ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಪರಮಾಣು ಬುದ್ಧ ನಕ್ಕು ಕಳೆಯಿತು 51 ವರ್ಷ; ಐದು ದಶಕಗಳ ಬಳಿಕ ಬಯಲಾಗ್ತಿದೆ ಆ ದೊಡ್ಡ ಗುಟ್ಟು

May 19, 2025
Share on WhatsappShare on FacebookShare on Twitter

ಒಂದಲ್ಲಾ ಎರಡಲ್ಲಾ ಬರೋಬ್ಬರಿ 51 ವರ್ಷಗಳೇ ಗತಿಸಿ ಹೋಗಿವೆ. ಸ್ವತಂತ್ರ ಭಾರತದ ಅತಿ ದೊಡ್ಡ ವೈಜ್ಞಾನಿಕ ಯಶಸ್ಸಿಗೆ ಅಂದು ಭಾರತ ಸಾಕ್ಷಿಯಾಗಿತ್ತು. ಇವತ್ತು ಆಪರೇಷನ್ ಸಿಂಧೂರ್ ಮೂಲಕ ನೆರೆಯ ಪಾಕಿಸ್ತಾನವನ್ನು ನಾವುಗಳು ಬಗ್ಗೆ ಬಡಿದಿದ್ದೇವೆ. ಅತ್ತ ಪಾಕ್, ಭಾರತದ ವಿರುದ್ಧ ಪರಮಾಣು ಅಸ್ತ್ರ ಪ್ರಯೋಗಿಸುವ ಧಮ್ಕಿ ಹಾಕಿತ್ತು. ಆದರೆ, ಭಾರತದ ದಿಟ್ಟ ಉತ್ತರಕ್ಕೆ ಬಾಲ ಸುಟ್ಟ ಬೆಕ್ಕಿನಂತೆ ಪಾಕ್ ಮೂಲೆ ಸೇರಿದೆ.

ಹಾಗಂತ ಕೇವಲ ಪಾಕಿಸ್ತಾನವಷ್ಟೇ ಅಲ್ಲ, ಭಾರತವೂ ಪರಮಾಣು ಅಸ್ತ್ರವನ್ನು ಹೊಂದಿರುವ ಬಲಾಢ್ಯ ದೇಶವೇ ಆಗಿದೆ. ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತದ ಬಳಿ 50ಕ್ಕೂ ಹೆಚ್ಚು ಅಣು ಅಸ್ತ್ರಗಳ ದಾಸ್ತಾನಿದೆ. ಹಾಗಂತಾ ಈ ಅಣು ಅಸ್ತ್ರದ ಮೈಲಿಗಲ್ಲನ್ನು ಭಾರತ ಸಾಧಿಸಿದ್ದು ಕೂಡಾ ರಣರೋಚಕ ಕಹಾನಿ.

ಸ್ವಾತಂತ್ರ್ಯ ಸಿಕ್ಕ 3 ದಶಕದ ಬಳಿಕ ಸ್ವಾವಲಂಬನೆ
ಆಂಗ್ಲರ ದಬ್ಬಾಳಿಕೆಯ ಸಂಕೋಲೆಯನ್ನು ಭಾರತ 1947ರಲ್ಲೇ ಕಳಚಿಕೊಂಡಿತ್ತು. ಹಾಗಂತಾ ಹಸಿವು, ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟಗಳ ಎಲ್ಲ ದೊಡ್ಡ ಸವಾಲಿನ ಬೆಟ್ಟಗಳನ್ನು ಭಾರತ ಮೊದಲು ದಾಟಬೇಕಿತ್ತು. ಜೊತೆ ಜೊತೆಗೆ ನೆರೆಯ ಪಾಕ್ ಮತ್ತು ಚೀನಾವನ್ನು ಹದ್ದು ಬಸ್ತಿನಲ್ಲಿಡಬೇಕು ಅಂದ್ರೆ ಅದಕ್ಕೆ ಪರಮಾಣು ಶಸ್ತ್ರ ಅಗತ್ಯವಿದ್ದೇ ಇತ್ತು. ಆದರೆ, ಅದನ್ನು ಸಾಧಿಸುವುದು ಮಾತ್ರ ನಿಜಕ್ಕೂ ಸವಾಲಿನ ಕೆಲಸವೇ ಆಗಿತ್ತು. ಇದೆಲ್ಲವನ್ನ ಮೀರಿ ಹೊಸ ಹೆಜ್ಜೆ ಇಡುವ ನಿಟ್ಟಿನಲ್ಲಿ ಭಾರತ ಅವತ್ತು ಆಪರೇಷನ್ ಸ್ಮೈಲಿಂಗ್ ಬುದ್ಧಕ್ಕೆ ಮುನ್ನುಡಿ ಬರೆದಿತ್ತು.

ಐದು ನಿಮಿಷ ತಡವಾಗಿದ್ದೇಕೆ ಆ ದೊಡ್ಡ ಪರೀಕ್ಷೆ?
ಪರಮಾಣು ಪರೀಕ್ಷೆ ನಡೆಸದಂತೆ ಅವತ್ತು ಅಮೆರಿಕ ನಿರ್ಬಂಧಿ ವಿಧಿಸಿತ್ತು. ಭಾರತದ ಮೇಲೆ ಹದ್ದಿನ ಕಣ್ಣಿಟ್ಟು ಕುಳಿತಿತ್ತು ಹಿರಿಯಣ್ಣ. ಆದರೆ ಅಂದಿನ ಕೆಚ್ಚೆದೆಯ ಪ್ರಧಾನಿ ಇಂದಿರಾ ಗಾಂಧಿ, ವಿಜ್ಞಾನಿಗಳ ಒಕ್ಕೂಟಕ್ಕೆ ಮೌಖಿಕ ಆದೇಶ ನೀಡಿಯಾಗಿತ್ತು. ಯಾರ ಹಂಗಿನಲ್ಲೂ ಬದುಕಬೇಕಿಲ್ಲ. ಸಾಧಿಸಿ ತೋರಿಸೋಣ ಎಂದಿದ್ದರು. ಬಾಬಾ ಅಟಾಮಿಕ್ ಸೆಂಟರ್ ನ ವಿಜ್ಞಾನಿಗಳಾದ ರಾಜಾ ರಾಮಣ್ಣ, ಎಪಿಜೆ ಅಬ್ದುಲ್ ಕಲಾಂರ ಸಾರಥ್ಯದಲ್ಲಿ ಪರಮಾಣು ಅಸ್ತ್ರ ಪ್ರಯೋಗಕ್ಕೆ ವೇದಿಕೆ ಸಿದ್ಧವಾಗಿತ್ತು.

1974ರ ಮೇ 18ರಂದು ರಾಜಸ್ಥಾನದ ಥಾರ್ ಮರುಭೂಮಿಯ ಪೋಖ್ರಾನ್ ಸೇನಾ ನೆಲೆಯಲ್ಲಿ ಅಣು ಪ್ರಯೋಗಕ್ಕೆ ಮುಹೂರ್ತ ನಿಗದಿಯಾಗಿತ್ತು. ಮುಂಜಾನೆ 8 ಗಂಟೆಗೆ ಅಮೆರಿಕದ ಉಪಗ್ರಹಗಳ ಕಣ್ಣುತಪ್ಪಿಸಿ ಈ ಪ್ರಯೋಗವನ್ನು ಸಾಧಿಸಬೇಕಿತ್ತು. ಇನ್ನೇನು ಎಲ್ಲವೂ ಅಂದುಕೊಂಡಂತೆ ಸಿದ್ಧವಾಗಿತ್ತು. ದುರಾದೃಷ್ಟವೆನ್ನುವಂತೆ ಪೋಖ್ರಾನ್ ನಲ್ಲಿ ದೈತ್ಯ ಮರಳು ಸಹಿತ ಬಿರುಗೀಳಿ ಎದ್ದಿತ್ತು.


ಪರೀಕ್ಷೆಗೆ ಹೋದ ವಿಜ್ಞಾನಿ ಕಾರು ಜಖಂ
ಮೇ 18ರ ಮುಂಜಾನೆ ಭಾರತದ ಮೊದಲ ಸಾಹಸ ಗಾಥೆಗೆ ಕ್ಷಣಗಣನೆ ಆರಂಭವಾಗಿತ್ತು. ಇನ್ನೇನು ಪರೀಕ್ಷೆ ಯಶಸ್ಸಿನ ಹಾದಿ ಹಿಡಿಯಬೇಕು ಅಷ್ಟರಲ್ಲೇ ಸುಂಟರಗಾಳಿ ಬೀಸಿತ್ತು. ಕೆಲಕಾಲದ ನಂತ್ರ ಕಂಟ್ರೋಲ್ ಸ್ಟೇಷನ್ ನಿಂದ 5 ಕಿಲೋಮೀಟರ್ ದೂರದಲ್ಲಿದ್ದ ಅಣು ಬ್ಲ್ಯಾಸ್ಟ್ ಸ್ಟೇಷನ್ ನಲ್ಲಿ ಎಲ್ಲವೂ ಸುಸೂತ್ರವಾಗಿದೆಯಾ ಅನ್ನೋದನ್ನು ಮನದಟ್ಟು ಮಾಡಿಕೊಳ್ಳಬೇಕಿತ್ತು. ಅದಕ್ಕಾಗಿಯೇ ವಿಜ್ಞಾನಿ ವೀರೇಂದ್ರ ಸೇಥಿ ಅಖಾಡಕ್ಕಿಳಿದಿದ್ದರು.

ಎಲ್ಲವೂ ಸರಿಯಾಗಿದೆ ಅಂತಾ ಪರೀಕ್ಷೆಸಿ ವಾಪಸ್ ಹೊರಟವರ ವಾಹನ ಕೆಟ್ಟು ನಿಂತಿತ್ತು. ಗಡಿಯಾರ ಓಡುತ್ತಿತ್ತು. ಸೇಥಿ ಕಂಟ್ರೋಲ್ ತಲುಪೋದಕ್ಕೆ ವಾಹನವಿರ್ಲಿಲ್ಲ. ಆದ್ರೆ ದೃತಿಗೆಡದ ಸೇಥಿ, 2 ಕಿಲೋಮೀಟರ್ ಓಡಿಕೊಂಡೇ ನಿಗದಿತ ಸ್ಥಾನ ತಲುಪಿದ್ರು. ಪೋಖ್ರಾನ್ ನಲ್ಲಿ ಅಣ್ವಸ್ತ್ರ ಪರೀಕ್ಷೆಯೂ ಮುಗಿದಿತ್ತು. ಭಾರತದ ಕನಸಿನ ಕೂಸಾದ ಬುದ್ಧ ನಕ್ಕಾಗಿತ್ತು. ಆದ್ರೆ ನಿಗದಿಯಂತೆ 8ಕ್ಕೆ ಆಗಬೇಕಿದ್ದ ಪ್ರಯೋಗ ಸೇಥಿಯವರ ಸಮಸ್ಯೆಯಿಂದಾಗಿ 8 ಗಂಟೆ ಐದು ನಿಮಿಷಕ್ಕೆ ಆಗಿತ್ತು. ಈ ಮೂಲಕ ಭಾರತವೂ ಸ್ವತಂತ್ರ ಅಣ್ವಸ್ತ್ರ ವೀರ ಎನ್ನಿಸಿಕೊಂಡಿತ್ತು. ಇವತ್ತಿಗೆ 51 ವರ್ಷ ಗತಿಸಿದರೂ ಭಾರತದ ಅಂದಿನ ವಿಜ್ಞಾನಿಗಳ ಈ ಸಾಹಸ ಸಮರ ಎಂದಿಗೂ ಇತಿಹಾಸದ ಪುಟದಲ್ಲಿ ಅಜರಾಮರವಾಗಿರಲಿದೆ.

Tags: Indialaughingnuclear BuddhaPakistansecret
SendShareTweet
Previous Post

ಡಿಬಾಸ್‌ ದಂಪತಿಗೆ ವಾರ್ಷಿಕೋತ್ಸವ ಸಂಭ್ರಮ; ವೈರಲ್ ಆಯ್ತು ದಾಸನ ಮದುವೆ ಆಮಂತ್ರಣ ಪತ್ರ

Next Post

ಬೆಂಗಳೂರಿನಲ್ಲಿ ಒಂದೇ ದಿನ ದಾಖಲೆಯ ಮಳೆ

Related Posts

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!
ದೇಶ

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

ಭಾರತ-ಪಾಕ್ ಮೇಲೆ ಹಬ್ಬಿದ ಸಾವಿರ ಕಿ.ಮೀ ಮಳೆ ಮೋಡ.. ದೆಹಲಿ ಸೇರಿ ಉತ್ತರ ಭಾರತದಲ್ಲಿ ವರುಣನ ಆರ್ಭಟ!
ದೇಶ

ಭಾರತ-ಪಾಕ್ ಮೇಲೆ ಹಬ್ಬಿದ ಸಾವಿರ ಕಿ.ಮೀ ಮಳೆ ಮೋಡ.. ದೆಹಲಿ ಸೇರಿ ಉತ್ತರ ಭಾರತದಲ್ಲಿ ವರುಣನ ಆರ್ಭಟ!

ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!
ದೇಶ

ತೀರ್ಥಯಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ.. ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!
ದೇಶ

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?
ದೇಶ

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!
ದೇಶ

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

Next Post
ಬೆಂಗಳೂರಿನಲ್ಲಿ ಒಂದೇ ದಿನ ದಾಖಲೆಯ ಮಳೆ

ಬೆಂಗಳೂರಿನಲ್ಲಿ ಒಂದೇ ದಿನ ದಾಖಲೆಯ ಮಳೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

Recent News

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat