ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪ್ರತಿದಿನ 100 ರೂ. ಉಳಿಸಿ; ಐದೇ ವರ್ಷದಲ್ಲಿ 2.14 ಲಕ್ಷ ರೂ. ಗಳಿಸಿ

June 17, 2025
Share on WhatsappShare on FacebookShare on Twitter

ಕಾಲ ಈಗ ಬದಲಾಗಿದೆ. ಪ್ರತಿಯೊಂದಕ್ಕೂ ಈಗ ದುಡ್ಡಿನ ಲೆಕ್ಕಾಚಾರ ಅಗತ್ಯವಾಗಿದೆ. ಲೆಕ್ಕಾ ಬಿಟ್ಟವ ಲೋಕಾ ಬಿಟ್ಟ ಎಂಬ ಮಾತಿನಂತೆ, ಲೆಕ್ಕಾಚಾರದಿಂದ ಜೀವನ ನಡೆಸಿದರೆ ಮಾತ್ರ ಸಿರಿವಂತರಾಗಬಹುದಾಗಿದೆ. ನಾವು ಕಷ್ಟಪಟ್ಟು ದುಡಿದು, ದುಡಿದ ಹಣವನ್ನ ಉಳಿಸೋ ಜತೆಗೆ, ಅದನ್ನು ಸಮರ್ಪಕವಾಗಿ ಹೂಡಿಕೆ ಮಾಡಬೇಕಾಗಿದೆ. ಹೀಗೆ, ದುಡಿದ ಹಣವನ್ನು ಉಳಿಸಿ, ಪೋಸ್ಟ್ ಆಫೀಸ್ ನಲ್ಲಿ ಆರ್ ಡಿ ಮಾಡಿಸಿದರೆ, ಉತ್ತಮ ಆದಾಯ ಲಭಿಸಿದೆ. ಹಾಗಾದ್ರೆ, ಏನಿದು ಪೋಸ್ಟ್ ಆಫೀಸ್ ಆರ್ ಡಿ ಯೋಜನೆ? ಉಳಿತಾಯ, ಲಾಭ ಹೇಗೆ? ಮುಂದೆ ನೋಡಿ.

ಏನಿದು ಪೋಸ್ಟ್ ಆಫೀಸ್ ಆರ್ ಡಿ ಯೋಜನೆ?
ಉಳಿಸಿದ ಹಣಕ್ಕೆ ಎಷ್ಟು ರಿಟರ್ನ್ಸ್ ಸಿಗುತ್ತದೆ?
ಕನಿಷ್ಠ ಎಷ್ಟು ಉಳಿತಾಯ ಮಾಡಬಹುದು?

ಪೋಸ್ಟ್ ಆಫೀಸ್ ರಿಕರಿಂಗ್ ಡೆಪಾಸಿಟ್ ಅಥವಾ ಆರ್ ಡಿ ಯೋಜನೆಯು ಅಪಾಯ-ಮುಕ್ತ ಮತ್ತು ಸ್ಥಿರ ಆದಾಯ ಯೋಜನೆಯಾಗಿದೆ. ಇದನ್ನು ಪೋಸ್ಟ್ ಆಫೀಸ್ RD ಎಂದೂ ಕರೆಯುತ್ತಾರೆ. ಪೋಸ್ಟ್ ಆಫೀಸ್ ನ ಈ ಯೋಜನೆ 5 ವರ್ಷಗಳ ಅವಧಿಗೆ ಲಭ್ಯವಿದೆ. ನೀವು ಪ್ರತಿದಿನ ಕೇವಲ 100 ರೂ.ಗಳನ್ನು ಉಳಿಸಿ ಅದರಲ್ಲಿ ಹೂಡಿಕೆ ಮಾಡಿದರೆ, ನೀವು 5 ವರ್ಷಗಳಲ್ಲಿ ಲಕ್ಷಾಂತರ ರೂಪಾಯಿಗಳನ್ನು ಠೇವಣಿ ಮಾಡಬಹುದು. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವ ಕಾರಣ ಹೆಚ್ಚಿನ ಸುರಕ್ಷತೆ ಇರುತ್ತದೆ.

ಪ್ರತಿದಿನ ಕೇವಲ 100 ರೂಪಾಯಿ ಉಳಿಸಿ
5 ವರ್ಷದಲ್ಲಿ 2.14 ಲಕ್ಷ ರೂಪಾಯಿ ಗಳಿಸಿ
ಶೇ.6.7ರ ಬಡ್ಡಿದರದ ಲೆಕ್ಕಾಚಾರ ಇಲ್ಲಿದೆ

ನೀವು ದಿನಕ್ಕೆ 100 ರೂ. ಉಳಿಸಿದರೆ, ತಿಂಗಳಿಗೆ 3,000 ರೂ. ಠೇವಣಿ ಇರಿಸಿದಂತಾಗುತ್ತದೆ. ಈ ರೀತಿಯಾಗಿ, 5 ವರ್ಷಗಳಲ್ಲಿ ನಿಮ್ಮ ಒಟ್ಟು ಠೇವಣಿ ಮೊತ್ತ 1,80,000 ರೂ. ಶೇ. 6.7 ಬಡ್ಡಿದರದಲ್ಲಿ, ನಿಮಗೆ ಸರಿಸುಮಾರು 34,097 ರೂ. ಬಡ್ಡಿ ಸಿಗುತ್ತದೆ. ಈ ರೀತಿಯಾಗಿ, ನೀವು ಮುಕ್ತಾಯದ ಸಮಯದಲ್ಲಿ ಒಟ್ಟು 2,14,097 ರೂ.ಗಳನ್ನು ಪಡೆದುಕೊಳ್ಳಬಹುದು. ನಿಮಗೆ ಹಣದ ಅವಶ್ಯಕತೆ ಇದ್ದರೆ, 12 ಕಂತುಗಳನ್ನು ಪಾವತಿಸಿದ ನಂತರ ಠೇವಣಿ ಮೊತ್ತದ ಶೇ. 50 ವರೆಗೆ ಸಾಲ ಪಡೆಯಬಹುದು. ಈ ಸಾಲದ ಮೇಲಿನ ಬಡ್ಡಿಯು ಆರ್ಡಿ ಮೇಲಿನ ಬಡ್ಡಿಗಿಂತ ಶೇ.2ರಷ್ಟು ಹೆಚ್ಚಾಗಿರುತ್ತದೆ.

5 ವರ್ಷಗಳ ಬಳಿಕ ವಿಸ್ತರಣೆ ಮಾಡಬಹುದು
ಮತ್ತೈದು ವರ್ಷಗಳಿಗೆ ವಿಸ್ತರಣೆ ಸಾಧ್ಯವಿದೆ
ಇದರಿಂದ ಹೆಚ್ಚಿನ ರಿಟರ್ನ್ಸ್ ನಿಶ್ಚಿತ

ನೀವು ಆರ್ಡಿ ಖಾತೆಯನ್ನು ವಿಸ್ತರಿಸುವ ಸೌಲಭ್ಯ 5 ವರ್ಷಗಳ ನಂತರವೂ ನೀವು RD ಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ, ನೀವು ಅದನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಣೆ ಕೂಡ ಮಾಡಿಕೊಳ್ಳಬಹುದು. ನೀವು ಖಾತೆಯನ್ನು ತೆರೆಯುವ ಸಮಯದಲ್ಲಿ ಅನ್ವಯವಾಗುವ ಬಡ್ಡಿದರವು ವಿಸ್ತೃತ ಖಾತೆಗಳಿಗೂ ಅನ್ವಯವಾಗುತ್ತದೆ. ವಿಸ್ತೃತ ಖಾತೆಯನ್ನು ವಿಸ್ತರಣೆಯ ಸಮಯದಲ್ಲಿ ಯಾವುದೇ ಸಮಯದಲ್ಲಿ ಸ್ಥಗಿತಗೊಳಿಸಬಹುದು. ಇದರಿಂದ ನಿಮಗೆ ಹೆಚ್ಚಿನ ರಿಟರ್ನ್ಸ್ ಸಿಗುತ್ತದೆ.

ಕನಿಷ್ಠ 100 ರೂ. ಹೂಡಿಕೆ ಮಾಡಬಹುದು
ಗರಿಷ್ಠ ಎಷ್ಟು ಬೇಕಾದರೂ ಹೂಡಿಕೆ ಸಾಧ್ಯ
3 ವರ್ಷದ ಲಾಕ್ ಇನ್ ಪೀರಿಯಡ್ ಮರೆಯದಿರಿ

ಅಂಚೆ ಕಚೇರಿಯ ವೆಬ್ಸೈಟ್ ಪ್ರಕಾರ, ಅಂಚೆ ಕಚೇರಿಯಲ್ಲಿ ಕೇವಲ 100 ರೂಪಾಯಿಗಳೊಂದಿಗೆ ಆರ್ಡಿ ಖಾತೆಯನ್ನು ತೆರೆಯಬಹುದು ಮತ್ತು ಅದರಲ್ಲಿ ಹೂಡಿಕೆ ಮಾಡಲು ಗರಿಷ್ಠ ಮಿತಿಯಿಲ್ಲ. ಅಗತ್ಯವಿರುವ ಸಮಯದಲ್ಲಿ ನೀವು ಅಂಚೆ ಕಚೇರಿಯಲ್ಲಿ ಆರ್ಡಿ ಖಾತೆಯ ಮೇಲೆ ಸಾಲವನ್ನು ಕೂಡ ಪಡೆಯಬಹುದಾಗಿದೆ. ಇದರಿಂದ ತೆರಿಗೆ ಉಳಿತಾಯವೂ ಸಾಧ್ಯವಿದೆ ಎಂಬುದು ನೆನಪಿರಲಿ.

ಆರ್ ಡಿ ಖಾತೆಯಲ್ಲಿ ಹಣ ಹೂಡಿಕೆ ಮಾಡಲು ಶುರು ಮಾಡಿದರೆ, ನೀವು ಯಾವಾಗ ಬೇಕಾದರೂ ಹಣವನ್ನು ಹಿಂಪಡೆಯಲು ಆಗುವುದಿಲ್ಲ. ಐದು ವರ್ಷದ ಹೂಡಿಕೆ ಆರಂಭಿಸಿದರೆ, ನಿಮಗೆ ಮೂರು ವರ್ಷಗಳ ಲಾಕ್ ಇನ್ ಪೀರಿಯಡ್ ಇರುತ್ತದೆ. ಮೂರು ವರ್ಷದೊಳಗೆ ಹಣ ಹಿಂಪಡೆದರೆ ಯಾವುದೇ ಬಡ್ಡಿಯ ಲಾಭ ಸಿಗೋದಿಲ್ಲ. ಸಣ್ಣ ವ್ಯಾಪಾರಿಗಳು, ನಿಯಮಿತ ಸಂಬಳ ಪಡೆಯುವವರು ಇದನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

Tags: Daily SaveEarnigMoneySaving
SendShareTweet
Previous Post

ಇನ್ನು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಿದಗೆ 25,000 ರೂ. ಬಹುಮಾನ: ಸಚಿವ ಗಡ್ಕರಿ ಘೋಷಣೆ

Next Post

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ

Related Posts

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ
ವಾಣಿಜ್ಯ-ವ್ಯಾಪಾರ

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?
ವಾಣಿಜ್ಯ-ವ್ಯಾಪಾರ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ
ವಾಣಿಜ್ಯ-ವ್ಯಾಪಾರ

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ
ವಾಣಿಜ್ಯ-ವ್ಯಾಪಾರ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ
ವಾಣಿಜ್ಯ-ವ್ಯಾಪಾರ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…
ವಾಣಿಜ್ಯ-ವ್ಯಾಪಾರ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

Next Post
40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

Recent News

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat