ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

June 9, 2025
Share on WhatsappShare on FacebookShare on Twitter


ಜೂನ್ 4. ಬೆಂಗಳೂರಿನ ಪಾಲಿಗೆ ಅತ್ಯಂತ ಕರಾಳ ದಿನ. 40 ವರ್ಷಗಳ ಬಳಿಕ ರಾಜಧಾನಿ ಅಂಗಳದಲ್ಲಿ ಘನಘೋರ ಕಾಲ್ತುಳಿತ ಪ್ರಕರಣ ಘಟಿಸಿತ್ತು. 11 ಮಂದಿ ಅಮಾಯಕ ಅಭಿಮಾನಿಗಳು ಜೀವ ತೆತ್ತಿದ್ದರು. ಅದರಲ್ಲೂ ಬಾಳಿ ಬದುಕಬೇಕಿದ್ದ 20 ವರ್ಷದೊಳಗಿನ ಮಕ್ಕಳ ಜೀವವೇ ಟಾರ್ಗೆಟ್ ಆಗಿದ್ದು ನಿಜಕ್ಕೂ ದುರಂತವೇ ಸರಿ. ಆದರೆ, ಅವತ್ತು ನಿಜಕ್ಕೂ ಈ ಮಹಾ ದುರಂತವನ್ನು ತಪ್ಪಿಸಬಹುದಿತ್ತು ಎನ್ನಲಾಗುತ್ತಿದೆ.

ಆ ಒಂದು ದೊಡ್ಡ ತಪ್ಪು ನಡೆಯದೇ ಇದ್ದಿದ್ದರೆ ಇವತ್ತು ಆರ್ ಸಿಬಿ ವಿಜಯೋತ್ಸವ ಇತಿಹಾಸದ ಪುಟದಲ್ಲಿ ಸಂಭ್ರಮಾಚರಣೆಯಾಗಿಯೇ ಉಳಿಯುತ್ತಿತ್ತು. ಬಟ್ ಹಾಗಾಗಿಲ್ಲ. ರೆಡ್ ಆರ್ಮಿಯ ಹರ್ಷೋತ್ಸವ ಸೂತಕದ ತವರಾಗಿ ಬದಲಾಗಿದ್ದು, ಪೊಲೀಸ್ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ಅನ್ನೋದೀಗ ಬಟಾ ಬಯಲಾಗ್ತಿದೆ.

ಕಮಿಷನರ್ ಅಮಾನತಿನ ಬೆನ್ನಲ್ಲೇ ಹುಟ್ಟಿದ ನೂರೆಂಟು ಪ್ರಶ್ನೆ
ಬೆಂಗಳೂರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರನ್ನೇ ಅಮಾನತು ಮಾಡಲಾಗಿದೆ. ಹಾಗಂತಾ ಮಿಸ್ಟರ್ ದಯಾನಂದ್ ಅವತ್ತು ವಹಿಸಿದ ನಿರ್ಲಕ್ಷ್ಯಗಳೇ ಈ ಮಹಾ ಪ್ರಮಾದಕ್ಕೆ ಕಾರಣವಾಗಿಬಿಡ್ತಾ? ಅನ್ನೋ ಮಾತುಗಳೂ ಚರ್ಚೆಯಾಗುತ್ತಿವೆ. ಅದರಲ್ಲೂ ಬಹುಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಆರ್ ಸಿಬಿ ಸಂಭ್ರಮೋತ್ಸವಕ್ಕೆ ಅಪಾರ ಜನಸ್ತೋಮ ಹರಿದು ಬರಬಹುದು ಅಂತಾ ಅಂದಾಜಿಸಿ, ಸರ್ಕಾರವನ್ನು ಎಚ್ಚರಿಸುವಲ್ಲಿ ದಯಾನಂದ್ ವಿಫಲರಾಗಿದ್ದಾರೆ.

ಅಧಿಕಾರಿಗಳ ಸಭೆ ಕರೆದು ಪೂರ್ವ ತಯಾರಿ ಆಗಲೇ ಇಲ್ಲಾ
ಹಾಗೆ ನೋಡಿದ್ರೆ ಹಿಂದಿನ ದಿನ ಆರ್ ಸಿಬಿ ಗೆಲುವಿನ ಸಂಭ್ರಮ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಕಳೆಗಟ್ಟಿತ್ತು. ಬಹುತೇಕ ಖಾಕಿ ಸಿಬ್ಬಂದಿ ನಸುಕಿನವರೆಗೂ ಭದ್ರತಾ ಕಾರ್ಯದಲ್ಲಿ ಬ್ಯುಸಿಯಾಗಿದ್ದರು. ಹಾಗಂತಾ ಆ ರಾತ್ರಿ ಹೊತ್ತಿಗಾಗಲೇ ಕಮಿಷನರ್ ಆಗಿದ್ದ ದಯಾನಂದ್ ಅವರಿಗೆ, ನಾಳೆ ನಗರದಲ್ಲಿ ಸಂಭ್ರಮೋತ್ಸವ ಅನ್ನೋ ಸುಳಿವು ಸಿಕ್ಕಿತ್ತು. ಹೀಗಿದ್ದೂ, ವಿಜಯೋತ್ಸವದ ಭದ್ರತೆ ವಿಚಾರದಲ್ಲಿ ಇಲಾಖೆಯ ಹಿರಿಯಾಧಿಕಾರಿಗಳ ಸಭೆ ಕರೆದು ಹೊಣೆಗಾರಿಕೆಯನ್ನು ಹಂಚುವ ಕೆಲಸ ಆಗಲೇ ಇಲ್ಲಾ. ಎಷ್ಟೋ ಅಧಿಕಾರಿಗಳಿಗೆ ಯಾರ ಪಾತ್ರ ಏನು ಅನ್ನೋದರ ಅರಿವೇ ಇರ್ಲಿಲ್ಲ ಎನ್ನಲಾಗುತ್ತಿದೆ.

ದಟ್ಟಣೆ ನಿಯಂತ್ರಣ ಬಲು ಕಷ್ಟ ಅನ್ನೋದನ್ನು ಮನವರಿಕೆ ಮಾಡಲಿಲ್ಲ
ದಶಕಗಳಿಂದ ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ದಕ್ಷ ಅಧಿಕಾರಿಯ ಹಣೆಪಟ್ಟಿ ಹೊತ್ತಿದ್ದ ದಯಾನಂದ್ ಆರ್ ಸಿಬಿ ಸಂಭ್ರಮೋತ್ಸವ ವಿಚಾರದಲ್ಲಿ ಯಾಮಾರಿಬಿಟ್ರಾ. ನಿಜಕ್ಕೂ ಅವರದ್ದೇ ಇಲಾಖೆಯಲ್ಲಿ ಇಂಥದ್ದೊಂದು ಚರ್ಚೆ ಶುರುವಾಗಿದೆ. ಇಂಥಾ ದೊಡ್ಡ ಕಾರ್ಯಕ್ರಮವನ್ನು ಅಲ್ಪವೂ ತಯಾರಿ ಇಲ್ಲದೆ ನೇರ ಆಯೋಜನೆಗೆ ಸಮ್ಮತಿಸಿದ್ದು ದೊಡ್ಡ ತಪ್ಪು ಎನ್ನಲಾಗುತ್ತಿದೆ. ಎರಡು ಕಡೆ ಕಾರ್ಯಕ್ರಮ ಬೇಡ, ನಿಯಂತ್ರಣ ಕಷ್ಟ ಅನ್ನೋದನ್ನು ಸರ್ಕಾರಕ್ಕೆ ಮನದಟ್ಟು ಮಾಡುವಲ್ಲೂ ದಯಾನಂದ್ ವಿಫಲರಾದ್ರಾ? ಸಿಎಂ ಸಿದ್ದರಾಮಯ್ಯಗೆ ಅತ್ಯಾಪ್ತರಾಗಿರುವ ದಯಾನಂದ್, ಆತುರದಲ್ಲಿ ಕಾರ್ಯಕ್ರಮ ಆಯೋಜನೆ ಬೇಡವೇ ಬೇಡ ಅಂತಾ ವಿಶ್ಲೇಷಿಸುವಲ್ಲಿ ಸೋತುಬಿಟ್ರಾ?

ದಟ್ಟಣ ಮಿತಿ ಮೀರುತ್ತಿದ್ದರೂ ರ್ತಿದ್ರೂ ಮೆಟ್ರೋ ಬಂದ್ ಯಾಕೆ ಮಾಡ್ಲಿಲ್ಲ?
ಇತ್ತ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಾಗರೋಪಾದಿಯಲ್ಲಿ ಜನ ಹರಿದುಬರೋದಕ್ಕೆ ಶುರುಮಾಡಿದ್ದರು. ಅದರಲ್ಲೂ ನಗರದ ಹೃದಯ ಭಾಗದಲ್ಲಿರೋ ಚಿನ್ನಸ್ವಾಮಿ ಸ್ಟೇಡಿಯಂಗೆ ಮೆಟ್ರೋ ಅತ್ಯಂತ ಸುಲಭ ಸಂಚಾರ ಮಾರ್ಗ. ಪರಿಸ್ಥಿತಿ ಕೈಮೀರ್ತಿದೆ ಅಂತಾ ತಿಳಿದಾಗ, ಮೆಟ್ರೋ ಸಂಚಾರವನ್ನ ಬಂದ್ ಮಾಡುವ ನಿರ್ಧಾರ ಯಾಕೆ ಕೈಗೊಳ್ಳಲಿಲ್ಲ ಅನ್ನೋ ಪ್ರಶ್ನೆ ಕೂಡಾ ಆವರಿಸುತ್ತಿದೆ.

ಸಾವಿನ ಸಂಖ್ಯೆ ಸಿಎಂಗೆ ತಲುಪಿಸಲು ಹಿಂದೇಟು ಹಾಕಿದ್ದೇಕೆ?
ವಿಧಾನಸೌಧ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಂಭ್ರಮವೆಲ್ಲಾ ಚಿನ್ನಸ್ವಾಮಿ ಮೈದಾನಕ್ಕೆ ಶಿಫ್ಟ್ ಆಗಿತ್ತು. ಈ ವೇಳೆ ನುಗ್ಗಿ ಬಂದ ಅಪಾರ ಅಭಿಮಾನಿಗಳನ್ನು ನಿಯಂತ್ರಿಸಲು ಅತ್ಯಲ್ಪ ಸಿಬ್ಬಂದಿಯನ್ನು ನಿಯೋಜಿಸಿದ್ದು, ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಿಕೊಳ್ಳದ್ದು ಕೂಡಾ ದೊಡ್ಡ ಹಿನ್ನಡೆಯೇ. ಹಾಗಂತಾ ಅವತ್ತು ಮಧ್ಯಾಹ್ನ 3.45ರ ಹೊತ್ತಿಗೆ 11 ಮಂದಿ ಸಾವನಪ್ಪಿದ್ರೂ, ಈ ವಿಚಾರ ಸಿಎಂಗೆ ಗೊತ್ತಾಗಿದ್ದು ಮಾತ್ರ ಸಂಜೆ 5.45. ಇಂಥಾ ವಿಚಾರವನ್ನು ಸಿಎಂಗೆ ಮುಟ್ಟಿಸುವಲ್ಲಿ ದಯಾನಂದ್ ತಡ ಮಾಡಿದ್ದರ ಹಿಂದಿನ ಉದ್ದೇಶವೇನು?

ಐಪಿಎಸ್-ಕೆಎಸ್ ಸಿಎ ನಡುವಿನ ಕಿತ್ತಾಟ ಬೀದಿಗೆ ಬಂತಾ?
ಇನ್ನೊಂದು ಗಮನಾರ್ಹ ವಿಚಾರವೆಂದ್ರೆ, ನಗರದ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಕ್ರಿಕೆಟ್ ಸಂಸ್ಥೆ ಮೇಲೆ ಕೋಪವಿದೆಯಾ. ಹೌದು, ಪ್ರತಿ ಬಾರಿ ಕ್ರಿಕೆಟ್ ಪಂದ್ಯಗಳು ನಡೆದಾಗಿ ಹಿರಿಯ ಅಧಿಕಾರಿಗಳಿಗೆ ಪಾಸ್ ನೀಡುವ ವಿಚಾರದಲ್ಲಿ ಶೀತಲ ಸಮರ ಇದ್ದದ್ದೇ. ಈ ತಾತ್ಸಾರ ಮನೋಭವದಿಂದಲೇ ಅವತ್ತು ಭದ್ರತೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಲಾಯ್ತಾ ಅನ್ನೋ ಗುಮಾನಿಯೂ ಇದೆ.

ಅದ್ ಏನೇ ಇರಲಿ. ದಯಾನಂದ್ ಓರ್ವ ದಕ್ಷ ಅಧಿಕಾರಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಈ ಹಿಂದೆ 2015ರಲ್ಲಿ ಖುದ್ದು ಸಿದ್ದರಾಮಯ್ಯರೇ ದಯಾನಂದ್ ರನ್ನ ಮೈಸೂರು ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ರು. ಈ ನಂಬಿಕೆಯನ್ನ ಅವರೂ ಉಳಿಸಿಕೊಂಡಿದ್ರು. ಇದೇ ಭರವಸೆ ಮೇಲೆಯೇ ದಯಾನಂದ್ ಹೆಗಲಿಗೆ ಹೊಣೆ ಹೊರಿಸಿ ಸಿಎಂ ನೆಮ್ಮದಿಯಿಂದಿದ್ರು. ಆದ್ರೆ ಅದೇ ಅಧಿಕಾರಿಯ ನಿರ್ಲಕ್ಷ್ಯ ಇವತ್ತು ಸರ್ಕಾರಕ್ಕೆ ಕಪ್ಪು ಚುಕ್ಕೆ ಅಂಟುವಂತೆ ಮಾಡಿದ್ದು ಮಾತ್ರ ಸುಳ್ಳಲ್ಲ.

Tags: bengalorCM SiddaramaiaRCBStampede caseTragedy
SendShareTweet
Previous Post

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

Next Post

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

Related Posts

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ
ಬೆಂಗಳೂರು

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ
ಬೆಂಗಳೂರು

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ವೈದ್ಯರು ಪತ್ರ
ಬೆಂಗಳೂರು

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ವೈದ್ಯರು ಪತ್ರ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!

ಕುಡಿದ ಮತ್ತಿನಲ್ಲಿ ಪಾನಿಪುರಿ ಅಂಗಡಿಗೆ ಕಾರು ನುಗ್ಗಿಸಿದ ಚಾಲಕ
ಬೆಂಗಳೂರು

ಕುಡಿದ ಮತ್ತಿನಲ್ಲಿ ಪಾನಿಪುರಿ ಅಂಗಡಿಗೆ ಕಾರು ನುಗ್ಗಿಸಿದ ಚಾಲಕ

ಬೆಂಗಳೂರು | ಬೆಳ್ಳಂಬೆಳಗ್ಗೆ ನಡು‌ ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು
ಬೆಂಗಳೂರು

ಬೆಂಗಳೂರು | ಬೆಳ್ಳಂಬೆಳಗ್ಗೆ ನಡು‌ ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು

Next Post
ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat