ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಎಲೆಕ್ಟ್ರಿಕ್ ವೆಹಿಕಲ್ ಉತ್ಪಾದನೆ:ಜಗತ್ತಿನಲ್ಲೇ ಭಾರತ ಶ್ರೇಷ್ಠ

June 23, 2025
Share on WhatsappShare on FacebookShare on Twitter

ಭಾರತವೀಗ ಬದಲಾಗುತ್ತಿದೆ. ಜಗತ್ತಿನ ತಂತ್ರಜ್ಞಾನ, ಅಭಿವೃದ್ಧಿಯ ವೇಗಕ್ಕೆ ತಕ್ಕಂತೆ ಭಾರತವೂ ಏಳಿಗೆ ಹೊಂದುತ್ತಿದೆ. ಜಾಗತಿಕ ಮಟ್ಟದ ವಿಮಾನ ನಿಲ್ದಾಣಗಳು, ರಸ್ತೆಗಳು, ಟೋಲ್ ಸಂಗ್ರಹ ವ್ಯವಸ್ಥೆ, ಸ್ಮಾರ್ಟ್ ಫೋನ್ ಉತ್ಪಾದನೆಯಲ್ಲಿ ಭಾರತವೂ ಮುಂಚೂಣಿಯಲ್ಲಿದೆ. ಇದರ ಬೆನ್ನಲ್ಲೇ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲೂ ಭಾರತವು ಮುನ್ನಡೆ ಸಾಧಿಸುತ್ತಿದ್ದು, ಇನ್ನೈದು ವರ್ಷದಲ್ಲೇ ಜಗತ್ತಿನಲ್ಲೇ 4ನೇ ಸ್ಥಾನಕ್ಕೇರಲಿದೆ ಎಂದು ವರದಿಯೊಂದು ತಿಳಿಸಿದೆ.


ಇವಿಗಳ ಉತ್ಪಾದನೆಯಲ್ಲಿ ಭಾರತವೇ ಕಿಂಗ್
5 ವರ್ಷಗಳಲ್ಲೇ 4ನೇ ಸ್ಥಾನಕ್ಕೆ ಏರಿಕೆ
ಅಮೆರಿಕದ ಸಂಸ್ಥೆಯಿಂದಲೇ ಹೊರಬಿತ್ತು ವರದಿ

ಹೌದು, ಮುಂದಿನ ದಿನಗಳಲ್ಲಿಇವಿ ವಲಯದಲ್ಲಿ ಭಾರತ ದೈತ್ಯ ಹೆಜ್ಜೆ ಇಡಲಿದೆ. 2030ರ ವೇಳೆಗೆ ಅಂದಾಜು 25 ಲಕ್ಷ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲೇ ತಯಾರಾಗಲಿವೆ ಎಂದು ನ್ಯೂಯಾರ್ಕ್ ಮೂಲದ ರೋಡಿಯಂ ಗ್ರೂಪ್ ವರದಿ ತಿಳಿಸಿದೆ. ಅಷ್ಟೇ ಅಲ್ಲ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ, ತಯಾರಿಕೆಯಲ್ಲಿ ಭಾರತವು ಇನ್ನೈದು ವರ್ಷಗಳಲ್ಲೇ ಜಗತ್ತಿನಲ್ಲಿ 4ನೇ ಸ್ಥಾನಕ್ಕೆ ಜಿಗಿಯಲಿದೆ ಎಂದೂ ವರದಿ ತಿಳಿಸಿದೆ.


ಭಾರತದಲ್ಲೀಗ 2 ಲಕ್ಷ ಇವಿ ಉತ್ಪಾದನೆ
5 ವರ್ಷಗಳಲ್ಲೇ 10 ಪಟ್ಟು ಏರಿಕೆ ನಿರೀಕ್ಷೆ
ಬೇಡಿಕೆಯೂ ಹೆಚ್ಚಾಗುತ್ತಿದೆ ಎಂದು ವರದಿ

ಈಗ ಭಾರತದಲ್ಲಿವರ್ಷಕ್ಕೆ ಕೇವಲ 2 ಲಕ್ಷ ಎಲೆಕ್ಟ್ರಿಕ್ ಕಾರುಗಳು ಉತ್ಪಾದನೆಯಾಗುತ್ತಿವೆ. ಮುಂದಿನ 5 ವರ್ಷದಲ್ಲಿಈ ತಯಾರಿಕೆ ಸಾಮರ್ಥ್ಯವು ಕನಿಷ್ಠ 10 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಚೀನಾ, ಅಮೆರಿಕ ಮತ್ತು ಯೂರೋಪ್ ಬಿಟ್ಟರೆ ಇವಿ ತಯಾರಿಕೆ­ಯಲ್ಲಿನಾಲ್ಕನೇ ಸ್ಥಾನಕ್ಕೆ ಭಾರತ ಬರಲಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಈಗ ಒಂದು ಲಕ್ಷ ಕ್ಕೂ ಅಧಿಕ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಇದೆ. 2030ರೊಳಗೆ ಈ ಬೇಡಿಕೆಯು 4ರಿಂದ 14 ಲಕ್ಷ ಕ್ಕೆ ಏರಿಕೆ­ಯಾಗಬಹುದು ಎಂದು ರೋಡಿಯಂ ಅಂದಾಜಿಸಿದೆ. ಕನಿಷ್ಠ 10 ಲಕ್ಷ ದಷ್ಟು ಹೆಚ್ಚುವರಿ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿ ತಯಾರಾಗಬಹುದು ಎಂದು ಹೇಳಲಾಗುತ್ತಿದೆ.


ದಿನೇದಿನೆ ಇವಿ ಮಾರಾಟ ಹೆಚ್ಚಳ
60 ಲಕ್ಷ ವಾಹನಗಳಿಗೆ ಬೇಡಿಕೆ ಅಂದಾಜು
ಚೀನಾ ಜತೆ ಸ್ಪರ್ಧೆಗೆ ಇಳಿಯಲಿದೆ ಭಾರತ

ಉದ್ಯಮದ ಅಂದಾಜಿನ ಪ್ರಕಾರ ಒಟ್ಟು ಕಾರು ಮಾರಾಟ 60 ಲಕ್ಷಕ್ಕೆ ತಲುಪುವ ನಿರೀಕ್ಷೆ ಇದೆ. ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯನ್ನು ಹೆಚ್ಚಿಸಿ, ಅಂತಾರಾಷ್ಟ್ರೀಯ ಬೇಡಿಕೆಯನ್ನೂ ಉತ್ತೇಜಿಸಬೇಕಾದರೆ ಚೀನಾ ರೇಸ್ ಅನ್ನು ಹಿಂದಿಕ್ಕಬೇಕಾಗುತ್ತದೆ. ವೆಚ್ಚವನ್ನು ಗಣನೀಯವಾಗಿ ಇಳಿಸಿ, ಚೀನಾಕ್ಕಿಂತಲು ನಮ್ಮ ಕಾರುಗಳೇ ಅಗ್ಗಮತ್ತು ಗುಣಮಟ್ಟದಲ್ಲಿಕೊಂಚ ಕೂಡ ರಾಜಿ ಇಲ್ಲಎಂಬುದನ್ನು ಪ್ರಮಾಣೀಕರಿಸಬೇಕಾಗುತ್ತದೆ. ಆಗ ಮಾತ್ರ ‘ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’ ಎಂಬ ಸರಕಾರದ ಕಾರ್ಯತಂತ್ರ ಸಫಲವಾಗುತ್ತದೆ,’’ ಎಂದು ರೋಡಿಯಂ ಅಭಿಪ್ರಾಯಪಟ್ಟಿದೆ.


ಭಾರತದಲ್ಲಿ ಈಗಾಗಲೇ ಇವಿಗಳ ಪ್ರಾಬಲ್ಯ
51 ಬಗೆಯ ಕಾರುಗಳ ಮಾರಾಟಕ್ಕೆ ಕ್ಷಿಪ್ರಗತಿ
ಟೆಸ್ಲಾ ಕೂಡ ಭಾರತಕ್ಕೆ ಆಗಮಿಸಲು ಸಿದ್ಧ

ಭಾರತದಲ್ಲಿ ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ತಯಾರಿಕೆ, ಉತ್ಪಾದನೆ, ಆಮದು ಜಾಸ್ತಿಯಾಗಿದೆ. ಭಾರತದ ಇವಿ ಮಾರುಕಟ್ಟೆಯು 3.7 ಲಕ್ಷ ಕೋಟಿ ರೂಪಾಯಿಯಷ್ಟಿದ್ದು, ಇದು 2030ರ ವೇಳೆಗೆ 20 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲ, ಈಗಾಗಲೇ ಸುಮಾರು 51 ಬಗೆಯ ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗುತ್ತಿರುವುದು ಗಮನಾರ್ಹ ಸಂಗತಿಯೂ ಆಗಿದೆ.

ಟಾಟಾ, ಮಹೀಂದ್ರಾ ಸೇರಿ ಹಲವು ಕಂಪನಿಗಳು ದೇಶೀಯವಾಗಿಯೇ ವಿದ್ಯುತ್ ಚಾಲಿತ ಕಾರುಗಳ ಉತ್ಪಾದನೆಯಲ್ಲಿ ತೊಡಗಿವೆ. ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಕೂಡ ಡೊನಾಲ್ಡ್ ಟ್ರಂಪ್ ವಿರೋಧದ ಮಧ್ಯೆಯೂ ಭಾರತದಲ್ಲಿ ಇವಿ ಘಟಕ ಸ್ಥಾಪಿಸಲು ಮುಂದಾಗಿದೆ. ಹೀಗೆಯೇ ಮುಂದುವರಿದರೆ ಭಾರತವು ಭವಿಷ್ಯದಲ್ಲಿ ಇವಿ ಕ್ಷೇತ್ರದ ದೈತ್ಯನಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಲಾಗುತ್ತಿದೆ.

Tags: CarElectric vehicleIndiaSmart phoneToll
SendShareTweet
Previous Post

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್

Next Post

ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?

Related Posts

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ
ವಿದೇಶ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’
ದೇಶ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು
ದೇಶ

ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು

ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?
ದೇಶ

ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?

ಇರಾನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಮರಳಿ ತಾಯ್ನಾಡಿಗೆ
ದೇಶ

ಇರಾನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಮರಳಿ ತಾಯ್ನಾಡಿಗೆ

‘ಶಾರುಖ್ ಖಾನ್ ‘ಮನ್ನತ್’ ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!’
ದೇಶ

‘ಶಾರುಖ್ ಖಾನ್ ‘ಮನ್ನತ್’ ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!’

Next Post
ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?

ಫಾಸ್ಟ್ಯಾಗ್ ವಾರ್ಷಿಕ ಪಾಸ್:ಇದ್ರಿಂದ ಏನೆಲ್ಲ ಪ್ರಯೋಜನ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ವಿಚಾರಣೆಗೂ ಮುನ್ನ ಗಂಭೀರ ಆರೋಪ ಮಾಡಿದ ಡಿ.ಕೆ. ಸುರೇಶ್

ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

Recent News

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ವಿಚಾರಣೆಗೂ ಮುನ್ನ ಗಂಭೀರ ಆರೋಪ ಮಾಡಿದ ಡಿ.ಕೆ. ಸುರೇಶ್

ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕಾಳಿ ಮಾತೆಯ ಅವತಾರದಲ್ಲಿ ವಿಕೃತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat