ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ಸಿಂಧೂರ್ ನ ಮತ್ತೊಂದು ಸತ್ಯ ಬಯಲು: ಪಿಒಕೆಯ ಉಗ್ರರ ನೆಲೆ ನಾಶಗೊಳಿಸಿದ್ಯಾರು ಗೊತ್ತಾ?

May 20, 2025
Share on WhatsappShare on FacebookShare on Twitter

ಆಪರೇಷನ್ ಸಿಂಧೂರ್…ಭಾರತೀಯ ಸೇನೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರದಿಡಬಹುದಾದ ಅದ್ಬುತ ಅಧ್ಯಾಯ. ಪಹಲ್ಗಾಮ್ ನಲ್ಲಿ 26 ಭಾರತೀಯರ ಹತ್ಯೆಗೆ ಪ್ರತೀಕಾರವಾಗಿ ನಡೆದ ಅತ್ಯಂತ ಸಂಘಟಿತ ಮತ್ತು ಅಷ್ಟೇ ಯಶಸ್ವಿ ಕಾರ್ಯಾಚರಣೆ ಅಂದರೆ ಅದು ಆಪರೇಷನ್ ಸಿಂಧೂರ್. ಪಾಕಿಸ್ತಾನದ ಒಳಗೆ ಹೊಕ್ಕು ಆರ್ಭಟಿಸಿದ ಭಾರತೀಯ ಸೇನೆಗೆ ವಾಯುಪಡೆ ನೂರಾನೆ ಬಲ ನೀಡಿತ್ತು. ಇದರೊಟ್ಟಿಗೆ ಬ್ರಹ್ಮೋಸ್ ಕ್ಷಿಪಣಿಯೂ ತನ್ನ ಜಂಗಾಬಲವನ್ನ ಪ್ರದರ್ಶಿಸಿತ್ತು. ಆದರೀಗ ಮತ್ತೊಂದು ಕುತೂಹಲಕಾರಿ ಮತ್ತು ಅಚ್ಚರಿಯ ವಿಷಯವೊಂದು ಬೆಳಕಿಗೆ ಬಂದಿದೆ. ಆಪರೇಷನ್ ಸಿಂಧೂರ್ ನಲ್ಲಿ ಭಾರತೀಯ ಸೇನೆಯ ಟ್ಯಾಂಕರ್ ರೆಜಿಮೆಂಟ್ ಕೂಡಾ ಭಾಗಿಯಾಗಿತ್ತು.

ಪಿಒಕೆ ಉಗ್ರ ನೆಲೆಗಳನ್ನು ಉಡಾಯಿಸಿದ್ದು ಟಿ72
ನಿಜಕ್ಕೂ ಇದು ಭಾರತೀಯ ಸೇನೆಯ ಹಿರಿಮೆ. ಆಪರೇಷನ್ ಸಿಂಧೂರಕ್ಕೆ ಅಂದು ಭೀಮ ಬಲ ನೀಡಿದ್ದು ಟಿ72 ಟ್ಯಾಂಕರ್. ಭಾರತ-ಪಾಕ್ ಗಡಿಯಲ್ಲಿ ಪಹರೆಗೆ ನಿಂತಿದ್ದ ಈ ಬಲಭೀಮ ಟಿ72. ಪಾಕ್ ಆಕ್ರಮಿತ ಕಾಶ್ಮೀರದ ಉಗ್ರನೆಲೆಗಳನ್ನು ಒಂದೊಂದಾಗಿ ಚಿಂದಿ ಉಡಾಯಿಸಿತ್ತು. ಉಗ್ರರು ರೂಪಿಸಿಕೊಂಡಿದ್ದ ಬಂಕರ್ ಗಳು, ಭಾರತದೊಳಗೆ ನುಸುಳಲು ಬಳಕೆ ಮಾಡುತ್ತಿದ್ದ ಕಳ್ಳದಾರಿಗಳು, ತರಬೇತಿ ಶಿಬಿರಗಳು ಹೀಗೆ ಎಲ್ಲವನ್ನೂ ಸುಟ್ಟು ಬೂದಿಯಾಗಿಸಿದ್ದೇ ಈ ಟಿ 72 ಟ್ಯಾಂಕರ್ ಅಂತಾ ಖುದ್ದು ಭಾರತೀಯ ಸೇನೆ ಇದೀಗ ಸ್ಪಷ್ಟನೆ ನೀಡಿದೆ.

ರಷ್ಯಾ ದೇಶದ ಹೆಮ್ಮೆಯ ಕೊಡುಗೆ ಈ ಟಿ 72
1973ರಲ್ಲಿ ಅಂದಿನ ಸೋವಿಯತ್ ಒಕ್ಕೂಟದ ಹೆಮ್ಮೆಯ ಹೆಗ್ಗುರುತೇ ಈ ಟಿ 72 ಟ್ಯಾಂಕ್. ಅತ್ಯಂತ ನಿಖರ ಗುರಿಯ ಈ ಟ್ಯಾಂಕರ್ ಗಳನ್ನು ಭಾರತ ರಷ್ಯಾದಿಂದ ಖರೀದಿ ಮಾಡಿದೆ. ಮೊನ್ನೆ ಪಿಒಕೆ ಮೇಲೆ ದಾಳಿ ಮಾಡಿದ ಟಿ 72 ಟ್ಯಾಂಕರ್ ಗಳಲ್ಲಿ 125 ಎಂಎಂ ಗನ್ ಗಳು ಮತ್ತು 4 ಸಾವಿರ ಮೀಟರ್ ರೇಂಜಿನ ಕ್ಷಿಪಣಿಗಳನ್ನು ಅಳವಡಿಸಲಾಗಿತ್ತು. ಈ ಟಿ 72 ಮೂಲಕ ಸಿಡಿದ ಗುಂಡು ಮತ್ತು ಕ್ಷಿಪಣಿಗಳೇ ಲಕ್ಷರ್, ಜೈಷ್ ಸಂಘಟನೆ ಅಡ್ಡೆಗಳನ್ನ ಛಿದ್ರಗೊಳಿಸಿದ್ದು. ಇಂದು ಭಾರತೀಯ ಸೇನೆ ಬತ್ತಳಿಕೆಯಲ್ಲಿ ಇಂಥಾ 2418 ಟಿ 72 ಟ್ಯಾಂಕರ್ ಗಳಿವೆ.

ಪಾಕ್ ಅಣ್ವಸ್ತ್ರ ಬಲದ ಕ್ಷಿಪಣಿ ನಾಶವಾಗಿದ್ದು ಹೇಗೆ…?
ಆಪರೇಷನ್ ಸಿಂಧೂರ್ ವಿರುದ್ಧ ತಿರುಗಿ ಬಿದ್ದಿದ್ದ ಪಾಕಿಸ್ತಾನ ಭಾರತದ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಗೆ ಮುಂದಾಗಿತ್ತು. ಅದರಲ್ಲೂ ಅಣ್ವಸ್ತ್ರ ಸಿಡಿತಲೆಯನ್ನೇ ಹೊತ್ತು ಸಾಗುವ ತಾಕತ್ತಿನ ಅಸ್ತ್ರವನ್ನೇ ಪಾಕ್ ಅಂದು ಭಾರತದ ಮೇಲೆ ಪ್ರಯೋಗಿಸಿತ್ತು. ಹೌದು ಪಾಕಿಸ್ತಾನ ಭಾರತದ ವಿರುದ್ಧ ಅತ್ಯಂತ ಶಕ್ತಿಶಾಲಿ ಶಾಹೀನ್ ಕ್ಷಿಪಣಿಯನ್ನು ಭಾರತದ ವಿರುದ್ಧ ಪ್ರಯೋಗಿಸಿತ್ತು. ಭಾರತದ ವಾಯು ರಕ್ಷಣಾ ವ್ಯವಸ್ಥೆಯಾದ ಎಸ್ 400 ಈ ಶಾಹೀನ್ ಅಸ್ತ್ರವನ್ನ ಬಾನಿನಲ್ಲೇ ತಡೆದಿತ್ತು. ಭಾರತದ ಸುದರ್ಶನ ಚಕ್ರ ಅಂತಲೇ ಕರೆಯಿಸಿಕೊಳ್ಳುವ ಈ ಎಸ್ 400 ಪಾಕಿಸ್ತಾನದಿಂದ ಹಾರಿ ಬಂದಿದ್ದ ಶಾಹೀನ್ ಕ್ಷಿಪಣಿಯನ್ನು ಕ್ಷಣಾರ್ಧದಲ್ಲಿ ಬಾನಲ್ಲೇ ಚಿಂದಿ ಉಡಾಯಿಸಿತ್ತು. ಈ ಮೂಲಕ ಪಾಕಿಸ್ತಾನದ ಪ್ರಬಲ ಅಸ್ತ್ರವನ್ನೇ ಭಾರತ ಬಾನಿನಲ್ಲೇ ಸುಟ್ಟು ಹಾಕಿತ್ತು. ಅಷ್ಟೇ ಅಲ್ಲಾ ಪ್ರತೀಕಾರದ ಸಂಚು ರೂಪಿಸಿದ್ದ ಪರಮಪಾಪಿಗಳನ್ನುಮಕಾಡೆ ಮಲಗಿಸಿತ್ತು.

Tags: countryIndiaJammu And Kashmiroparation sindhoorapahalagam attackPakistanPOKRussiaTerrorist
SendShareTweet
Previous Post

ಬಾಂಗ್ಲಾಗೆ ಠಕ್ಕರ್ ಕೊಡಲು ಭಾರತ ಸಜ್ಜು: ಕಾಲದಾನ್ ಬಹುಮಾರ್ಗ ಸಾರಿಗೆ ಯೋಜನೆಗೆ ವೇಗ

Next Post

ಈ ಗ್ರಾಮದ ಕಣಕಣದಲ್ಲೂ ಆವರಿಸಿದೆ ದೇಶಭಕ್ತಿ: ಉತ್ತರ ಪ್ರದೇಶದಲ್ಲೊಂದು ಅಪರೂಪದ ಸೇನಾ ಗ್ರಾಮ

Related Posts

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್
ದೇಶ

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ
ದೇಶ

‘ಇದು ಧರ್ಮ ಛತ್ರವಲ್ಲ, ಭಾರತೀಯರಿಗಷ್ಟೇ ಇಲ್ಲಿ ಜೀವಿಸುವ ಹಕ್ಕು’ : 2047ರ ಭದ್ರತಾ ನೀತಿ ಬಿಚ್ಚಿಟ್ಟ ಅಮಿತ್ ಶಾ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ
ದೇಶ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್
ದೇಶ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!
ದೇಶ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!

Next Post
ಈ ಗ್ರಾಮದ ಕಣಕಣದಲ್ಲೂ ಆವರಿಸಿದೆ ದೇಶಭಕ್ತಿ: ಉತ್ತರ ಪ್ರದೇಶದಲ್ಲೊಂದು ಅಪರೂಪದ ಸೇನಾ ಗ್ರಾಮ

ಈ ಗ್ರಾಮದ ಕಣಕಣದಲ್ಲೂ ಆವರಿಸಿದೆ ದೇಶಭಕ್ತಿ: ಉತ್ತರ ಪ್ರದೇಶದಲ್ಲೊಂದು ಅಪರೂಪದ ಸೇನಾ ಗ್ರಾಮ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat