ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Crime News: ಟರ್ಕಿಗೆ ಪ್ರವಾಸ ಹೋಗಿದ್ದ 28ರ ಮಹಿಳೆ ಸಾವು: ಮೃತ ಮಾರ್ಟಿನ್‌ಳ ಹೃದಯವೇ ಮಾಯ!

May 26, 2025
Martin
Share on WhatsappShare on FacebookShare on Twitter

ಲಂಡನ್: ರಜಾದಿನಗಳನ್ನು ಕಳೆಯಲೆಂದು ಟರ್ಕಿಗೆ ಹೋಗಿದ್ದ ಇಂಗ್ಲೆಂಡ್‌(England)ನ ಇಬ್ಬರು ಮಕ್ಕಳ ತಾಯಿಯೊಬ್ಬರು ಅಕಾಲಿಕ ಮರಣವನ್ನಪ್ಪಿದ್ದಾರೆ. ವಿಚಿತ್ರವೆಂದರೆ, ಆಕೆಯ ಮರಣೋತ್ತರ ಪರೀಕ್ಷೆ ವೇಳೆ ದೇಹದಲ್ಲಿ ಹೃದಯವೇ ಇಲ್ಲದಿರುವ ಆಘಾತಕಾರಿ ವಿಚಾರ ಬಹಿರಂಗವಾಗಿದೆ(Crime News).

ಪೋರ್ಟ್ಸ್ ಮೌತ್ ನಿವಾಸಿಯಾದ ಬೆಥ್ ಮಾರ್ಟಿನ್(28) ಅವರು ದಿಢೀರ್ ಅನಾರೋಗ್ಯಕ್ಕೊಳಗಾಗಿ ಮೃತಪಟ್ಟಿದ್ದರು. ಅವರ ಸಾವಿಗೆ ಕಾರಣವೇನು ಎಂಬುದು ತಿಳಿದುಬಂದಿರಲಿಲ್ಲ. ಈಗ ಪೋಸ್ಟ್ ಮಾರ್ಟಂ ಬಳಿಕ ಇಂಥದ್ದೊಂದು ಅಸಾಮಾನ್ಯ ವಿಚಾರ ಬಯಲಾಗಿರುವ ಕಾರಣ ಆಕೆಯ ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ.

ಯುಕೆಯಿಂದ ಟರ್ಕಿಗೆ ಬಂದಿಳಿಯುತ್ತಿದ್ದಂತೆಯೇ ಮಾರ್ಟಿನ್ ಅವರಿಗೆ ಅನಾರೋಗ್ಯ ಕಾಡತೊಡಗಿತ್ತು. ಫುಡ್ ಪಾಯ್ಸನ್‌ನಿಂದ ಹೀಗಾಗಿರಬಹುದು ಎಂದೇ ಅವರು ಭಾವಿಸಿದ್ದರು. ಆದರೆ, ಇಸ್ತಾಂಬುಲ್‌ಗೆ ಬಂದು ತಲುಪುತ್ತಿದ್ದಂತೆಯೇ ಅವರ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರನೇ ದಿನವೇ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಮಾರ್ಟಿನ್ ಅವರು ಬಹು ಅಂಗ ವೈಫಲ್ಯದಿಂದ ಆದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದಷ್ಟೇ ಟರ್ಕಿ ಸಚಿವಾಲಯ ತಿಳಿಸಿದ್ದು, ಸಾವಿಗೆ ನಿಖರ ಹಾಗೂ ವಿಸ್ತೃತ ಕಾರಣವನ್ನು ತಿಳಿಸಿರಲಿಲ್ಲ. ಟರ್ಕಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮಾರ್ಟಿನ್ ಅವರ ಪತಿ ಲ್ಯೂಕ್ ಮಾರ್ಟಿನ್ ತೀವ್ರ ಅಸಮಾಧಾನಗೊಂಡಿದ್ದರು. ಆರಂಭದಿಂದಲೇ ಅಧಿಕಾರಿಗಳು ನಮಗೆ ಸರಿಯಾಗಿ ಸಹಕರಿಸಲಿಲ್ಲ. ನಾನೇ ಪತ್ನಿಗೆ ವಿಷ ಹಾಕಿರಬಹುದೆಂದೂ ಅವರು ಶಂಕಿಸಿದ್ದರು ಎಂದು ಲ್ಯೂಕ್ ತಿಳಿಸಿದ್ದಾರೆ.

ಕೊನೆಗೆ ಮೃತದೇಹವನ್ನು ಯುಕೆಗೆ ರವಾನಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಅಧಿಕಾರಿಗಳು ಮಾರ್ಟಿನ್ ದೇಹದಲ್ಲಿ ಹೃದಯವೇ ನಾಪತ್ತೆಯಾಗಿದೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಹೀಗಾಗಿ ಟರ್ಕಿಯ ಆಸ್ಪತ್ರೆಯಲ್ಲೇ ಗೋಲ್ ಮಾಲ್ ನಡೆದಿರಬಹುದೇ ಎಂಬ ಅನುಮಾನ ಶುರುವಾಗಿದೆ. ಆದರೆ, ಆಸ್ಪತ್ರೆಯಲ್ಲಿ ಮಾರ್ಟಿನ್ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎಂದು ಟರ್ಕಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇಸ್ತಾಂಬುಲ್ ನ ಮರ್ಮರಾ ಯುನಿವರ್ಸಿಟಿ ಪೆಂಡಿಕ್ ಎಜುಕೇಷನ್ ಆಂಡ್ ರಿಸರ್ಚ್ ಆಸ್ಪತ್ರೆಯಲ್ಲಿನ ಸಿಬ್ಬಂದಿಯೇ ಏನಾದರೂ ಮಾಡಿರಬಹುದು ಎಂಬ ಅನುಮಾನವನ್ನು ಮಾರ್ಟಿನ್ ಕುಟುಂಬ ಹೊರಹಾಕಿದೆ. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ.

ಮಾರ್ಟಿನ್ ಅವರು ತಮ್ಮ ಪತಿ ಲ್ಯೂಕ್, ಮಕ್ಕಳಾದ ಎಲೌಸಿ(8) ಮತ್ತು ಟಾಮಿ(5) ಜೊತೆಗೆ ಏಪ್ರಿಲ್ 27ರಂದು ಟರ್ಕಿಗೆ ಪ್ರವಾಸ ಹೋಗಿದ್ದರು. ಆದರೆ, ವಿಮಾನ ಸಂಚಾರದ ವೇಳೆಯೇ ಮಾರ್ಟಿನ್ ಅನಾರೋಗ್ಯಕ್ಕೀಡಾಗಿದ್ದು, ಇಡೀ ಕುಟುಂಬ ಈಗ ಆಘಾತಕ್ಕೊಳಗಾಗಿದೆ. ಮಾರ್ಟಿನ್ ಅವರಿಗೆ ದಿಢೀರ್ ಬಹುಅಂಗ ವೈಫಲ್ಯವಾಗಲು ಕಾರಣವೇನು, ಅವರ ಹೃದಯ ನಾಪತ್ತೆಯಾಗಿದ್ದು ಹೇಗೆ ಎಂಬ ವಿಚಾರ ಬಹಿರಂಗವಾಗಲು ಇನ್ನೂ 6 ತಿಂಗಳ ಬೇಕಾಗಬಹುದು ಎಂದು ಇಂಗ್ಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.

Tags: CrimeEnglandHeartTourTurkey
SendShareTweet
Previous Post

UFO Sighting: ಕೊಲಂಬಿಯಾದ ಬುಗಾದಲ್ಲಿ ಕಂಡುಬಂದ ರಹಸ್ಯ ಗೋಳ: ಅನ್ಯಗ್ರಹದ ಹಾರುವ ತಟ್ಟೆಯೇ ಎಂಬ ಸಂಶಯ!

Next Post

Covid 19: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,000ಕ್ಕೇರಿಕೆ: ದೆಹಲಿ, ಕೇರಳ, ಮಹಾರಾಷ್ಟ್ರದಲ್ಲೇ ಅತಿಹೆಚ್ಚು

Related Posts

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ
ವಿದೇಶ

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ
ಅಪರಾಧ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ |  ಹಲವು ಕಟ್ಟಡಗಳು ನೆಲಸಮ.. 22ಕ್ಕೂ ಹೆಚ್ಚು ಮಂದಿಗೆ ಗಾಯ!
ವಿದೇಶ

ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ | ಹಲವು ಕಟ್ಟಡಗಳು ನೆಲಸಮ.. 22ಕ್ಕೂ ಹೆಚ್ಚು ಮಂದಿಗೆ ಗಾಯ!

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ
ವಿದೇಶ

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಕೊನೆಯ ಬಾರಿಗೆ ಸೈನ್ ಆಫ್‌ | ನಿವೃತ್ತಿ ವದಂತಿಗಳಿಗೆ ಕಿಚ್ಚು ಹಚ್ಚಿದ ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್
ವಿದೇಶ

ಕೊನೆಯ ಬಾರಿಗೆ ಸೈನ್ ಆಫ್‌ | ನಿವೃತ್ತಿ ವದಂತಿಗಳಿಗೆ ಕಿಚ್ಚು ಹಚ್ಚಿದ ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್

ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು
ವಿದೇಶ

ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು

Next Post
Covid

Covid 19: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,000ಕ್ಕೇರಿಕೆ: ದೆಹಲಿ, ಕೇರಳ, ಮಹಾರಾಷ್ಟ್ರದಲ್ಲೇ ಅತಿಹೆಚ್ಚು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

Recent News

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat