ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

May 14, 2025
Share on WhatsappShare on FacebookShare on Twitter

ಸರ್ಗೋಧಾ….ಪಾಕಿಸ್ತಾನದ ಅತ್ಯಂತ ಸುರಕ್ಷಿತ ಮತ್ತು ಏಳುಸುತ್ತಿನ ಭದ್ರಕೋಟೆ…ಈ ಸರ್ಗೋಧಾ ಪ್ರಾಂತ್ಯದಲ್ಲೇ ಪಾಕಿಸ್ತಾನದ ಡೆಡ್ಲಿ ಅಣ್ವಸ್ತ್ರ ಅಡಗಿರೋದು. ಹಾಗಂತಾ ಇವತ್ತು ಅತಿ ದೊಡ್ಡ ಚರ್ಚೆಗೆ ಕಾರಣವಾಗಿರೋದು ಪಾಕಿಸ್ತಾನದ ಜಂಗಾಬಲವನ್ನೇ ಭಾರತ ಪುಡಿ ಮಾಡಿದೆಯಾ ಅನ್ನೋ ಪ್ರಶ್ನೆ. ಯಾಕೆಂದ್ರೆ ಯಾವ ಅಣ್ವಸ್ತ್ರವನ್ನು ಮುಂದಿಟ್ಟುಕೊಂಡೇ ಪಾಕ್ ಭಾರತವನ್ನು ಹಣಿಯೋ ಲೆಕ್ಕಾ ಹಾಕಿತ್ತೋ ಆ ಬಲವೇ ಚಿಂದಿಯಾಗಿದೆಯಾ ಅನ್ನೋ ಪ್ರಶ್ನೆ ಕಾಡ್ತಿದೆ.

ಪಾಕಿಸ್ತಾನದಲ್ಲಿ ಸರಣಿ ಭೂಕಂಪದ ಹಿಂದಿನ ರಹಸ್ಯವೇನು…?

ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಐತಿಹಾಸಿಕ ಸಮರ ಸಾರಿದೆ. ಕಾಲ್ಕೆರೆದು ಜಗಳಕ್ಕೆ ನಿಂತವರ ಅಂಹಕಾರವನ್ನು ಸದೆ ಬಡಿಯೋ ಸಂಕಲ್ಪ ಮಾಡಿರುವ ಭಾರತ ಈ ಬಾರಿ ಇಸ್ಲಾಮಾಬಾದ್, ಲಾಹೋರ್, ಕರಾಚಿ, ರಾವಲ್ಪಿಂಡಿಯೊಳಗೆ ಹೊಕ್ಕು ಹೊಡೆದಿದೆ. ಆದ್ರೆ ಇದು ಜಗತ್ತಿಗೆ ಗೊತ್ತಿರುವ ಸತ್ಯ. ಬಟ್ ಗೊತ್ತಿದ ದೊಡ್ಡ ಸತ್ಯವೊಂದು ಈಗ ತನ್ನಿಂದ ತಾನೇ ಸಾಕ್ಷ್ಯವನ್ನು ಹೊರಜಗತ್ತಿಗೆ ನುಡಿಯುತ್ತಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮೂರು ದಿನ ಮೂರು ಭೂಕಂಪಗಳು ಘಟಿಸಿವೆ. 4.7, 4 ಹಾಗೂ 4.3ರ ತೀವ್ರತೆಯ ಭೂಕಂಪಗಳು ಸಂಭವಿಸಿವೆ. ಹಾಗಂತಾ ಈ ದಿಢೀರ್ ಭೂಕಂಪನಕ್ಕೆ ವಿಕಿರಣ ಸೋರಿಕೆಯೇ ಪ್ರಮುಖ ಕಾರಣ ಎನ್ನಲಾಗ್ತಿದೆ. ಹಾಗೆ ನೋಡಿದ್ರೆ ಭಾರತದ ದಾಳಿ ವೇಳೆ ಪಾಕಿಸ್ತಾನದ ಸರ್ಗೋಧಾದ ಕಿರಾನಾ ಬೆಟ್ಟಗಳನ್ನೂ ಟಾರ್ಗೆಟ್ ಮಾಡಲಾಗಿತ್ತು ಅನ್ನೋ ವಾದವಿದೆ. ಆದ್ರೆ ಖುದ್ಧು ಸೇನೆಯೇ ಇದನ್ನು ತಳ್ಳಿಹಾಕಿದೆ. ಆದ್ರೆ ಪಾಕಿಸ್ತಾನದಲ್ಲಿ ಘಟಿಸಿದ ಸರಣಿ ಭೂಕಂಪನ ಭಾರತದ ದಾಳಿಯಿಂದ ಅಣ್ವಸ್ತ್ರ ಸೋರಿಕೆಯಿಂದಾಗಿದ್ದು ಅಂತಾ ಭೂಗರ್ಭ ಶಾಸ್ತ್ರಜ್ಞರು ಹೇಳ್ತಿದ್ದಾರೆ.

ವಿಕಿರಣ ಸೋರಿಕೆಯಿಂದಲೇ ಕದನ ವಿರಾಮ ಘೋಷಣೆ

ಮೇ 10ರಿಂದ ಮೂರು ದಿನದಲ್ಲಿ ಮೂರು ಬಾರಿ ಸರ್ಗೋಧಾ ಪ್ರಾಂತ್ಯದಲ್ಲಿ ಭೂಕಂಪನವಾಗಿದೆ. ಇದಕ್ಕೆ ಪಾಕಿಸ್ತಾನದ ಅಣು ಶಸ್ತ್ರಾಗಾರವಿರೋ ಕಿರಾನಾ ಮೇಲೆ ನಡೆದ ದಾಳಿಯೇ ಕಾರಣ ಎನ್ನಲಾಗುತ್ತಿದೆ. ಭಾರತದ ದಾಳಿಗೆ ಪಾಕ್ ಅಣ್ವಸ್ತ್ರ ಸೋರಿಕೆಯಾಗಿದ್ದು ಪರಿಣಾಮವೇ ಭೂಕಂಪನ ಎನ್ನಲಾಗ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅಮೆರಿಕ ಮತ್ತು ರಷ್ಯಾದ ಎರಡು ವಿಮಾನಗಳು ಸರ್ಗೋಧಾಗೆ ಬಂದಿವೆ. ಅಸಲಿಗೆ ಈ ವಿಮಾನಗಳು ಅಣ್ವಸ್ತ್ರ ಸೋರಿಕೆಯನ್ನು ಪತ್ತೆ ಹಚ್ಚೋ ಸಾಮರ್ಥ್ಯ ಹೊಂದಿವೆ ಅನ್ನೋದು ಚರ್ಚೆಯಾಗುತ್ತಿದೆ. ಈ ಅಣ್ವಸ್ತ್ರ ಸೋರಿಕೆಯಿಂದಾಗಿಯೇ ಭಾರತ-ಪಾಕ್ ನಡುವೆ ಅಮೆರಿಕ ಸಂಧಾನ ಮಾಡಿಸಿದೆ ಅನ್ನೋದು ಕೂಡಾ ಚರ್ಚೆಯಾಗುತ್ತಿದೆ.

ಈಜಿಪ್ಟ್ ನಿಂದ ಆಮದಾದ ಆ ವಸ್ತುವಿನ ಮಹತ್ವವೇನು…?

ವಿಕಿರಣ ಸೋರಿಕೆಯಾಗಿದೆ ಅನ್ನೋದಕ್ಕೆ ಮತ್ತೊಂದು ಪ್ರಬಲಸಾಕ್ಷ್ಯ ಪಾಕಿಸ್ತಾನದಲ್ಲೇ ಪತ್ತೆಯಾಗಿದೆ. ಭಾರತ-ಪಾಕ್ ನಡುವೆ ಕದನ ವಿರಾಮವಾಗ್ತಿದ್ದಂತೆ ಪಾಕ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅದ್ರಲ್ಲೂ ವಿಕರಣ ಸೋರಿಕೆ ತಡೆಯುವ ಬೋರಾನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳಲಾಗಿದೆ. ಈಜಿಪ್ಟ್ ನಿಂದ ಎರಡು ವಿಮಾನಗಳಲ್ಲಿ ಅಪಾರ ಪ್ರಮಾಣದ ಬೋರಾನ್ ಆಮದಾಗಿದೆ. ಅಸಲಿಗೆ ವಿಕಿರಣ ಸೋರಿಕೆ ತಡೆಗೆ ಈ ಬೋರಾನ್ ರಾಸಾಯನಿಕವನ್ನು ಬಳಕೆ ಮಾಡಲಾಗುತ್ತೆ. ಸೋರಿಕೆ ತಟಸ್ಥಗೊಳಿಸುವ ಸಾಮರ್ಥ್ಯ ಈ ರಾಸಾಯನಿಕ್ಕಿದ್ದು, ಅದನ್ನೀಗ ಕಿರಾನಾ ಬೆಟ್ಟ ಪ್ರದೇಶಕ್ಕೆ ರವಾನಿಸಲಾಗುತ್ತಿದೆ.

ಸ್ವಯಂ ಕೃತ ಅಪರಾಧಕ್ಕೆ ಬೆಲೆ ತೆರ್ತಾ…?

ಒಂದೆಡೆ ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿಲ್ಲ ಅಂತಾ ಭಾರತ ಹೇಳ್ತಿದೆ. ಹಾಗಿದ್ರೆ ಪಾಕಿಸ್ತಾನ ಭಾರತದ ವಿರುದ್ಧ ಅಣ್ವಸ್ತ್ರ ಸಮರಕ್ಕೆ ತಯಾರಿ ಆರಂಭಿಸಿತ್ತಾ. ಈ ಸಿದ್ಧತೆ ವೇಳೆ ವಿಕಿರಣ ಸೋರಿಕೆಯಾಗಿಬಿಡ್ತಾ. ಇದರ ಪರಿಣಾಮವಾಗೇ ಸರ್ಗೋಧಾದ ಅಣ್ವಸ್ತ್ರಗಾರದಲ್ಲಿ ಸೋರಿಕೆಯಾಗಿ ಭೂಕಂಪನ ಘಟಿಸಿದೆ ಅನ್ನೋ ವಾದವೂ ಇದೆ. ಒಟ್ನಲ್ಲಿ ಪಾಕಿಸ್ತಾನದ ಪಾಪದ ಕೊಡವಂತೂ ತುಂಬಿತ್ತಾ ಬರುತ್ತಿರುವುದು ಸ್ಪಷ್ಟ.

Tags: ArmyIndiaIndia launch a nuclear attackJammu And Kashmiroparation sindhooraPahalgam AttackPakistantarget Kirana HillTerrorist
SendShareTweet
Previous Post

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

Next Post

ಟೆಕ್ಕಿಗೆ 3ಕೋಟಿ ಪಂಗನಾಮ

Related Posts

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ
ವಿಶೇಷ ಅಂಕಣ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

“ಆಪರೇಷನ್ ಸಿಂದೂರ”ಕ್ಕೆ ಶಕ್ತಿ ಒದಗಿಸಿದ್ದ ಇಸ್ರೋ ಉಪಗ್ರಹಗಳು: ಹೇಗೆ ಗೊತ್ತಾ?
ವಿಶೇಷ ಅಂಕಣ

“ಆಪರೇಷನ್ ಸಿಂದೂರ”ಕ್ಕೆ ಶಕ್ತಿ ಒದಗಿಸಿದ್ದ ಇಸ್ರೋ ಉಪಗ್ರಹಗಳು: ಹೇಗೆ ಗೊತ್ತಾ?

Next Post
ಟೆಕ್ಕಿಗೆ 3ಕೋಟಿ ಪಂಗನಾಮ

ಟೆಕ್ಕಿಗೆ 3ಕೋಟಿ ಪಂಗನಾಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat