ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ರಾಯಚೂರಿನಲ್ಲಿ ನಿಖಿಲ್ ಬೈಕ್ ರ್ಯಾಲಿ

June 27, 2025
Share on WhatsappShare on FacebookShare on Twitter

ರಾಯಚೂರು : ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಫುಲ್‌ ಆಕ್ಟೀವ್‌ ಆಗಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಅವರು ರಾಯಚೂರು ನಗರದಲ್ಲಿ ಬೈಕ್‌ ರ್ಯಾಲಿ ನಡೆಸಿದ್ದಾರೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಪಟೇಲ್ ವೃತ್ತದಲ್ಲಿನ ಸರ್ಧಾರ್ ವಲ್ಲಭಾಯಿ ಪಟೇಲ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಜೆಡಿಎಸ್ ಕಾರ್ಯಕರ್ತರಿಂದ ಕೃಷಿ ವಿವಿ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್‌ ರ್ಯಾಲಿ ನಡೆಸಿದರು.

ಇಂದು ದೇವದುರ್ಗ ಪಟ್ಟಣದಲ್ಲಿ ಪುತ್ತಳಿ ಅನಾವರಣ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನೂರಾರು ಬೈಕ್ ಗಳ ಮೂಲಕ ಜೆಡಿಎಸ್ ಯುವ ಮುಖಂಡನನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯ ಸರಕಾರ ತನಗೆ ತಾನು, ಆತ್ಮಸಾಕ್ಷಿಯಾಗಿ ಆತ್ಮಾವಲೋಕನ ಮಾಡಿಕೊಳ್ಳಲಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಸೇರಿ ಗ್ಯಾರೆಂಟಿಗಳ ಬಗ್ಗೆ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ.

ಗ್ಯಾರಂಟಿ ಯೋಜನೆಗಳ ಬಗ್ಗೆ ತಿಂಗಳು ತಿಂಗಳು ಖಾತೆಗೆ ಜಮೆ ಮಾಡುತ್ತೇವೆ ಅಂದಿದ್ದರು. ಇತ್ತೀಚೆಗೆ ಡಿಸಿಎಂ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ನಾವೇನು ತಿಂಗಳ..ತಿಂಗಳ ಕೊಡ್ತೀವಿ ಅಂದಿದ್ದೇವಾ ಎಂದು ಪ್ರಶ್ನಿಸಿದ್ರು. ಆದರೆ, ಎಂಪಿ ಚುನಾವಣೆ ವೇಳೆ ಬಾಕಿ ಹಣ ಹಾಕಿದ್ದಾರೆ. ಇದನ್ನು ನೋಡಿದರೆ ZP, TP ಚುನಾವಣೆ ಬರೋವರೆಗೂ ಕಾಯ್ಬೇಕೆನೋ ಎಂದು ವಂಗ್ಯವಾಡಿದ್ದಾರೆ.

Tags: JdsNikhil kumaraswamyRaichuru
SendShareTweet
Previous Post

ಸದ್ಯದಲ್ಲೇ ಮಠಕ್ಕೆ ಬರುತ್ತಾರೆ- ಬಾಲಚಂದ್ರ ಜಾರಕಿಹೊಳಿ

Next Post

ವಸತಿ ಯೋಜನೆ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ

Related Posts

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!
ರಾಜ್ಯ

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!
ರಾಯಚೂರು

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

Next Post
ವಸತಿ ಯೋಜನೆ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ

ವಸತಿ ಯೋಜನೆ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ

ರಾಜಸ್ಥಾನ ತೊರೆದು ಗುಜರಾತ್‌ಗೆ ವಲಸೆ ಹೋದ GT ವೇಗಿ ಅಶೋಕ್ ಶರ್ಮಾ!

ರಾಜಸ್ಥಾನ ತೊರೆದು ಗುಜರಾತ್‌ಗೆ ವಲಸೆ ಹೋದ GT ವೇಗಿ ಅಶೋಕ್ ಶರ್ಮಾ!

Recent News

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ

ರಾಜಸ್ಥಾನ ತೊರೆದು ಗುಜರಾತ್‌ಗೆ ವಲಸೆ ಹೋದ GT ವೇಗಿ ಅಶೋಕ್ ಶರ್ಮಾ!

ರಾಜಸ್ಥಾನ ತೊರೆದು ಗುಜರಾತ್‌ಗೆ ವಲಸೆ ಹೋದ GT ವೇಗಿ ಅಶೋಕ್ ಶರ್ಮಾ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat