ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯರಿಂದ ಪೆಟ್ಟು; 22% ಜನರಿಂದ ಟ್ರಿಪ್ ಕ್ಯಾನ್ಸಲ್

May 15, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಕೈಗೊಂಡ ದಾಳಿಯ ವೇಳೆ ಟರ್ಕಿ ಹಾಗೂ ಅಜರ್ ಬೈಜಾನ್ ಪಾಕಿಸ್ತಾನಕ್ಕೆ ಬೆಂಬಲಿಸಿದವು. ಇಸ್ಲಾಮಿಕ್ ದೇಶ, ವ್ಯವಹಾರ ಸೇರಿ ಹಲವು ದೃಷ್ಟಿಯಿಂದ ಪಾಕಿಸ್ತಾನಕ್ಕೆ ಇವೆರಡೂ ದೇಶಗಳು ಶಸ್ತ್ರಾಸ್ತ್ರಗಳನ್ನು ನೀಡಿದವು. ಡ್ರೋನ್ ಗಳನ್ನು ಸರಬರಾಜು ಮಾಡಿದವು. ಆದರೆ, ಇದಕ್ಕೆ ಪ್ರತಿಯಾಗಿ ಭಾರತೀಯರು ತಿರುಗೇಟು ನೀಡಿದ್ದಾರೆ. ಎರಡೂ ದೇಶಗಳಿಗೆ ಪ್ರವಾಸ ರದ್ದುಗೊಳಿಸುವ ಮೂಲಕ ಪ್ರತ್ಯುತ್ತರ ಕೊಟ್ಟಿದ್ದಾರೆ.

ಹೌದು, ಟರ್ಕಿ ಹಾಗೂ ಅಜರ್ ಬೈಜಾನ್ ಗೆ ತೆರಳಬೇಕಿದ್ದ ಭಾರತೀಯರು ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಈಸ್ ಮೈ ಟ್ರಿಪ್ ಸಹ ಸಂಸ್ಥಾಪಕ ಪ್ರಶಾಂತ್ ಪಿಟ್ಟಿ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಎರಡೂ ದೇಶಗಳಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ.

“ಟರ್ಕಿಗೆ ತೆರಳಬೇಕಿದ್ದ ಶೇ.22ರಷ್ಟು ಭಾರತೀಯರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇನ್ನು ಅಜರ್ ಬೈಜಾನ್ ಗೆ ತೆರಳಬೇಕಿದ್ದ ಶೇ.30ರಷ್ಟು ಪ್ರವಾಸಿಗರು ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದಾರೆ” ಎಂದು ಪ್ರಶಾಂತ್ ಪಿಟ್ಟಿ ತಿಳಿಸಿದ್ದಾರೆ. ಕಳೆದ ವರ್ಷ 3.8 ಲಕ್ಷ ಭಾರತೀಯರು ಟರ್ಕಿ ಹಾಗೂ ಅಜರ್ ಬೈಜಾನ್ ಗೆ ತೆರಳಿದ್ದರು.

ಈಸ್ ಮೈ ಟ್ರಿಪ್ ಮಾತ್ರವಲ್ಲ, ಮೇಕ್ ಮೈ ಟ್ರಿಪ್ ಮೂಲಕ ಟಿಕೆಟ್ ಬುಕ್ ಮಾಡಿ, ಪ್ರವಾಸದ ಪ್ಲಾನ್ ಮಾಡಿದ್ದವರೂ ಟ್ರಿಪ್ ಕ್ಯಾನ್ಸಲ್ ಮಾಡಿದ್ದಾರೆ. ಮೇಕ್ ಮೈ ಟ್ರೀಪ್ ನಲ್ಲಿ ಶೇ.60ರಷ್ಟು ಪ್ರವಾಸಿಗರು ಟ್ರಿಪ್ ಕ್ಯಾನ್ಸಲ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಎರಡೂ ದೇಶಗಳ ಪ್ರವಾಸೋದ್ಯಮಕ್ಕೆ ಭಾರಿ ಪೆಟ್ಟು ಬಿದ್ದಂತಾಗಿದೆ.

Tags: IndiaIndia Pakistan WarPakistan
SendShareTweet
Previous Post

IPL 2025 : ಆರ್‌ಸಿಬಿ ತಂಡಕ್ಕೆ ಖುಷಿ, ಸಿಕ್ಸರ್ ಬಾರಿಸುವ ಬಲಾಢ್ಯರು ತಂಡಕ್ಕೆ ಪ್ರವೇಶ

Next Post

ಆಪರೇಷನ್ ಸಿಂಧೂರದ ವೇಳೆ ಪಾಕ್ ಏರ್ ಡಿಫೆನ್ಸ್ ವ್ಯವಸ್ಥೆಯನ್ನೇ ಜಾಮ್ ಮಾಡಿದ್ದ ಭಾರತ

Related Posts

ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!
ದೇಶ

ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ ಆಯ್ಕೆ!
ವಿದೇಶ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ ಆಯ್ಕೆ!

ವಿಶ್ವದ ಅತಿ ಭಾರ, ಅತಿ ದುಬಾರಿ ಚಿನ್ನದ ಉಡುಪು ದುಬೈನಲ್ಲಿ ಅನಾವರಣ
ದೇಶ

ವಿಶ್ವದ ಅತಿ ಭಾರ, ಅತಿ ದುಬಾರಿ ಚಿನ್ನದ ಉಡುಪು ದುಬೈನಲ್ಲಿ ಅನಾವರಣ

ಬೆಳಕಿನ ಹಬ್ಬಕ್ಕೆ ಶುಭಕೋರಿ ದೇಶವಾಸಿಗಳಿಗೆ ಪ್ರಧಾನಿ ಮೋದಿ ಸುದೀರ್ಘ ಪತ್ರ: ಪತ್ರದಲ್ಲೇನಿದೆ?
ದೇಶ

ಬೆಳಕಿನ ಹಬ್ಬಕ್ಕೆ ಶುಭಕೋರಿ ದೇಶವಾಸಿಗಳಿಗೆ ಪ್ರಧಾನಿ ಮೋದಿ ಸುದೀರ್ಘ ಪತ್ರ: ಪತ್ರದಲ್ಲೇನಿದೆ?

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!
ದೇಶ

ನವಿ ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ – ನಾಲ್ವರು ಸಾವು, 10 ಮಂದಿಗೆ ಗಾಯ!

‘ನಂಬಿಕೆ ಇರುವವರಿಗೆ’ ಮಾತ್ರ ದೀಪಾವಳಿ ಶುಭಾಶಯ ಎಂದ ಉದಯನಿಧಿ ಸ್ಟಾಲಿನ್ – ಬಿಜೆಪಿ ಕಿಡಿ!
ದೇಶ

‘ನಂಬಿಕೆ ಇರುವವರಿಗೆ’ ಮಾತ್ರ ದೀಪಾವಳಿ ಶುಭಾಶಯ ಎಂದ ಉದಯನಿಧಿ ಸ್ಟಾಲಿನ್ – ಬಿಜೆಪಿ ಕಿಡಿ!

Next Post
ಆಪರೇಷನ್ ಸಿಂಧೂರದ ವೇಳೆ ಪಾಕ್ ಏರ್ ಡಿಫೆನ್ಸ್ ವ್ಯವಸ್ಥೆಯನ್ನೇ ಜಾಮ್ ಮಾಡಿದ್ದ ಭಾರತ

ಆಪರೇಷನ್ ಸಿಂಧೂರದ ವೇಳೆ ಪಾಕ್ ಏರ್ ಡಿಫೆನ್ಸ್ ವ್ಯವಸ್ಥೆಯನ್ನೇ ಜಾಮ್ ಮಾಡಿದ್ದ ಭಾರತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

1,100 ಮೆಟ್ರಿಕ್ ಟನ್ ‘ನಂದಿನಿ’ ಸಿಹಿ ಉತ್ಪನ್ನಗಳ ಮಾರಾಟ – ವಾರ್ಷಿಕ ವಹಿವಾಟಿನಲ್ಲಿ ಹೊಸ ದಾಖಲೆ ಬರೆದ KMF!

1,100 ಮೆಟ್ರಿಕ್ ಟನ್ ‘ನಂದಿನಿ’ ಸಿಹಿ ಉತ್ಪನ್ನಗಳ ಮಾರಾಟ – ವಾರ್ಷಿಕ ವಹಿವಾಟಿನಲ್ಲಿ ಹೊಸ ದಾಖಲೆ ಬರೆದ KMF!

Recent News

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

1,100 ಮೆಟ್ರಿಕ್ ಟನ್ ‘ನಂದಿನಿ’ ಸಿಹಿ ಉತ್ಪನ್ನಗಳ ಮಾರಾಟ – ವಾರ್ಷಿಕ ವಹಿವಾಟಿನಲ್ಲಿ ಹೊಸ ದಾಖಲೆ ಬರೆದ KMF!

1,100 ಮೆಟ್ರಿಕ್ ಟನ್ ‘ನಂದಿನಿ’ ಸಿಹಿ ಉತ್ಪನ್ನಗಳ ಮಾರಾಟ – ವಾರ್ಷಿಕ ವಹಿವಾಟಿನಲ್ಲಿ ಹೊಸ ದಾಖಲೆ ಬರೆದ KMF!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

ಕಾರವಾರ | ರಾಧಾಕೃಷ್ಣ ದೇವಸ್ಥಾನದ ಬೆಳ್ಳಿ ಕಳ್ಳತನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat