ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

496 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ; ಹೀಗೆ ಅರ್ಜಿ ಸಲ್ಲಿಸಿ

June 2, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು 496 ಹುದ್ದೆಗಳ ನೇಮಕಾತಿಗಾಗಿ ವಿಶೇಷ ನೇಮಕಾತಿ ಅಭಿಯಾನ ಆರಂಭಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ 496 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜೂನ್ 12ರ ರಾತ್ರಿ 11.59ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಯುಪಿಎಸ್ಸಿ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಸಚಿವಾಲಯಗಳು, ಇಲಾಖೆಗಳ ಜತೆಗೆ ದೇಶಾದ್ಯಂತ ಇರುವ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.

ನಾಗರಿಕ ವಿಮಾನಯಾನ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ರಕ್ಷಣಾ ಸಚಿವಾಲಯ, ನೌಕಾಪಡೆ ಕೇಂದ್ರ ಕಚೇರಿಗಳು, ರಕ್ಷಣಾ ಸಿಬ್ಬಂದಿ ಕಚೇರಿಗಳು ಸೇರಿ ಹಲವೆಡೆ ಕಾರ್ಯನಿರ್ವಹಿಸಬೇಕಾಗುತ್ತದೆ. ಗ್ರೇಡ್ 1 ಲೀಗಲ್ ಆಫೀಸರ್, ಆಪರೇಷನ್ಸ್ ಆಫೀಸರ್, ಸೈಂಟಿಫಿಕ್ ಆಫೀಸರ್ (ಕೆಮಿಕಲ್), ಸೈಂಟಿಸ್ಟ್- ಬಿ (ಮೆಕ್ಯಾನಿಕಲ್) ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕಾನೂನು ಪದವೀಧರರು, ಎಂಎಸ್ಸಿ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಸೇರಿ ಹಲವು ಕೋರ್ಸ್ ಗಳನ್ನು ಮುಗಿಸಿದವರಿಗೆ ಒಳ್ಳೆಯ ಅವಕಾಶಗಳಿವೆ. 50 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು https://upsconline.gov.in/ora/VacancyNoticePub.php ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

Tags: bengaloreJobsRecruitment 2025Salary
SendShareTweet
Previous Post

ಬೆಂಗಳೂರಿನಲ್ಲಿರುವ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್

Next Post

ಬಿಇಎಲ್ ಸೀನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ; 1.6 ಲಕ್ಷ ರೂ. ಸಂಬಳ

Related Posts

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

Next Post
ಬಿಇಎಲ್ ಸೀನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ; 1.6 ಲಕ್ಷ ರೂ. ಸಂಬಳ

ಬಿಇಎಲ್ ಸೀನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ; 1.6 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

Recent News

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..! ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat