ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ : ಹಾಗಾದ್ರೆ ಏನಿದು?

June 21, 2025
Share on WhatsappShare on FacebookShare on Twitter

ಚಿನ್ನದ ಬೆಲೆ ದಿನೇದಿನೆ ಜಾಸ್ತಿ ಆಗ್ತಿರೋದ್ರಿಂದ ಗೋಲ್ಡ್ ಮೇಲೆ ಹೂಡಿಕೆ ಮಾಡುವವರ ಪ್ರಮಾಣ ಜಾಸ್ತಿಯಾಗಿದೆ. ಆಭರಣ, ಬಿಸ್ಕತ್, ಕಾಯಿನ್ ಗಳನ್ನು ಖರೀದಿಸಿ, ಹೂಡಿಕೆ ಮಾಡಲಾಗುತ್ತಿದೆ. ಹಾಗಂತ, ಚಿನ್ನದ ಮೇಲೆ ಹೂಡಿಕೆ ಮಾಡೋದು ಅಂದ್ರೆ, ಚಿನ್ನ ಖರೀದಿ ಅಷ್ಟೇ ಅಲ್ಲ. ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡಿಯೂ ಉತ್ತಮ ರಿಟರ್ನ್ಸ್ ಪಡೆಯಬಹುದಾಗಿದೆ. ಹಾಗಾದ್ರೆ ಏನಿದು ಗೋಲ್ಡ್ ಇಟಿಎಫ್? ಇದೇ ಇವತ್ತಿನ ವಿಶೇಷ ಸ್ಟೋರಿ.


ಏನಿದು ಗೋಲ್ಡ್ ಇಟಿಎಫ್ ಹೂಡಿಕೆ?
ಇದರ ಮೇಲೆ ಹೂಡಿಕೆ ಮಾಡುವುದು ಏಕೆ?
ಇತ್ತೀಚೆಗೆ ಇದು ಎಷ್ಟು ರಿಟರ್ನ್ಸ್ ನೀಡಿದೆ?

ಗೋಲ್ಡ್ ಇಟಿಎಫ್ ನ ವಿಸ್ತೃತ ರೂಪ ಎಂದರೆ ಗೋಲ್ಡ್ ಎಕ್ಸ್ ಚೇಂಜ್ ಟ್ರೇಡೆಡ್ ಫಂಡ್ ಆಗಿದೆ. ಷೇರು ಮಾರುಕಟ್ಟೆಯಲ್ಲಿ ಕಂಪನಿಗಳ ಷೇರುಗಳನ್ನು ಖರೀದಿಸಿದ ರೀತಿಯಲ್ಲೇ ಗೋಲ್ಡ್ ಇಟಿಎಫ್ ಗಳನ್ನು ಖರೀದಿಸಬಹುದಾಗಿದೆ. ಒಂದು ಗೋಲ್ಡ್ ಇಟಿಎಫ್ ಎಂದರೆ ಒಂದು ಗ್ರಾಂ ಚಿನ್ನಕ್ಕೆ ಸಮ ಆಗಿದೆ. ಹೆಚ್ಚು ಯೂನಿಟ್ ಗಳನ್ನು ಕೂಡ ಖರೀದಿಸಬಹುದಾಗಿದೆ. ಇಲ್ಲಿ, ಭೌತಿಕ ಚಿನ್ನ ಇರುವುದಿಲ್ಲ. ಹೂಡಿಕೆ ಲೆಕ್ಕಾಚಾರಕ್ಕಾಗಿ ಇಟಿಎಫ್ ಗಳನ್ನು ಲೆಕ್ಕ ಹಾಕಲಾಗುತ್ತದೆ.

ಚಿನ್ನದ ಮೇಲೆ ಹೂಡಿಕೆ ಮಾಡೋದಿಕ್ಕೂ, ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡೋದಿಕ್ಕೂ ಸಾಮ್ಯತೆಗಳಿವೆ. ಚಿನ್ನದ ಬೆಲೆ ಏರಿಕೆಯಾದಂತೆಲ್ಲ ಗೋಲ್ಡ್ ಇಟಿಎಫ್ ಗಳ ಬೆಲೆಯೂ ಜಾಸ್ತಿಯಾಗತ್ತೆ. ಬೆಲೆ ಕುಸಿದರೆ, ಇವುಗಳ ಬೆಲೆಯೂ ಕುಸಿಯುತ್ತೆ. ಹಾಗಾಗಿ, ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡೋದು ಅಂದ್ರೆ, ಚಿನ್ನದ ಮೇಲೆ ಹೂಡಿಕೆ ಮಾಡಿದ ಹಾಗೆಯೇ. ಕಳೆದ 3 ವರ್ಷಗಳಲ್ಲಿ ಗೋಲ್ಡ್ ಇಟಿಎಫ್ ಮೇಲಿನ ಹೂಡಿಕೆಯು ಶೇ.21ರಷ್ಟು ರಿಟರ್ನ್ಸ್ ನೀಡಿದೆ.


ಗೋಲ್ಡ್ ಇಟಿಎಫ್ ಕಂಪನಿಗಳು ಯಾವುವು?
ಯಾವ ಇಟಿಎಫ್ ಗಳು ಹೆಚ್ಚು ಖ್ಯಾತಿ ಗಳಿಸಿವೆ?
ಇದಕ್ಕೆ ತೆರಿಗೆ ಅನ್ವಯ ಆಗತ್ತಾ?

ಮಾರುಕಟ್ಟೆಯಲ್ಲಿ ನೂರಾರು ಗೋಲ್ಡ್ ಇಟಿಎಫ್ ಗಳಿವೆ. ಹೆಚ್ಚು ಪ್ರಸಿದ್ಧಿ ಗಳಿಸಿದ ಗೋಲ್ಡ್ ಇಟಿಎಫ್ ಕಂಪನಿಗಳ ಹೆಸರು ತೆಗೆದುಕೊಳ್ಳೋದಾದ್ರೆ ಹತ್ತಾರಿವೆ. ಜೆರೋಧಾ ಗೋಲ್ಡ್ ಇಟಿಎಫ್, ನಿಪ್ಪಾನ್ ಇಂಡಿಯಾ ಇಟಿಎಫ್ ಗೋಲ್ಡ್ ಬೀಸ್, ಐಸಿಐಸಿಐ ಪ್ರುಡೆನ್ಶಿಯಲ್ ಗೋಲ್ಡ್ ಇಟಿಎಫ್ ಉದಾಹರಣೆಯಾಗಿವೆ. ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಹೂಡಿಕೆ ಮಾಡಿ, ಬಳಿಕ ಮಾರಾಟ ಮಾಡಿದರೆ ಶೇ.12.5ರಷ್ಟು ಎಲ್ ಟಿ ಸಿ ಜಿ ತೆರಿಗೆ ಅನ್ವಯವಾಗತ್ತೆ.


ಕಡಿಮೆ ಮೊತ್ತದಿಂದಲೂ ಹೂಡಿಕೆ ಸಾಧ್ಯ
ಇದಕ್ಕೆ ಬೇಕಾಗಿಲ್ಲ ಡಿಮ್ಯಾಟ್ ಖಾತೆ
ಹಣ ನಗದೀಕರಣವೂ ಈಗ ಸುಲಭ

ಗೋಲ್ಡ್ ಇಟಿಎಫ್ ಗಳಿಗೆ ಟಿಮ್ಯಾಟ್ ಖಾತೆಯ ಅಗತ್ಯವೇ ಇರುವುದಿಲ್ಲ. ಅಲ್ಲದೆ, 85-90 ರೂಪಾಯಿಯಿಂದ ಗೋಲ್ಡ್ ಇಟಿಎಫ್ ಗಳನ್ನು ಖರೀದಿಸಬಹುದಾಗಿದೆ. ಷೇರು ಮಾರುಕಟ್ಟೆ ಚಾಲ್ತಿಯ ವೇಳೆಯೇ ಗೋಲ್ಡ್ ಇಟಿಎಫ್ ಗಳನ್ನು ಮಾರಾಟ ಮಾಡಬಹುದಾದ ಕಾರಣ ಅಗತ್ಯ ಸಮಯದಲ್ಲಿ ಹಣಕ್ಕಾಗಿ ಮಾರಾಟ ಮಾಡಿ, ಕ್ಷಿಪ್ರವಾಗಿ ಹಣ ಪಡೆಯಬಹುದಾಗಿದೆ. ಗೋಲ್ಡ್ ಇಟಿಎಫ್ ಗಳ ಮಾರಾಟದ ವೆಚ್ಚ ಅನುಪಾತ ಅಥವಾ ಎಕ್ಸ್ ಪ್ರೆನ್ಸ್ ರೇಶಿಯೋ ಕೂಡ ಶೇ.0.30ರಿಂದ ಶೇ.1ರಷ್ಟು ಇರುತ್ತದೆ. ಹಾಗಾಗಿ, ಮಾರಾಟ ಮಾಡಿದಾಗ ಹೆಚ್ಚಿನ ಶುಲ್ಕ ಪಾವತಿಸೋ ಅಗತ್ಯ ಇರೋದಿಲ್ಲ.


ಚಿನ್ನದ ಮೇಲಿನ ಹೂಡಿಕೆಯೂ ಬಂಪರ್
ಒಂದು ವರ್ಷದಲ್ಲಿ ಶೇ.30ರಷ್ಟು ರಿಟರ್ನ್ಸ್
ಬೆಲೆಯೇರಿಕೆಯೇ ಹೂಡಿಕೆಗೆ ವರದಾನ

ಭೌತಿಕ ಚಿನ್ನ ಖರೀದಿಯೂ ಹೂಡಿಕೆಯ ದೃಷ್ಟಿಯಿಂದ ಇತ್ತೀಚೆಗೆ ಲಾಭದಾಯಕವಾಗಿದೆ. ಅದರಲ್ಲೂ, ಚಿನ್ನದ ಬೆಲೆಯು 10 ಗ್ರಾಂಗೆ 95 ಸಾವಿರ ರೂಪಾಯಿ ಆಸುಪಾಸು ಇದೆ. ಇದರಿಂದಾಗಿ ಚಿನ್ನ ಖರೀದಿಯೂ ಉತ್ತಮ ಹೂಡಿಕೆಯಾಗಿದೆ. ಅದರಲ್ಲೂ, ಚಿನ್ನವು ಕಳೆದ ಒಂದು ವರ್ಷದಲ್ಲಿ ಶೇ.30ರಷ್ಟು ರಿಟರ್ನ್ಸ್ ನೀಡಿದೆ. ಇದರಿಂದಾಗಿ ಚಿನ್ನ ಖರೀದಿಯು ಯಾವಾಗಲೂ ಸುರಕ್ಷತೆಯ ಹೂಡಿಕೆಯಾಗಿದೆ.

ಚಿನ್ನದ ಆಭರಣಗಳಿಗಿಂತ ಬಿಸ್ಕೆಟ್, ಕಾಯಿನ್ ರೂಪದಲ್ಲಿ ಚಿನ್ನ ಖರೀದಿಯು ಉತ್ತಮ ಎಂಬುದು ತಜ್ಞರ ಅಂಬೋಣವಾಗಿದೆ. ಆಭರಣ ಖರೀದಿಯಾದರೆ ಮೇಕಿಂಗ್ ಚಾರ್ಜ್, ವೇಸ್ಟೇಜ್ ಎಂದು ಹಲವು ಶುಲ್ಕಗಳು ಎದುರಾಗುತ್ತವೆ. ಇವು ಮಾರಾಟ ಮಾಡುವಾಗಲೂ ಹೆಚ್ಚಿನ ಶುಲ್ಕ ಕಡಿತಕ್ಕೆ ಕಾರಣವಾಗುತ್ತವೆ. ಹಾಗಾಗಿ, ಬಿಸ್ಕಟ್, ಕಾಯಿನ್ ಗಳ ರೂಪದಲ್ಲಿ ಚಿನ್ನವನ್ನು ಖರೀದಿಸುವುದು ಉತ್ತಮವಾಗಿದೆ.

ಗಮನಿಸಿ: ಗೋಲ್ಡ್ ಇಟಿಎಫ್ ಗಳ ರಿಟರ್ನ್ಸ್ ಮಾರುಕಟ್ಟೆ ಆಧಾರಿತವಾಗಿರುತ್ತದೆ. ಇದರಲ್ಲಿ ರಿಸ್ಕ್ ಕೂಡ ಇರುತ್ತದೆ. ನಿಮಗೆ ಹೂಡಿಕೆ ಕುರಿತು ಮಾಹಿತಿ ನೀಡುವುದಷ್ಟೇ ನಮ್ಮ ಉದ್ದೇಶ. ಹಾಗಾಗಿ, ಯಾವುದೇ ಮಾದರಿಯ ಹೂಡಿಕೆಗೂ ಮೊದಲು ತಜ್ಞರ ಸಲಹೆಗಳನ್ನು ಪಡೆಯುವುದು ಮರೆಯದಿರಿ.

Tags: depositETFGoldMarketPriceprofitSale
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು

Next Post

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

Related Posts

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ
ವಾಣಿಜ್ಯ-ವ್ಯಾಪಾರ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?
ವಾಣಿಜ್ಯ-ವ್ಯಾಪಾರ

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!
ವಾಣಿಜ್ಯ-ವ್ಯಾಪಾರ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

Next Post
ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

Recent News

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

ಕೊಳ್ಳೇಗಾಲ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಬೆಂಕಿ ಅವಘಡ : ಕಂಪ್ಯೂಟರ್‌, ದಾಖಲೆಗಳು ಸುಟ್ಟು ಭಸ್ಮ

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

‘ಮಹಾಕಾಲಿ ಪುತ್ರ’ ಶೀರ್ಷಿಕೆ ಯೂನಿಕ್..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat