ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

June 10, 2025
Share on WhatsappShare on FacebookShare on Twitter


ಕುಂದಾಪುರ: ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀ ಹಲ್ಲೆಗೊಳಗಾಗಿರುವ ಯುವತಿ. ಸೋಮವಾರ ಮಧ್ಯಾಹ್ನ ಯಾಸ್ಮಿನ್ ಎಂಬ ಮಹಿಳೆ ಮೆಡಿಕಲ್ ಶಾಪ್ ಗೆ ಬಂದು ಔಷಧಿ ಖರೀದಿಸಿ 500 ರೂ. ನೋಟ್ ನೀಡಿದ್ದಾರೆ. ಆಗ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ಚಿಲ್ಲರೆ ಕೊಡುವಂತೆ ಮನವಿ ಮಾಡಿದ್ದಾರೆ. ಯಾಸ್ಮಿನ್ ಚಿಲ್ಲರೆ ಇಲ್ಲ ಅಂದಾಗ ಲಕ್ಷ್ಮೀ, ಆನ್ ಲೈನ್ ಮೂಲಕ ಪಾವತಿಸುವಂತೆ ಹೇಳಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆಗ ಯಾಸ್ಮಿನ್, ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಸದ್ಯ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accusedassaultingCaseDalit womankundapurPolice Station
SendShareTweet
Previous Post

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

Next Post

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

Related Posts

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?
ಅಪರಾಧ

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!
ಉತ್ತರ ಕನ್ನಡ

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ; ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!
ಅಪರಾಧ

ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿ ಸಹಜ ಸಾವು ಎಂದು ಬಿಂಬಿಸಿದ ವೈದ್ಯನ ಬಂಧನ!

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!
ದೇಶ

ಅತ್ಯಾಚಾರ ಸಂತ್ರಸ್ತೆಗೆ ‘ಸ್ನಾನ ಮಾಡಿ, ಬಟ್ಟೆ ಬದಲಿಸು ಸಾಕು’ ಎಂದ ಹಾಸ್ಟೆಲ್ ಸಿಬ್ಬಂದಿ!

ಬೆಂಗಳೂರಲ್ಲಿ ನಿಲ್ಲದ  ಪುಂಡರ ಹಾವಳಿ – BMTC ಡ್ರೈವರ್, ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ಪುಂಡರ ಹಾವಳಿ – BMTC ಡ್ರೈವರ್, ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್
ಅಪರಾಧ

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

Next Post
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಚರ್ಮ ಕೊಳೆತು, ಅಂಗಗಳನ್ನು ಕತ್ತರಿಸುವ ಸ್ಥಿತಿ: ಅಮೆರಿಕವನ್ನು ಬೆಚ್ಚಿಬೀಳಿಸುತ್ತಿದೆ ‘ಝೋಂಬಿ’ ಡ್ರಗ್ ಝೈಲಜಿನ್‌

ಚರ್ಮ ಕೊಳೆತು, ಅಂಗಗಳನ್ನು ಕತ್ತರಿಸುವ ಸ್ಥಿತಿ: ಅಮೆರಿಕವನ್ನು ಬೆಚ್ಚಿಬೀಳಿಸುತ್ತಿದೆ ‘ಝೋಂಬಿ’ ಡ್ರಗ್ ಝೈಲಜಿನ್‌

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

Recent News

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಚರ್ಮ ಕೊಳೆತು, ಅಂಗಗಳನ್ನು ಕತ್ತರಿಸುವ ಸ್ಥಿತಿ: ಅಮೆರಿಕವನ್ನು ಬೆಚ್ಚಿಬೀಳಿಸುತ್ತಿದೆ ‘ಝೋಂಬಿ’ ಡ್ರಗ್ ಝೈಲಜಿನ್‌

ಚರ್ಮ ಕೊಳೆತು, ಅಂಗಗಳನ್ನು ಕತ್ತರಿಸುವ ಸ್ಥಿತಿ: ಅಮೆರಿಕವನ್ನು ಬೆಚ್ಚಿಬೀಳಿಸುತ್ತಿದೆ ‘ಝೋಂಬಿ’ ಡ್ರಗ್ ಝೈಲಜಿನ್‌

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್.. ಪತಿಗೆ ಮಹೇಂದ್ರನಿಗೆ ಇತ್ತಾ ಅನೈತಿಕ ಸಂಬಂಧ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

“ಕ್ಯಾನ್ಸರ್ ಗೆದ್ದಿತು, ಹೋಗಿ ಬರುತ್ತೇನೆ”: 21ರ ಯುವಕನ ವಿದಾಯದ ಪೋಸ್ಟ್‌ಗೆ ನೆಟ್ಟಿಗರ ಕಣ್ಣೀರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

ಸಾರ್ವಜನಿಕವಾಗಿ ಪಾಕ್ ಸೈನಿಕರ ಪ್ಯಾಂಟ್ ತೂಗುಹಾಕಿದ ತಾಲಿಬಾನ್: ‘ಮುಜಾಹಿದೀನ್ ಸೇರುತ್ತೇವೆ’ ಎಂದ ಆಫ್ಘನ್ನರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat