ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೈಲು ಪ್ರಯಾಣಿಕರೇ ಗಮನಿಸಿ; ಟಿಕೆಟ್ ಬುಕ್ಕಿಂಗ್ ನಿಂದ, ಫುಡ್ ಆರ್ಡರ್ ವರೆಗೆ ಈಗ ಒಂದೇ ಆ್ಯಪ್

July 2, 2025
Share on WhatsappShare on FacebookShare on Twitter

ನವದೆಹಲಿ: ಕಳೆದ 11 ವರ್ಷಗಳಲ್ಲಿ ರೈಲ್ವೆ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಈಗ ಒಂದೇ ಆ್ಯಪ್ ನಲ್ಲಿ ಹತ್ತಾರು ಸೇವೆಗಳನ್ನು ನೀಡಲು ಆರಂಭಿಸಿದೆ. ರೈಲ್ವೆ ಇಲಾಖೆಯು “ರೈಲ್ ಒನ್” (RailOne) ಎಂಬ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಇದಕ್ಕೆ ಚಾಲನೆಯನ್ನೂ ನೀಡಲಾಗಿದೆ. ಗ್ರಾಹಕರು ಟಿಕೆಟ್ ಬುಕ್ಕಿಂಗ್ ನಿಂದ ಹಿಡಿದು ರೈಲುಗಳಲ್ಲಿ ಊಟ ಆರ್ಡರ್ ಮಾಡುವವರೆಗಿನ ಎಲ್ಲ ಸೇವೆಗಳು ಈ ಆ್ಯಪ್ ನಲ್ಲಿಯೇ ಸಿಗುತ್ತವೆ.

ಹೊಸ ಆ್ಯಪ್ ನಲ್ಲಿ ಏನೇನಿದೆ?
ಹತ್ತಾರು ಸೌಲಭ್ಯಗಳನ್ನು ಒಂದೇ ಆ್ಯಪ್ ಅಡಿಯಲ್ಲಿ ನೀಡಲು ರೈಲ್ವೆ ಇಲಾಖೆ ಕ್ರಮ ತೆಗೆದುಕೊಂಡಿದೆ. ರೈಲುಗಳ ಟಿಕೆಟ್ ಬುಕ್ಕಿಂಗ್, ಪಿ ಎನ್ ಆರ್ ಸ್ಟೇಟಸ್ ಟ್ರ್ಯಾಕಿಂಗ್, ರೈಲು ಎಲ್ಲಿದೆ ಎಂದು ತಿಳಿಯಲು ಟ್ರೈನ್ ಟ್ರ್ಯಾಕಿಂಗ್, ರೈಲಿನಲ್ಲಿ ಕೋಚ್ ಪೊಸಿಷನ್, ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದು, ಊಟ ಬುಕ್ ಮಾಡುವುದು ಸೇರಿ ಹಲವು ಸೌಲಭ್ಯಗಳು ಒಂದೇ ಆ್ಯಪ್ ನಲ್ಲಿ ಸಿಗಲಿವೆ.

ಹೊಸ ಆ್ಯಪ್ ಅನ್ನು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಷನ್ ಸೆಂಟರ್ ಆ್ಯಪ್ ಅಭಿವೃದ್ಧಿಪಡಿಸಿದೆ. ಇದಕ್ಕಾಗಿ ಹೊಸದಾಗಿ ಲಾಗ್ ಇನ್ ಆಗಬೇಕಿಲ್ಲ. ಹೊಸ ಪಾಸ್ ವರ್ಡ್ ಸೆಟ್ ಮಾಡಬೇಕಿಲ್ಲ. ಐಆರ್ ಸಿಟಿಸಿಯ ಯೂಸರ್ ನೇಮ್ ಹಾಗೂ ಪಾಸ್ ವರ್ಡ್ ಗಳ ಮೂಲಕವೇ ಲಾಗ್ ಇನ್ ಆಗಬಹುದು. ಆ್ಯಂಡ್ರಾಯ್ಡ್ ಹಾಗೂ ಐಒಎಸ್ (ಆ್ಯಪಲ್ ಆ್ಯಪ್ ಸ್ಟೋರ್)ನಲ್ಲಿಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದಕ್ಕೂ ಮೊದಲು ಒಂದೊಂದು ಸೇವೆ ಒಂದೊಂದು ಆ್ಯಪ್ ಇನ್ ಸ್ಟಾಲ್ ಮಾಡಿಕೊಳ್ಳಬೇಕಿತ್ತು. ಆದರೀಗ, ರೈಲ್ ಒನ್ ಅಪ್ಲಿಕೇಶನ್ ಉತ್ತಮ ಇಂಟರ್ಫೇಸ್ ಮೂಲಕ ಪ್ರಯಾಣಿಕರಿಗೆ ಒಂದು ವಿಶಿಷ್ಟವಾದ ಅನುಭವವನ್ನು ನೀಡುವುದು ರೈಲ್ ಒನ್ ಅಪ್ಲಿಕೇಶನ್ ನ ಮುಖ್ಯ ಗುರಿಯಾಗಿದೆ. ಇದು ವಿವಿಧ ಸೇವೆಗಳನ್ನು ಸಂಯೋಜಿಸುವ ಮೂಲಕ ಎಲ್ಲ ರೈಲ್ವೆ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುತ್ತದೆ.

Tags: (RailOnenew appPassenger ServicesRailway Minister
SendShareTweet
Previous Post

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ: ಯಶಸ್ವಿ ಜೈಸ್ವಾಲ್ ಸ್ಲಿಪ್ ಕರ್ತವ್ಯದಿಂದ ಮುಕ್ತಿ – ಭಾರತದ ಫೀಲ್ಡಿಂಗ್ ತಂತ್ರದಲ್ಲಿ ಮಹತ್ವದ ಬದಲಾವಣೆ?

Next Post

ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲಿ ಆಕಾಶ್ ದೀಪ್‌ರನ್ನೇ ಏಕೆ ಪರಿಗಣಿಸಬೇಕು ಎಂದ ಮಾಜಿ ಬೌಲರ್​

Related Posts

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

Next Post
ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲಿ ಆಕಾಶ್ ದೀಪ್‌ರನ್ನೇ ಏಕೆ ಪರಿಗಣಿಸಬೇಕು ಎಂದ ಮಾಜಿ ಬೌಲರ್​

ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲಿ ಆಕಾಶ್ ದೀಪ್‌ರನ್ನೇ ಏಕೆ ಪರಿಗಣಿಸಬೇಕು ಎಂದ ಮಾಜಿ ಬೌಲರ್​

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

Recent News

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat