ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Mount Everest : ಇಳಿಯಲು ಒಪ್ಪದೇ ಎವರೆಸ್ಟ್ ಶಿಖರದಲ್ಲೇ ಭಾರತೀಯ ಪರ್ವತಾರೋಹಿ ಸಾವು!

May 16, 2025
Himalaya
Share on WhatsappShare on FacebookShare on Twitter

ನವದೆಹಲಿ: ಭಾರತದ ಪರ್ವತಾರೋಹಿ ಸುಬ್ರತಾ ಘೋಷ್(45) ಮತ್ತು ಫಿಲಿಪ್ಪೀನ್ಸ್ ಪರ್ವತಾರೋಹಿ ಫಿಲಿಪ್ ಸ್ಯಾಂಟಿಯಾಗೋ(45) ಅವರು ಎವರೆಸ್ಟ್ ಶಿಖರದಲ್ಲೇ(Mount Everest) ಪ್ರಾಣ ಬಿಟ್ಟ ಘಟನೆ ನಡೆದಿದೆ. ಇವರು ಈ ವರ್ಷದ ಮಾರ್ಚ್-ಮೇ ಪರ್ವತಾರೋಹಣದ ಸೀಸನ್‌ನಲ್ಲಿ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ ನಲ್ಲಿ ಮೃತಪಟ್ಟ ಮೊದಲಿಗರು.

ಶಿಖರದ ತುತ್ತತುದಿ 29032 ಅಡಿ ಎತ್ತರಕ್ಕೆ ತಲುಪಿ, ವಾಪಸ್ ಬರುವ ವೇಳೆ ಹಿಲರಿ ಸ್ಟೆಪ್ ನ ಕೆಳಗೇ ಸುಬ್ರತಾ ಘೋಷ್ ಸಾವನ್ನಪ್ಪಿದ್ದಾರೆ. ಹಿಲರಿ ಸ್ಟೆಪ್‌ನಿಂದ ಕೆಳಗಿಳಿಯಲು ಅವರು ನಿರಾಕರಿಸಿದರು. ಹೀಗಾಗಿ ಅಲ್ಲೇ ಪ್ರಾಣ ಕಳೆದುಕೊಂಡರು ಎಂದು ನೇಪಾಳದ ಸ್ನೋವೀ ಹಾರಿಜಾನ್ ಟ್ರೆಕ್ಸ್ ಆಂಡ್ ಎಕ್ಸ್ ಪೆಡಿಷನ್ ಕಂಪನಿಯ ಬೋಧ್‌ರಾಜ್ ಭಂಡಾರಿ ಹೇಳಿದ್ದಾರೆ. ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಹಿಲರಿ ಸ್ಟೆಪ್ ಎನ್ನುವುದು “ಸಾವಿನ ವಲಯ”(ಡೆತ್ ಝೋನ್) ಎಂದು ಕರೆಯಲ್ಪಡುವ ಪ್ರದೇಶದಲ್ಲಿದೆ. ಇಲ್ಲಿ ಸಾಮಾನ್ಯ ಬದುಕುಳಿಯಲು ಸಾಲುವಷ್ಟು ಆಮ್ಲಜನಕದ ಮಟ್ಟ ಇರುವುದಿಲ್ಲ.

ಸುಬ್ರತಾ ಘೋಷ್ ಅವರ ಮೃತದೇಹವನ್ನು ಬೇಸ್ ಕ್ಯಾಂಪ್‌ಗೆ ತರಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಅವರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಭಂಡಾರಿ ತಿಳಿಸಿದ್ದಾರೆ. ಇದೇ ವೇಳೆ, ಫಿಲಿಪ್ಪೀನ್ಸ್ ಪರ್ವತಾರೋಹಿ ಫಿಲಿಪ್ ಸ್ಯಾಂಟಿಯಾಗೋ ಅವರು ಸೌತ್ ಕೋಲ್ ನಲ್ಲಿ ಪರ್ವತ ಏರುತ್ತಿರುವಾಗ ಮೃತಪಟ್ಟಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಯಾಂಟಿಯಾಗೋ ಅವರು 4ನೇ ಕ್ಯಾಂಪ್ ತಲುಪುವಷ್ಟರಲ್ಲಿ ಸುಸ್ತಾಗಿದ್ದರು. ನಂತರ ತಮ್ಮ ಟೆಂಟ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾಗ ಅಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಋತುವಿನಲ್ಲಿ ಎವರೆಸ್ಟ್ ಶಿಖರ ಏರಲು ನೇಪಾಳವು 459 ಮಂದಿಗೆ ಪರವಾನಗಿ ನೀಡಿದೆ. ಮೇ ತಿಂಗಳಲ್ಲಿ ಈ ಋತು ಮುಗಿಯುತ್ತದೆ. ಈ ವಾರ ಸುಮಾರು 100 ಪರ್ವತಾರೋಹಿಗಳು ಮತ್ತು ಅವರ ಮಾರ್ಗದರ್ಶಕರು ಶಿಖರದ ತುದಿಗೆ ತಲುಪಿದ್ದಾರೆ. ಜಗತ್ತಿನ ಬಡ ದೇಶಗಳಲ್ಲಿ ಒಂದಾದ ನೇಪಾಳಕ್ಕೆ ಪರ್ವತಾರೋಹಣ, ಟ್ರೆಕಿಂಗ್ ಮತ್ತು ಪ್ರವಾಸೋದ್ಯಮವೇ ಆದಾಯ ಮತ್ತು ಉದ್ಯೋಗದ ಮೂಲವಾಗಿದೆ.

ಇದನ್ನೂ ಓದಿ: ಹಿಮಾಲಯ ವೆಲ್‍ನೆಸ್ ಹಿಮಾಲಯ 1ಡರ್‍ವೊಮನ್ ಪ್ರಾಜೆಕ್ಟ್ ಆರಂಭ

ಹಿಮಾಲಯದ ಹೈಕಿಂಗ್ ಅಧಿಕಾರಿಗಳ ಪ್ರಕಾರ, ಎವರೆಸ್ಟ್ ನಲ್ಲಿ ಪರ್ವತಾರೋಹಣಕ್ಕೆ ಅವಕಾಶ ನೀಡಿದ ನಂತರ 100ಕ್ಕೂ ಅಧಿಕ ವರ್ಷಗಳಲ್ಲಿ ಕನಿಷ್ಠ 345 ಮಂದಿ ಸಾವಿಗೀಡಾಗಿದ್ದಾರೆ.

Tags: HimalayaMount Everestmountain
SendShareTweet
Previous Post

Nasa Rover : ಮಂಗಳನ ಆಗಸದಲ್ಲಿ ಹಸಿರು ಬೆಳಕಿನಾಟ: ಅದ್ಭುತ ದೃಶ್ಯ ಸೆರೆಹಿಡಿದ ನಾಸಾದ ರೋವರ್

Next Post

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

Related Posts

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ
ದೇಶ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!
ದೇಶ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!
ದೇಶ

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
Ex-Army man killed

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat