ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

100 ಮಿಲಿಯನ್ ಮಿನಿಟ್ ಸ್ಟ್ರೀಮಿಂಗ್ ಕಂಡ ಮಿನಿ ವೆಬ್ ಸರಣಿ

May 22, 2025
Share on WhatsappShare on FacebookShare on Twitter

ಒಟಿಟಿಯಲ್ಲಿ ಬಿಡುಗಡೆಯಾಗಿರುವ ಅಯ್ಯನ ಮನೆ ವೆಬ್ ಸರಣಿಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಕಳೆದ ತಿಂಗಳ 25ರಂದು zee5ನಲ್ಲಿ ಸ್ಟ್ರೀಮಿಂಗ್ ಕಂಡ ಅಯ್ಯನ ಮನೆ ಮಿನಿ ವೆಬ್ ಸಿರೀಸ್ ಈಗ ದಾಖಲೆ ಬರೆದಿದೆ. ಜಾಜಿಯ ರೋಚಕ ಕಥೆಯ ಈ ವೆಬ್ ಸರಣಿ ಬರೋಬ್ಬರಿ 100 ಮಿಲಿಯನ್ ಮಿನಿಟ್ ವೀಕ್ಷಣೆ ಕಂಡಿದೆ.

7 ಸಂಚಿಕೆಗಳನ್ನು ಒಳಗೊಂಡಿರುವ ಅಯ್ಯನ ಮನೆ ವೆಬ್ ಸರಣಿಯಲ್ಲಿ ‘ದಿಯಾ’ ಸಿನಿಮಾ ನಟಿ ಖುಷಿ ರವಿ ಜಾಜಿ ಪಾತ್ರದಲ್ಲಿ ನಟಿಸಿದ್ದಾರೆ. ಒಲವಿನ ನಿಲ್ದಾಣ ಸೀರಿಯಲ್ ನ ನಾಯಕ ನಟ ಅಕ್ಷಯ್ ನಾಯಕ್, ಹಾಗೂ ಕಾಂತಾರ ನಟಿ ಮಾನಸಿ ಸುಧೀರ್ ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಜಾಜಿಯನ್ನು ಅವರ ಪತಿ ಜಾಜಿಯನ್ನು ಅತೀಯಾಗಿ ಪ್ರೀತಿಸುತ್ತಾನೆ. ಜಾಜಿ ಕೂಡ ಸಂಪ್ರದಾಯಿಕ ಹುಡುಗಿಯಾಗಿದ್ದು, ಇವಳ ಭಾವನಾತ್ಮಕ ಪಯಣ ಮನೆಯಲ್ಲಿನ ರಹಸ್ಯಗಳನ್ನು ಬಯಲು ಮಾಡುತ್ತಾ? ಇಲ್ಲವೇ ಇವಳೇ ರಹಸ್ಯವಾಗಿರುತ್ತಾಳಾ ಎಂಬ ಕುತೂಹಲಗಳಿವೆ.

ಅಯ್ಯನ ಮನೆ ವೆಬ್ ಸೀರೀಸ್ ನ್ನು ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶಿಸಿದ್ದಾರೆ. ಈ ವೆಬ್ ಸಿರೀಸ್ ನಲ್ಲಿ ರಮೇಶ್ ಇಂದಿರಾ, ಶೋಭರಾಜ್ ಪಾವೂರ್, ಅನಘಾ ನಾಗೇಶ್, ರಮ್ಯಾ ಶಂಕರ್, ಗೌರಿ ಕೃಷ್ಣ, ವಿಜಯ್ ಶೋಭರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ. ಶೃತಿ ನಾಯ್ಡು ಅವರು ವೆಬ್ ಸರಣಿಗೆ ಬಂಡವಾಳ ಹೂಡಿದ್ದಾರೆ.

Tags: Ayyana ManeOTTWbe
SendShareTweet
Previous Post

ಸಂಜು ವೆಡ್ಸ್ ಗೀತಾ 2 ಸಿನಿಮಾ ಬಿಡುಗಡೆ ಯಾವಾಗ?

Next Post

ಮೇಜರ್ ಆಶೀಶ್ ದಹಿಯಾ ಸೇರಿದಂತೆ 33 ಜನರಿಗೆ ಶೌರ್ಯ ಚಕ್ರ

Related Posts

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!
ಸಿನಿಮಾ-ಮನರಂಜನೆ

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ
ಸಿನಿಮಾ-ಮನರಂಜನೆ

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್
ಸಿನಿಮಾ-ಮನರಂಜನೆ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

Next Post
ಮೇಜರ್ ಆಶೀಶ್ ದಹಿಯಾ ಸೇರಿದಂತೆ 33 ಜನರಿಗೆ ಶೌರ್ಯ ಚಕ್ರ

ಮೇಜರ್ ಆಶೀಶ್ ದಹಿಯಾ ಸೇರಿದಂತೆ 33 ಜನರಿಗೆ ಶೌರ್ಯ ಚಕ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

Recent News

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat