ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ;17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

June 15, 2025
Share on WhatsappShare on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ (ಸಿಎಂ) ಮತ್ತು ಉಪಮುಖ್ಯಮಂತ್ರಿ (ಡಿಸಿಎಂ) ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 10 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಆರ್.ಸಿ.ಬಿ. ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಯು ಇತಿಹಾಸದಲ್ಲಿ ಈ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ ಎಂದು ಅವರು ವಿಶ್ಲೇಷಿಸಿದರು. ಕಾಲ್ತುಳಿತದಿಂದ 11 ಜನರು ಸಾವಿಗೀಡಾಗಿದ್ದು, ಇದು ರಾಜ್ಯಕ್ಕೆ ದೊಡ್ಡ ಕಳಂಕ ಎಂದು ತಿಳಿಸಿದರು.

ಆರ್.ಸಿ.ಬಿ ಗೆದ್ದ ಸಂದರ್ಭದಲ್ಲಿ ಇಡೀ ರಾಜ್ಯಾದ್ಯಂತ ಪೊಲೀಸ್ ಭದ್ರತೆಯಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದರು. ಆದರೆ, ಕಾಂಗ್ರೆಸ್ ಸರ್ಕಾರವು ಗೌರವ ಕೊಡುವ ಸಂಬಂಧ ಎರಡು ಕಾರ್ಯಕ್ರಮಗಳನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮಗಳು ಬೇಡವೆಂದು ಪೊಲೀಸ್ ಇಲಾಖೆ ಪತ್ರದ ಮೂಲಕ ತಿಳಿಸಿದರೂ ಸಿಎಂ ರವರು ಕಾರ್ಯಕ್ರಮ ಮಾಡಬೇಕು; ಆಟಗಾರರಿಗೆ ಗೌರವ ಕೊಡಬೇಕು ಎಂದು ಸೂಚಿಸಿದರು. ಅದು ಅವರಿಗೆ ಗೌರವ ಕೊಡುವ ಕಾರ್ಯಕ್ರಮವಾಗಿರಲಿಲ್ಲ. ಆಟಗಾರರನ್ನು ಅವಮಾನಿಸುವ ಕಾರ್ಯಕ್ರಮವಾಗಿತ್ತು ಎಂದು ಅವರು ಟೀಕಿಸಿದರು.

167 ಕೋಟಿಯ ಲೆಕ್ಕ ಕೊಡಿ…
ಕಾಲ್ತುಳಿತವನ್ನು ಮರೆಮಾಚುವ ಸಲುವಾಗಿ ಮತ್ತೊಮ್ಮೆ ಜಾತಿಗಣತಿಯನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಹಿಂದಿನ ಜನಗಣತಿಗೆ ರಾಜ್ಯದ ಜನರ ತೆರಿಗೆ ಹಣದಿಂದ 167 ಕೋಟಿ ಹಣ ವೆಚ್ಚ ಭರಿಸಿದ್ದು, ಅದರ ಲೆಕ್ಕವನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಕೆ. ಗೋಪಾಲಯ್ಯ ಅವರು ಆಗ್ರಹಿಸಿದರು. ಜಾತಿಗಣತಿಗೆ ಮಾಡಿರುವ ಖರ್ಚು ವೆಚ್ಚಗಳ ಬಗ್ಗೆ ತನಿಖೆ ಆಗಬೇಕು ಎಂದು ಅವರು ಒತ್ತಾಯಿಸಿದರು.

ಒಂದು ಲಕ್ಷಕ್ಕಿಂತ ಹೆಚ್ಚಿನ ಅಭಿಮಾನಿಗಳು ಸೇರಿದ್ದರೂ ವಿಧಾನಸೌಧದ ಬಳಿ ಆಯೋಜಿಸಿದ್ದ ಕಾರ್ಯಕ್ರಮವನ್ನು ನೋಡಲು ಆಗಲಿಲ್ಲ. ಇದೊಂದು ಪ್ರಚಾರಕ್ಕೆಂದೇ ಮಾಡಿರುವ ಕಾರ್ಯಕ್ರಮವಾಗಿದೆ ಎಂದು ಅವರು ಆರೋಪಿಸಿದರು. ಮಧ್ಯಾಹ್ನ ಸುಮಾರು 3 ಗಂಟೆಗೆ ಕಾಲ್ತುಳಿತದಿಂದ ಒಂದು ಸಾವಾಗಿದ್ದು, ಮುಖ್ಯಮಂತ್ರಿಗಳಿಗೆ ಆ ವಿಷಯವು ಸಂಜೆ 5 ಗಂಟೆಗೆ ತಿಳಿಯುತ್ತದೆ ಎಂದರೆ ಹೇಗೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.
ವಿಧಾನ ಸೌಧದ ಮುಂದೆ ಕಾರ್ಯಕ್ರಮ ಆಯೋಜಿಸುವ ಮೊದಲು ಎಲ್ಲಾ ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮವನ್ನು ಆಯೋಜಿಸುವ ಬದಲು ತರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಮೂಲಕ 11 ಜನರ ಬಲಿಯನ್ನು ಕಾಂಗ್ರೆಸ್ ಸರ್ಕಾರವು ಪಡೆದಿದೆ ಎಂದು ಅವರು ಆರೋಪಿಸಿದರು. ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಭದ್ರತೆಯ ವೈಫಲ್ಯವೆಂದು ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಆಕ್ಷೇಪಿಸಿದರು.

Tags: CMDCMProtest
SendShareTweet
Previous Post

ಮರದ ಕೊಂಬಿ ಬಿದ್ದು ವ್ಯಕ್ತಿ ಬಲಿ

Next Post

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Related Posts

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ
ರಾಜ್ಯ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಧರೆಗುರುಳಿದ ಬೃಹತ್‌ ಮರ
ರಾಜ್ಯ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ
ರಾಜ್ಯ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಬೆಳೆ ನಾಶ.. ಅನ್ನದಾತರು ಕಂಗಾಲು
ರಾಜ್ಯ

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ
ರಾಜ್ಯ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!
ರಾಜ್ಯ

ಮುಂದುವರೆದ ಜಡಿ ಮಳೆ..!

Next Post
11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

Recent News

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat