ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

June 13, 2025
Share on WhatsappShare on FacebookShare on Twitter

ಬೋಯಿಂಗ್….ನಿನ್ನೆ ಅಹಮದಾಬಾದ್ ನಲ್ಲಿ ಪತನಗೊಂಡ ವಿಮಾನ ಜಗತ್ತಿನ ಅತ್ಯಂತ ಐಷಾರಾಮಿ ಮತ್ತು ಸುರಕ್ಷಿತ ವಿಮಾನ ಅನ್ನೋ ಖ್ಯಾತಿಗೆ ಪಾತ್ರವಾಗಿದೆ. ಅಮೆರಿಕ ಮೂಲದ ಬೋಯಿಂಗ್, ಜಗತ್ತಿನ ವಿಮಾನ ಯಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಂಸ್ಥೆ. ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳ ಎಲ್ಲ ವಿಮಾನ ಯಾನ ಸೇವೆಯಲ್ಲಿ ಈ ಬೋಯಿಂಗ್ ಡ್ರೀಮ್ ಲೈನರ್ ತಮ್ಮದೇ ಹವಾ ಇಟ್ಟಿವೆ.

ಬೋಯಿಂಗ್ ವಿಮಾನದ ವಿಶೇಷತೆಗಳಾದ್ರು ಏನು?

ಏರಿಂಡಿಯಾಗೆ ಬೋಯಿಂಗ್ ಸೇರ್ಪಡೆಯಾಗಿದ್ಯಾವಾಗ?

ಬೋಯಿಂಗ್ ಸಂಸ್ಥೆಯ ಈ ಡ್ರೀಮ್ ಲೈನರ್ 787 ಸರಣಿ ವಿಮಾನಗಳು ಅತ್ಯಂತ ಸುರಕ್ಷಿತ ಪ್ರಯಾಣಕ್ಕೆ ಹೇಳಿ ಮಾಡಿಸಿದಂಥವು. 2007ರಲ್ಲಿ ಮೊದಲ ಬಾರಿ ತನ್ನ ಉತ್ಪಾದನೆ ಆರಂಭಿಸಿದ ಬೋಯಿಂಗ್ ಡ್ರೀಮ್ ಲೈನರ್, ಪ್ರಯಾಣಿಕರಿಗೆ ಅಹ್ಲಾದಕರ ಪ್ರಯಾಣದ ಅನುಭವ ನೀಡ್ತವೆ. ಈ ವಿಮಾನದಲ್ಲಿ 18 ಬ್ಯುಸಿನೆಸ್ ಕ್ಲಾಸ್ ಒಳಗೊಂಡಂತೆ 238 ಎಕಾನಮಿ ಕ್ಲಾಸ್ ಸೀಟ್ ಗಳಿವೆ.

ಉತ್ಕೃಷ್ಟ ಫೈಬರ್ ಬಳಸಿ ರೂಪಿಸಲಾಗಿರುವ ವಿಮಾನ ಅನ್ಯ ವಿಮಾನಗಳ ಸಂರಚನೆಯಲ್ಲಿ ಶೇಕದಾ 20ರಷ್ಟು ಹಗುರವಾಗಿದೆ. ಬ್ಯುಸಿನೆಸ್ ಕ್ಲಾಸ್‌ನ ಸೌಲಭ್ಯಗಳ ಬಗ್ಗೆ ಹೇಳುವುದಾದರೆ, ಇದು ಫ್ಲಾಟ್-ಬೆಡ್ ಸೀಟುಗಳು, ವಿಶೇಷ ಚೆಕ್-ಇನ್ ಕೌಂಟರ್, ಲೌಂಜ್ ಪ್ರವೇಶ ಮತ್ತು ವಿಶಾಲ ಕಿಟಕಿಗಳನ್ನು ಹೊಂದಿದೆ. ಎಕಾನಮಿ ಕ್ಲಾಸ್ ಬಗ್ಗೆ ಹೇಳುವುದಾದರೆ, ಇದು ಉತ್ತಮ ತಾಪಮಾನ ಮತ್ತು ಬೆಳಕಿನ ನಿಯಂತ್ರಣ, ವಿಭಿನ್ನ ಆಹಾರ ಆಯ್ಕೆಗಳು ಮತ್ತು ಉಚಿತ ಪಾನೀಯಗಳನ್ನು ಹೊಂದಿದೆ. ಅಷ್ಟೇ ಅಲ್ಲಾ ನಿರಂತರವಾಗಿ 15 ಸಾವಿರ ಕಿಲೋಮೀಟರ್ ಹಾರಾಟ ನಡೆಸುವ ಸಾಮರ್ಥ್ಯ ಹಿಂದಿದೆ.

ಹೀಗಾಗಿಯೇ ಬಹುತೇಕ ವಿಮಾನ ಯಾನ ಸಂಸ್ಥೆಗಳು ದೂರದ ಪ್ರಯಾಣದ ಮಾರ್ಗಗಳಲ್ಲಿ ಈ ಡ್ರೀಮ್ ಲೈನರ್ ಗಳನ್ನ ಬಳಸುತ್ತವೆ. ಅಮೆರಿಕ, ಸಿಂಗಾಪುರ್, ಸಿಡ್ನಿ, ಇಂಗ್ಲೆಂಡ್ ದೇಶಗಳಿಗೆ ಈ ವಿಮಾನ ಸೇವೆಯನ್ನು ನೀಡಲಾಗ್ತಿದೆ. 2012ರಲ್ಲಿ ಮೊದಲ ಬಾರಿಗೆ ಏರಿಂಡಿಯಾಗೆ ಈ ಬೋಯಿಂಗ್ ಡ್ರೀಮ್ ಲೈನರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಏರಿಂಡಿಯಾ ಫ್ಲೀಟ್ ನಲ್ಲಿ ಇರೋ 787 ಗಳ ಸಂಖ್ಯೆ ಎಷ್ಟು?

ಒಂದು ಬೋಯಿಂಗ್ 787ನ ಬೆಲೆಯಾದ್ರು ಎಷ್ಟು ಗೊತ್ತಾ?

ಟಾಟಾ ಸಂಸ್ಥೆ ಮಾಲೀಕತ್ವದಲ್ಲಿರುವ ಏರಿಂಡಿಯಾ ದೇಶದ ಬಹುತೇಕ ಮಹಾನಗರಗಳಿಂದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಒದಗಿಸುತ್ತಾ ಬಂದಿದೆ. ಅದ್ರಲ್ಲೂ ಏರಿಂಡಿಯಾ ತನ್ನ ಬತ್ತಳಿಕೆಯಲ್ಲಿ ಜಗತ್ತಿನ ಅತ್ಯಂತ ಐಷಾರಾಮಿ ಮತ್ತು ಏಕಕಾಲಕ್ಕೆ ಅತಿ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯ ಬಲ್ಲ ಸಾಮರ್ಥ್ಯದ ಬೋಯಿಂಗ್ 787-8 ಸಿರೀಸ್ ನ ವಿಮಾನಗಳನ್ನು ಹೊಂದಿದೆ. ಒಮ್ಮೆಲೇ 240ಕ್ಕೂ ಹೆಚ್ಚು ಪ್ರಯಾಣಿಕರನ್ನು ಡ್ರೀಮ್ ಲೈನರ್ ಕೊಂಡಯ್ಯಬಲ್ಲದು. 2012ರಿಂದ ಏರಿಂಡಿಯಾ ಫ್ಲೀಟ್ ನಲ್ಲಿ ಸೇವೆ ನೀಡ್ತಿರುವ ಬೋಯಿಂಗ್ 787ನ 26 ವಿಮಾನಗಳಿವೆ.

ಇನ್ನು ನೆಕ್ಸ್ಟ್ ಜನರೇಷನ್ ಮಾದರಿಯ ಬೋಯಿಂಗ್ ಅಂದ್ರೆ ಬೋಯಿಂಗ್ 787-9 ಸರಣಿಯ 20 ವಿಮಾನಗಳಿಗೆ ಏರಿಂಡಿಯಾ ಆರ್ಡರ್ ನೀಡಿದ್ದು, 2027ರ ಹೊತ್ತಿಗೆ ಸೇವೆಗೆ ಲಭ್ಯವಾಗಲಿವೆ. ಒಂದೂವರೆ ಲಕ್ಷ ಲೀಟರ್ ಇಂಧನ ಸಾಮರ್ಥ್ಯದ ಈ 787ನ ಒಂದು ವಿಮಾನದ ಬೆಲೆ ಅಂದಾಜು 15ರಿಂದ 20 ಸಾವಿರ ಕೋಟಿಗಳಾಗುತ್ತೆ. ಇಂಥಾ ಬಲು ದುಬಾರಿ ವಿಮಾನವೇ ಈಗ ದುರಂತಕ್ಕೀಡಾಗೋ ಮೂಲಕ ಬೋಯಿಂಗ್ ಡ್ರೀಮ್ ಲೈನರ್ ನಿಜಕ್ಕೂ ಸುರಕ್ಷಿತವಾ ಅನ್ನೋ ಪ್ರಶ್ನೆಯನ್ನು ಮೂಡಿಸುತ್ತಿದೆ.

Tags: ahamadabadBoeing's historyDreamlinerluxurious aircraft
SendShareTweet
Previous Post

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟಲೈನರ್ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

Next Post

37 ವರ್ಷಗಳ ಬಳಿಕ ಅಹಮದಾಬಾದ್ ನಲ್ಲಿ ಮತ್ತೆ ವಿಮಾನ ಅಪಘಾತ; 1996ರ ಬಳಿಕ ದೇಶದ ಇತಿಹಾಸದಲ್ಲೇ ಘನಘೋರ ವಿಮಾನ ದುರಂತ

Related Posts

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!
ದೇಶ

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!
ದೇಶ

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!
ದೇಶ

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!
ದೇಶ

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!
ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

Next Post
37 ವರ್ಷಗಳ ಬಳಿಕ ಅಹಮದಾಬಾದ್ ನಲ್ಲಿ ಮತ್ತೆ ವಿಮಾನ ಅಪಘಾತ; 1996ರ ಬಳಿಕ ದೇಶದ ಇತಿಹಾಸದಲ್ಲೇ ಘನಘೋರ ವಿಮಾನ ದುರಂತ

37 ವರ್ಷಗಳ ಬಳಿಕ ಅಹಮದಾಬಾದ್ ನಲ್ಲಿ ಮತ್ತೆ ವಿಮಾನ ಅಪಘಾತ; 1996ರ ಬಳಿಕ ದೇಶದ ಇತಿಹಾಸದಲ್ಲೇ ಘನಘೋರ ವಿಮಾನ ದುರಂತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat