ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20ಐ ಶ್ರೇಯಾಂಕ: ಸೂರ್ಯಕುಮಾರ್‌ ಯಾದವ್‌ ಅಗ್ರ ಐದರಿಂದ ಹೊರಕ್ಕೆ; ಅಗ್ರಸ್ಥಾನ ಯಾರಿಗೆ?

June 21, 2025
Share on WhatsappShare on FacebookShare on Twitter


ನವದೆಹಲಿ: ಭಾರತ ಟಿ20ಐ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ಐಸಿಸಿ ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಅವರು ಅಗ್ರ ಐದರಿಂದ ಹೊರಬಿದ್ದಿದ್ದು, ಪ್ರಸ್ತುತ ಆರನೇ ಸ್ಥಾನದಲ್ಲಿದ್ದಾರೆ. ಆದರೆ, ಅಗ್ರ ಐದರಲ್ಲಿ ಭಾರತ ತಂಡದ ಇಬ್ಬರು ಬ್ಯಾಟ್ಸ್‌ಮನ್‌ಗಳು ಸ್ಥಾನ ಪಡೆದಿರುವುದು ಗಮನಾರ್ಹ.

ಇಂಗ್ಲೆಂಡ್‌ನ ಸ್ಪಿನ್ನರ್‌ ಆದಿಲ್‌ ರಶೀದ್‌ ವೆಸ್ಟ್ ಇಂಡೀಸ್ ವಿರುದ್ಧದ ಇತ್ತೀಚಿನ ಟಿ20ಐ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ, ಬೌಲಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದ ಅಗ್ರ ಐದರಲ್ಲಿ ಭಾರತದ ಅಭಿಷೇಕ್‌ ಶರ್ಮಾ ಮತ್ತು ತಿಲಕ್‌ ವರ್ಮಾ ಇದ್ದಾರೆ.

ಇತ್ತೀಚೆಗೆ ಮುಗಿದ ಟಿ20ಐ ಸರಣಿಯಲ್ಲಿ ಇಂಗ್ಲೆಂಡ್‌ ತಂಡ ವೆಸ್ಟ್‌ ಇಂಡೀಸ್‌ ವಿರುದ್ಧ 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಸಾಧಿಸಿತ್ತು. ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಆಟಗಾರರು ಶ್ರೇಯಾಂಕದಲ್ಲಿ ಪ್ರಗತಿ ಕಂಡಿದ್ದಾರೆ. ಸ್ಪಿನ್ನರ್‌ ಆದಿಲ್‌ ರಶೀದ್‌ ಮೊದಲ ಪಂದ್ಯದಲ್ಲಿ 22 ರನ್‌ ನೀಡಿ ಒಂದು ವಿಕೆಟ್‌, ಬ್ರಿಸ್ಟಲ್‌ನಲ್ಲಿ 59 ರನ್‌ ನೀಡಿ ಒಂದು ವಿಕೆಟ್‌, ಮತ್ತು ಮೂರನೇ ಪಂದ್ಯದಲ್ಲಿ 30 ರನ್‌ ನೀಡಿ ಎರಡು ವಿಕೆಟ್‌ಗಳನ್ನು ಪಡೆದಿದ್ದರು.

ಅವರ ಈ ಪ್ರದರ್ಶನದ ಬಲದಿಂದ ಟಿ20ಐ ಬೌಲಿಂಗ್‌ ಶ್ರೇಯಾಂಕದಲ್ಲಿ ವಾನಿಂದು ಹಸರಂಗ ಮತ್ತು ವರುಣ್‌ ಚಕ್ರವರ್ತಿಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಪ್ರವೇಶಿಸಿದ್ದಾರೆ. ನ್ಯೂಜಿಲೆಂಡ್‌ ತಂಡದ ಜಾಕೋಬ್‌ ಡಫಿ ಅವರು ಅಗ್ರ ಸ್ಥಾನದಲ್ಲಿದ್ದಾರೆ. ಆದಿಲ್‌ ರಶೀದ್‌ ಸಹ ಆಟಗಾರ ಬ್ರೈಡನ್‌ ಕಾರ್ಸ್‌ ಎರಡು ವಿಕೆಟ್‌ಗಳನ್ನು ಪಡೆದು 52ನೇ ಸ್ಥಾನದಿಂದ 16ನೇ ಸ್ಥಾನಕ್ಕೇರಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಬದಲಾವಣೆಗಳು:
ಟೀಮ್‌ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ ಆರನೇ ಸ್ಥಾನಕ್ಕೆ ಇಳಿದಿದ್ದಾರೆ. ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ಇವರನ್ನು ಹಿಂದಿಕ್ಕಿದ್ದಾರೆ. ಜೋಸ್‌ ಬಟ್ಲರ್‌ 772 ಅಂಕಗಳನ್ನು ಹೊಂದಿದ್ದರೆ, ಸೂರ್ಯಕುಮಾರ್‌ ಯಾದವ್‌ ಖಾತೆಯಲ್ಲಿ 739 ಅಂಕಗಳಿವೆ. ಭಾರತ ತಂಡದ ತಿಲಕ್‌ ವರ್ಮಾ ಅವರು ಫಿಲ್‌ ಸಾಲ್ಟ್‌ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. 804 ಅಂಕಗಳನ್ನು ಹೊಂದಿರುವ ಅವರು, ಟ್ರಾವಿಸ್‌ ಹೆಡ್‌ ಮತ್ತು ಅಭಿಷೇಕ್‌ ಶರ್ಮಾ ಅವರೊಂದಿಗೆ ಅಗ್ರ ಮೂರರಲ್ಲಿ ಸ್ಥಾನ ಪಡೆದಿದ್ದಾರೆ. 791 ಅಂಕಗಳೊಂದಿಗೆ ಫಿಲ್‌ ಸಾಲ್ಟ್‌ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಭಾರತದ ಅಭಿಷೇಕ್‌ ಶರ್ಮಾ 829 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ ತಂಡದ ಬೆನ್‌ ಡಕೆಟ್‌ ಮೂರನೇ ಟಿ20ಐ ಪಂದ್ಯದಲ್ಲಿ 46 ಎಸೆತಗಳಲ್ಲಿ 84 ರನ್‌ಗಳನ್ನು ಸಿಡಿಸಿದ್ದರು. ಇದರ ಫಲವಾಗಿ ಅವರು 48 ಸ್ಥಾನಗಳಲ್ಲಿ ಏರಿಕೆ ಕಂಡು 16ನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ. ಹ್ಯಾರಿ ಬ್ರೂಕ್‌ ಅವರು 6 ಸ್ಥಾನಗಳಲ್ಲಿ ಏರಿಕೆ ಕಂಡು ಜಂಟಿ 38ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ವಿಂಡೀಸ್‌ ವಿರುದ್ಧ ಟಿ20ಐ ಸರಣಿಯಲ್ಲಿ ಅಜೇಯ 35 ರನ್‌ ಹಾಗೂ 34 ರನ್‌ ಗಳಿಸಿದ್ದರು.

ಇನ್ನು ವೆಸ್ಟ್‌ ಇಂಡೀಸ್‌ ತಂಡದ ನಾಯಕ ಶೇಯ್‌ ಹೋಪ್‌ ಅವರು 15ನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ. ಈ ಸರಣಿಯಲ್ಲಿ ಅವರು 97 ರನ್‌ಗಳನ್ನು ಕಲೆ ಹಾಕಿದ್ದರು, ಎರಡು ಇನ್ನಿಂಗ್ಸ್‌ಗಳಲ್ಲಿ 40ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದರು. ರೊವ್ಮನ್‌ ಪೊವೆಲ್‌ ಅವರು ಕೂಡ ಅಗ್ರ 20ರ ಒಳಗೆ ಪ್ರವೇಶ ಮಾಡಿದ್ದಾರೆ. ಮೂರನೇ ಹಾಗೂ ಕೊನೆಯ ಟಿ20ಐ ಪಂದ್ಯದಲ್ಲಿ ಅವರು 45 ಎಸೆತಗಳಲ್ಲಿ 79 ರನ್‌ಗಳನ್ನು ಬಾರಿಸಿದ್ದರು.

ಆಲ್‌ರೌಂಡರ್‌ಗಳ ಶ್ರೇಯಾಂಕ:
ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಭಾರತ ತಂಡದ ಹಾರ್ದಿಕ್‌ ಪಾಂಡ್ಯ 252 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20ಐ ಸರಣಿಯನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ ಆಲ್‌ರೌಂಡರ್‌ ಲಿಯಾಮ್‌ ಲಿವಿಂಗ್‌ಸ್ಟೋನ್‌ ಮೂರು ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸಿ ಆರನೇ ಸ್ಥಾನಕ್ಕೆ ಇಳಿದಿದ್ದಾರೆ.


Tags: Adil RashidNew DelhiSuryakumar YadavT20I rankingsVarun ChakravarthyWest Indies
SendShareTweet
Previous Post

ಜಸ್ಪ್ರೀತ್ ಬುಮ್ರಾ ಅವರ ಕೆಲಸದ ಒತ್ತಡ ನಿರ್ವಹಣೆಗೆ ಸೌರವ್ ಗಂಗೂಲಿಯ ಮಹತ್ವದ ಸಲಹೆ

Next Post

ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!

Related Posts

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್
ಕ್ರೀಡೆ

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?
ಕ್ರೀಡೆ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?
ಕ್ರೀಡೆ

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು
ಕ್ರೀಡೆ

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ
ಕ್ರೀಡೆ

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ

Next Post
ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!

ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಬೆಳಗಾವಿಯಲ್ಲಿ ಹೊತ್ತಿ ಉರಿದ ಕಬ್ಬಿನ ಗದ್ದೆ | 2 ಎಕ್ಕರೆ ಬೆಳೆ ನಾಶ

ಬೆಳಗಾವಿಯಲ್ಲಿ ಹೊತ್ತಿ ಉರಿದ ಕಬ್ಬಿನ ಗದ್ದೆ | 2 ಎಕ್ಕರೆ ಬೆಳೆ ನಾಶ

Recent News

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಬೆಳಗಾವಿಯಲ್ಲಿ ಹೊತ್ತಿ ಉರಿದ ಕಬ್ಬಿನ ಗದ್ದೆ | 2 ಎಕ್ಕರೆ ಬೆಳೆ ನಾಶ

ಬೆಳಗಾವಿಯಲ್ಲಿ ಹೊತ್ತಿ ಉರಿದ ಕಬ್ಬಿನ ಗದ್ದೆ | 2 ಎಕ್ಕರೆ ಬೆಳೆ ನಾಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್‌

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

ಜಲಪಾತ ವೀಕ್ಷಣೆಗೆ ತೆರಳಿದ್ದಾಗ ದುರಂತ | ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat