ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

10 ಸಾವಿರ ಕೋಟಿ ಸಂಪತ್ತಿಗೆ ಯಾರಾಗ್ತಾರೆ ಉತ್ತರಾಧಿಕಾರಿ? ಸಂಜಯ್ ಕಪೂರ್ ಸಂಪತ್ತಿನ ಭವಿಷ್ಯ ಏನಾಗಲಿದೆ ಗೊತ್ತಾ?

June 18, 2025
Share on WhatsappShare on FacebookShare on Twitter


ಭಾರತದ ಉದಯೋನ್ಮುಖ ಉದ್ಯಮಿಗಳಲ್ಲಿ ಅಗ್ರ ಶ್ರೇಯಾಂಕದಲ್ಲಿ ಗುರುತಿಸಿಕೊಂಡ ಶ್ರೇಯ ಸಂಜಯ್ ಕಪೂರ್ ಅವರದ್ದು. ತಂದೆಯಿಂದ ಬಳವಳಿಯಾಗಿ ಬಂದ ಆಟೋ ಕಂಪೋನೆಂಟ್ ಕಂಪನಿ ಸೋನಾ ಕಾಮ್ ಸ್ಟಾರ್ ನನ್ನು ಜಾಗತಿಕ ಸಂಸ್ಥೆಯಾಗಿ ಕಟ್ಟಿದ ಕೀರ್ತಿ ಸಂಜಯ್ ಅವರದ್ದು. ಆದರೆ, ಮೊನ್ನೆ ನಡೆದ ಅನಿರೀಕ್ಷಿತ ಘಟನೆಯಲ್ಲಿ 58 ವರ್ಷದ ಸಂಜಯ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸಂಜಯ್ ಸಾವಿನ ಬೆನ್ನಲ್ಲೇ ಅವರ ಕಂಪನಿಯನ್ನು ಮುನ್ನಡೆಸೋರು ಯಾರು ಎನ್ನುವ ಪ್ರಶ್ನೆ ಉದ್ಯಮ ವಲಯದಲ್ಲಿ ದೊಡ್ಡ ಚರ್ಚೆಗೆ ನಾಂದಿ ಹಾಡಿದೆ.

ಸಂಜಯ್ ಕಪೂರ್ ಗೆ ಮೂವರು ಹೆಂಡತಿಯರು
ನಟಿ ಕರಿಷ್ಮಾ ಕಪೂರ್ ಗೆ ಸಿಗಲಿದೆಯಾ ಪಾಲು
ಸಂಜಯ್ ಕಟ್ಟಿ ಬೆಳೆಸಿದ ಸೋನಾ ಕಾಮ್ ಸ್ಟಾರ್ ಕಂಪನಿ ಮೂಲಕ 31 ಸಾವಿರ ಕೋಟಿ ಮೌಲ್ಯದ ಸಾಮ್ರಾಜ್ಯ ಕಟ್ಟಿದ್ದಾರೆ. ಭಾರತ, ಚೀನಾ, ಅಮೆರಿಕ, ಸರ್ಬಿಯಾ, ಮೆಕ್ಸಿಕೋದಲ್ಲಿ ಕಂಪನಿ ತನ್ನ ವಹಿವಾಟು ನಡೆಸುತ್ತಿದೆ. ಇನ್ನು ಸಂಜಯ್ ಸಾಮ್ರಾಜ್ಯದಲ್ಲಿ ಕುಟುಂಬಕ್ಕೆ 10 ಸಾವಿರ ಕೋಟಿ ರೂ.ಗೂ ಮೀರಿದ ಷೇರು, ಆಸ್ತಿಗಳು ಲಭಿಸಲಿವೆ. ಈ ದೊಡ್ಡ ಮಟ್ಟದ ಆಸ್ತಿಯ ಉತ್ತರಾಧಿಕಾರಿ ಯಾರು ಅನ್ನೋದು ಈಗಿರುವ ಪ್ರಶ್ನೆ. ಸಂಜಯ್ ಬಾಳಲ್ಲಿ ಮೂವರು ಹೆಣ್ಣು ಮಕ್ಕಳ ಪಾತ್ರವಿದೆ.

ಹೌದು, 1996ರಲ್ಲಿ ಡಿಸೈನರ್ ಆಗಿದ್ದ ನಂದಿತಾ ಮಹತಾನಿ ಜೊತೆ ವಿವಾಹವಾಗಿದ್ದರು. ಆದರೆ, ಈ ವಿವಾಹ ಬಂಧ 2000 ದಲ್ಲಿ ವಿಚ್ಛೇದನದ ಮೂಲಕ ಅಂತ್ಯವಾಗಿತ್ತು. ನಂತ್ರ ಬಾಲಿವುಡ್ ತಾರೆಯಾಗಿದ್ದ ನಟಿ ಕರಿಷ್ಮಾ ಕಪೂರ್ ರನ್ನ 2003ರಲ್ಲಿ ಸಂಜಯ್ ಮದುವೆಯಾಗಿದ್ರು. ಈ ದಾಂಪತ್ಯ ಜೀವನದಲ್ಲಿ ಇಬ್ಬರು ಮಕ್ಕಳಿದ್ದಾರೆ. ಆದ್ರೆ ಈ ಸಂಸಾರವೂ 2016ರಲ್ಲಿ ಡೈವೋರ್ಸ್ ಮೂಲಕ ಸಮಾಪ್ತಿಯಾಗಿತ್ತು. 2017ರಲ್ಲಿ ಸಂಜಯ್ ರೂಪದರ್ಶಿಯಾಗಿದ್ದ ಪ್ರಿಯಾ ಸಚ್ ದೇವ್ ರೊಟ್ಟಿಗೆ ಸಪ್ತಪದಿ ತುಳಿದಿದ್ರು. ಸಂಜಯ್-ಪ್ರಿಯಾಗೆ ಅಜಾರಿಯಸ್ ಅನ್ನೋ 6 ವರ್ಷದ ಮಗನಿದ್ದಾನೆ. ಸದ್ಯ ಸಂಜಯ್ ರ ಆಸ್ತಿಗೆ ಪ್ರಿಯಾರೇ ಉತ್ತರಾಧಿಕಾರಿ ಎನ್ನಲಾಗುತ್ತಿದೆ.

ಕರಿಷ್ಮಾ ಕಪೂರ್ ಗೆ ಸಿಗೋದಿಲ್ವಾ ಆಸ್ತಿಯಲ್ಲಿ ಪಾಲು
ನಟಿಯ ಮಕ್ಕಳಿಗೆ ಸಂಜಯ್ ಕೊಟ್ಟಿದ್ದಾರಾ ಬಂಪರ್
2016ರಲ್ಲೇ ನಟಿ ಕರಿಷ್ಮಾರೊಟ್ಟಿಗಿನ ವೈವಾಹಿಕ ಜೀವನಕ್ಕೆ ಸಂಜಯ್ ತಿಲಾಂಜಲಿ ಹಾಡಿದರು. ಆದರೆ, ಮಕ್ಕಳಾದ ಸಮೈರಾ ಮತ್ತು ಕಿಯಾನಾರ ಭವಿಷ್ಯವನ್ನು ಸುಭದ್ರವಾಗಿಸಿದ್ದಾರೆ. ಕರಿಷ್ಮಾರೊಟ್ಟಿಗಿನ ವಿಚ್ಛೇದನದ ಬೆನ್ನಲ್ಲೇ ಇಬ್ಬರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಲಾ 14 ಕೋಟಿಯ ಬಾಂಡ್ ಗಳನ್ನು ಸಂಜಯ್ ಗಿಫ್ಟ್ ಡೀಡ್ ಮಾಡಿದ್ದಾರೆ. ಇನ್ನು ಕರಿಷ್ಮಾರ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 10 ಲಕ್ಷವನ್ನೂ ನೀಡುತ್ತಿದ್ದಾರೆ. ಹೀಗಾಗಿ ಸಂಜಯ್ ರ ಆಸ್ತಿಯಲ್ಲಿ ಕರಿಷ್ಮಾಗೆ ಈಗ ಯಾವುದೇ ಲಾಭ ಸಿಕ್ಕೋದಿಲ್ಲ.

ಆದರೆ ಫೋಬ್ಸ್ ವರದಿಯನ್ವಯ ಸಂಜಯ್ ರ 10 ಸಾವಿರ ಕೋಟಿ ಸಂಪತ್ತಿಗೆ ಅವರ ಮೂರನೇ ಪತ್ನಿ ಪ್ರಿಯಾ ಸಚ್ ದೇವ್ ವಾರಸುದಾರರಾಗಲಿದ್ದಾರೆ. ಸಂಜಯ್ ಅಮೆರಿಕದ ಪ್ರಜೆಯಾಗಿದ್ದು, ಅಲ್ಲಿನ ಕಾನೂನಾತ್ಮಕ ಪ್ರಕ್ರಿಯೆಗಳೆಲ್ಲಾ ಪೂರ್ಣಗೊಳ್ಳಬೇಕಿದೆ. ನಂತ್ರ ಭಾರತೀಯ ಷೇರು ಮಾರುಕಟ್ಟೆ ಮತ್ತು ಸೆಬಿಗೆ ಸಲ್ಲಿಸಬೇಕಿರೋ ದಾಖಲೆಗಳೆಲ್ಲಾ ಸಲ್ಲಿಕೆಯಾದ ಬಳಿಕ ಷೇರುಗಳು ಪ್ರಿಯಾರಿಗೆ ವರ್ಗಾವಣೆಯಾಗಲಿದೆ. ಈ ಮೂಲಕ ಸಂಜಯ್ ರ ಸಂಪತ್ತಿನ ಉತ್ತರಾಧಿಕಾರತ್ವ ಪ್ರಿಯಾ ಮತ್ತು ಪುತ್ರನ ಪಾಲಾಗಲಿದೆ.

Tags: IndiaPhobesPriya Sach DevShreya Sanjay KapoorSona com
SendShareTweet
Previous Post

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

Next Post

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

Related Posts

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ
ದೇಶ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!
ದೇಶ

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ
ದೇಶ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?
ದೇಶ

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್
ದೇಶ

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

Next Post
ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

ಮತ್ತೊಮ್ಮೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಮತ್ತೊಮ್ಮೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

10 ಕೋಟಿ ಸೈಬರ್ ವಂಚನೆ

10 ಕೋಟಿ ಸೈಬರ್ ವಂಚನೆ

Recent News

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

ಮತ್ತೊಮ್ಮೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಮತ್ತೊಮ್ಮೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

10 ಕೋಟಿ ಸೈಬರ್ ವಂಚನೆ

10 ಕೋಟಿ ಸೈಬರ್ ವಂಚನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪಕ್ಷದ ವಿಶೇಷ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat