬಾಹಿರವೇ ಎಂಬ ಅನುಮಾನವೂ ಇದೆ.  ತುರ್ತು ಸಂದರ್ಭಗಳಲ್ಲಿ  ಕಾರುಗಳನ್ನು ಎರವಲು ಪಡೆಯುವುದರಲ್ಲಿ ಕಾನೂನು ತೊಡಕಿಲ್ಲ. ಆದರೆ, ನಿಯಮಿತವಾಗಿ ಇತರರ ಖಾಸಗಿ ವಾಹನಗಳನ್ನು ಬಳಸುವುದು  ಕಾನೂನುಬಾಹಿರ ಎಂದು ಹೇಳಲಾಘದೆ.

 8 ಅಥವಾ ಅದಕ್ಕಿಂತ ಹೆಚ್ಚು ಆಸನಗಳ ವಾಹನಗಳನ್ನು ಎರವಲು ನೀಡುವುದು ಕಾನೂನುಬಾಹಿರ. ಕುಟುಂಬದ ಸದಸ್ಯರು ತಮ್ಮ ಪೋಷಕರು ಅಥವಾ ಕುಟುಂಬದವರ ವಾಹನ ಬಳಸಬಹುದು. ಆದರೆ, ಖಾಸಗಿ ವಾಹನವನ್ನು ಹಣಕ್ಕಾಗಿ ಕೊಡುವುದು ಅಪರಾಧ. ಖಾಸಗಿ ಕಾರನ್ನು ಟ್ಯಾಕ್ಸಿ ಅಥವಾ ಬಾಡಿಗೆಗೆ ಬಳಸುವುದು ಕಾನೂನು ವಿರುದ್ಧ. ಮಾಲೀಕರಲ್ಲದವರು ಬಳಸುತ್ತಿದ್ದರೆ, ಹಣಕ್ಕಾಗಿ ಬಳಸಲಾಗಿದೆ ಎಂದು ಭಾವಿಸಿ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

 ತುರ್ತು ಸಂದರ್ಭಗಳಲ್ಲಿ ಸ್ನೇಹಿತರಿಂದ ಕಾರು ಎರವಲು ಪಡೆಯುವುದನ್ನು ಇಲಾಖೆ ಒಪ್ಪುತ್ತದೆ ಮತ್ತು ದಂಡ ವಿಧಿಸುವುದಿಲ್ಲ. ಆದರೆ, ಇದು ನಿಯಮಿತ ಅಭ್ಯಾಸವಾದರೆ ಕಾನೂನು ಉಲ್ಲಂಘನೆಯಾಗುತ್ತದೆ. ಮಾಲೀಕರಲ್ಲದವರು ಚಾಲನೆ ಮಾಡುವಾಗ ಅಪಘಾತವಾದರೆ ವಿಮಾ ಕಂಪನಿ ಪರಿಹಾರ ನಿರಾಕರಿಸಬಹುದು.

ಇದನ್ನೂ ಓದಿ : Team India : ಇಂಗ್ಲೆಂಡ್ ಪ್ರವಾಸಕ್ಕೆ ಮೊಹಮ್ಮದ್ ಶಮಿ ಅನುಮಾನ,  ಅರ್ಶದೀಪ್ ಸಿಂಗ್ ಆಯ್ಕೆ 

 ಕಾನೂನುಬಾಹಿರ ಟ್ಯಾಕ್ಸಿ ಸೇವೆಗಳನ್ನು ತಡೆಯುವುದು ಇಲಾಖೆಯ ಮುಖ್ಯ ಗುರಿಯಾಗಿದೆ. ಖಾಸಗಿ ನೋಂದಣಿಯ ವಾಹನಗಳನ್ನು ಬಾಡಿಗೆಗೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.  

ಕಾನೂನುಬದ್ಧ ಬಾಡಿಗೆ ಸೇವೆಗಳು ಸ್ವಯಂ ಚಾಲನೆ ಮಾಡುವ ಕಾರು ಬಾಡಿಗೆಗೆ ಪಡೆಯಲು  ಪರವಾನಗಿ ಪಡೆದ ಕಂಪನಿಗಳನ್ನು ಬಳಸುವಂತೆ ಸಾರಿಗೆ ಇಲಾಖೆ ಸಲಹೆ ನೀಡುತ್ತದೆ. ಈ ಕಾರುಗಳು ಹಳದಿ ಅಕ್ಷರಗಳ ನಂಬರ್ ಪ್ಲೇಟ್ ಮತ್ತು ಸರಿಯಾದ ವಿಮೆ ಹೊಂದಿರುತ್ತವೆ.

 ತುರ್ತು ಸಂದರ್ಭಗಳಲ್ಲಿ ವಾಹನ ಎರವಲು ಪಡೆಯುವುದು ಸರಿಯಾದರೂ, ಅದನ್ನು ನಿಯಮಿತವಾಗಿ ಮಾಡುವುದು ಕಾನೂನು ಸಮಸ್ಯೆ ತಂದೊಡ್ಡಬಹುದು. ಖಾಸಗಿ ವಾಹನಗಳನ್ನು ಬಾಡಿಗೆಗೆ ನೀಡುವವರು ಎಚ್ಚರಿಕೆಯಿಂದ ಇರಬೇಕು.

Tags: AutomobileCar newsLatest kannada
SendShareTweet
Previous Post

ಐಫೋನ್ ಬಳಕೆದಾರರೇ ಎಚ್ಚರ; ಅಪಾಯದಿಂದ ತಪ್ಪಿಸಿಕೊಳ್ಳಲು ಕೂಡಲೇ ಈ ಕೆಲಸ ಮಾಡಿ

Next Post

ಬಡ್ಡಿದರ ಇಳಿಸಿದ ಮೂರು ಬ್ಯಾಂಕುಗಳು: ಸಾಲಗಾರರಿಗೆ ಗುಡ್ ನ್ಯೂಸ್

Related Posts

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!
ದೇಶ

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ
ದೇಶ

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ

ಗುಜರಿ ಮಾರಾಟದಿಂದ ಒಂದೇ ತಿಂಗಳಲ್ಲಿ 800 ಕೋಟಿ ರೂ. ಗಳಿಸಿದ ಕೇಂದ್ರ ಸರ್ಕಾರ, ಚಂದ್ರಯಾನ-3 ವೆಚ್ಚವನ್ನೂ ಮೀರಿದ ಆದಾಯ!
ದೇಶ

ಗುಜರಿ ಮಾರಾಟದಿಂದ ಒಂದೇ ತಿಂಗಳಲ್ಲಿ 800 ಕೋಟಿ ರೂ. ಗಳಿಸಿದ ಕೇಂದ್ರ ಸರ್ಕಾರ, ಚಂದ್ರಯಾನ-3 ವೆಚ್ಚವನ್ನೂ ಮೀರಿದ ಆದಾಯ!

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇನ್ನೂ ಯಾಕೆ ನೋಂದಣಿಯಾಗಿಲ್ಲ? ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್!​
ದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇನ್ನೂ ಯಾಕೆ ನೋಂದಣಿಯಾಗಿಲ್ಲ? ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್!​

ಕೋಲ್ಕತ್ತಾದಲ್ಲಿ ಅಜ್ಜಿ ಪಕ್ಕ ಮಲಗಿದ್ದ 4 ವರ್ಷದ ಬಾಲಕಿಯ ಅಪಹರಿಸಿ, ಅತ್ಯಾಚಾರ!
ದೇಶ

ಕೋಲ್ಕತ್ತಾದಲ್ಲಿ ಅಜ್ಜಿ ಪಕ್ಕ ಮಲಗಿದ್ದ 4 ವರ್ಷದ ಬಾಲಕಿಯ ಅಪಹರಿಸಿ, ಅತ್ಯಾಚಾರ!

“ಅವರಿಗೆ ಬ್ಯಾಟ್ ಹಿಡಿಯಲೂ ಬರುವುದಿಲ್ಲ”: ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ
ದೇಶ

“ಅವರಿಗೆ ಬ್ಯಾಟ್ ಹಿಡಿಯಲೂ ಬರುವುದಿಲ್ಲ”: ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ

Next Post
ಬಡ್ಡಿದರ ಇಳಿಸಿದ ಮೂರು ಬ್ಯಾಂಕುಗಳು: ಸಾಲಗಾರರಿಗೆ ಗುಡ್ ನ್ಯೂಸ್

ಬಡ್ಡಿದರ ಇಳಿಸಿದ ಮೂರು ಬ್ಯಾಂಕುಗಳು: ಸಾಲಗಾರರಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಕಿಯಾ ಸೆಲ್ಟೋಸ್ ಡೀಸೆಲ್‌ಗೆ ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕೊಟ್ಟಿರುವುದು ಯಾಕೆ?

ಕಿಯಾ ಸೆಲ್ಟೋಸ್ ಡೀಸೆಲ್‌ಗೆ ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕೊಟ್ಟಿರುವುದು ಯಾಕೆ?

ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು

ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು

Recent News

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಕಿಯಾ ಸೆಲ್ಟೋಸ್ ಡೀಸೆಲ್‌ಗೆ ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕೊಟ್ಟಿರುವುದು ಯಾಕೆ?

ಕಿಯಾ ಸೆಲ್ಟೋಸ್ ಡೀಸೆಲ್‌ಗೆ ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕೊಟ್ಟಿರುವುದು ಯಾಕೆ?

ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು

ಹಾರೋಬೆಲೆ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : 1.5 ಲಕ್ಷ ರೂಪಾಯಿ ಸ್ಯಾಲರಿ

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

ಭಾರತದಲ್ಲಿ ದೊಡ್ಡ ಭಾಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat