ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೇಂದ್ರಕ್ಕೆ ರಾಜ್ಯ ಸರ್ಕಾರದ ಸವಾಲು!

June 20, 2025
Share on WhatsappShare on FacebookShare on Twitter

ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ಈ ಪ್ರಕಟಣೆಯಲ್ಲಿ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ವಿಶ್ಲೇಷಿಸಲಾಗಿದೆ.

ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ 15% ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ.

ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಲಾಗಿದೆ.
ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು 10% ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ 10% ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ 15% ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ.

ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್ಸಿ, ಎಸ್ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಷೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ.

ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ 15% ಮೀಸಲಾತಿಯನ್ನು ಜಾರಿಗೊಳಿಸಿರುವ ಅದೇ ಪಕ್ಷವು ಇಂದು ಕರ್ನಾಟಕದಲ್ಲಿ ತೆಗೆದುಕೊಂಡಿರುವ ಅದೇ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ.

ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಲಿ.
ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ ಎಂದು ಸವಾಲು ಹಾಕಲಾಗಿದೆ. ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ.

ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ.
ಯಾವುದೇ ತಾಂತ್ರಿಕ ಕಾರಣಗಳಿಂದ ಯಾವೊಂದು ಮನೆಯು ನಿರ್ಮಾಣಗೊಳ್ಳದೆ ಬಾಕಿ ಉಳಿಯಬಾರದು ಎಂಬುದನ್ನು ಇದು ಖಚಿತಪಡಿಸುತ್ತದೆ. ಸಾಂವಿಧಾನಿಕ ಅವಕಾಶಗಳ ಮಿತಿಗೆ ಒಳಪಟ್ಟ ಈ ಪ್ರಯತ್ನವು ಸಮಾನತೆ, ದಕ್ಷತೆ ಮತ್ತು ಸಂಪನ್ಮೂಲದ ಸದ್ಭಳಕೆಯ ಉಪಯುಕ್ತ ಮಾದರಿಯಾಗಿದೆ.

ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ.

ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಹೇಳಲಾಗಿದೆ.

Tags: BJPCongress
SendShareTweet
Previous Post

‘ಸಿತಾರೆ ಜಮೀನ್ ಪರ್’ ಕಲೆಕ್ಷನ್ ಹೇಗಿದೆ?

Next Post

ಕರುಣ್ ನಾಯರ್ ಕಂಬ್ಯಾಕ್: 8 ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಮರುಪ್ರವೇಶ, ಸಾಧನೆ!

Related Posts

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?
ರಾಜಕೀಯ

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?
ವಾಣಿಜ್ಯ-ವ್ಯಾಪಾರ

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?
ರಾಜ್ಯ

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?
ರಾಜಕೀಯ

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?

ಕಸ ಕಂಡ್ರೆ ಫೋಟೋ ಕಳುಹಿಸಿ ಅಭಿಯಾನ
ರಾಜ್ಯ

ಕಸ ಕಂಡ್ರೆ ಫೋಟೋ ಕಳುಹಿಸಿ ಅಭಿಯಾನ

ಒತ್ತಡ, ವೈಮನಸ್ಸಿಗೆ ಯೋಗ ಔಷಧಿ ಇದ್ದಂತೆ; ಅಶ್ವಥ್ ನಾರಾಯಣ್
ರಾಜ್ಯ

ಒತ್ತಡ, ವೈಮನಸ್ಸಿಗೆ ಯೋಗ ಔಷಧಿ ಇದ್ದಂತೆ; ಅಶ್ವಥ್ ನಾರಾಯಣ್

Next Post
ಕರುಣ್ ನಾಯರ್ ಕಂಬ್ಯಾಕ್: 8 ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಮರುಪ್ರವೇಶ, ಸಾಧನೆ!

ಕರುಣ್ ನಾಯರ್ ಕಂಬ್ಯಾಕ್: 8 ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಮರುಪ್ರವೇಶ, ಸಾಧನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

Recent News

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ: ಚಳಿಗೂ ಜಗ್ಗದೆ ಚಿನ್ನಕ್ಕೆ ಮುತ್ತು!

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

ಈಶ್ವರಪ್ಪ ಘರ್ ವಾಪಸಿಗೆ ಒಲವು ತೋರಿಸುತ್ತಿರುವ ವಿಚಾರ; ವಿಜಯೇಂದ್ರ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat