ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಕಪಾಳಮೋಕ್ಷಕ್ಕೆ ಯತ್ನಿಸಿದ ನೋವಿಗೆ ಇಲ್ಲ ಮುಲಾಮು!

July 3, 2025
Share on WhatsappShare on FacebookShare on Twitter


ಸಾವಿರಾರು ಜನರ ಮುಂದೆ ನನಗೆ ಅಪಮಾನವಾಗಿದೆ. ತುಂಬಿದ ಸಭೆಯಲ್ಲಿ ನನ್ನ ಗೌರವ ಮಣ್ಣು ಪಾಲಾಗಿದೆ ಎಂದು ಧಾರವಾಡದ ಹೆಚ್ಚುವರಿ ಎಸ್ ಪಿ ನಾರಾಯಣ ಭರವನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ.

ಹೌದು! ಏಪ್ರಿಲ್ 29ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅಂದು ಎಸಿಪಿಯಾಗಿದ್ದ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೋಪದಲ್ಲಿ ಕಪಾಳ ಮೋಕ್ಷ ಮಾಡಲು ಮುಂದಾಗಿದ್ದರು. ಈ ಘಟನೆಯಿಂದ ನೊಂದಿರುವ ನಾರಾಯಣ ಭರವನಿ ಸ್ವಯಂ ನಿವೃತ್ತಿಗೀಗ ಮನವಿ ಸಲ್ಲಿಸಿದ್ದಾರೆ. ತಮ್ಮದಲ್ಲದ ತಪ್ಪಿಗೆ ತಾವು ಅಪಮರ್ಯಾದೆ ಅನುಭವಿಸಿದ್ದೇನೆ. ನನ್ನ ಮನಸ್ಸಿಗೆ ಈ ಘಟನೆ ತುಂಬಾ ನೋವು ತಂದಿದೆ. ನನ್ನನ್ನು ಸೇವೆಯಿಂದ ವಿಮುಕ್ತಗೊಳಿಸಿ ಅಂತಾ ಭರಮನಿ ಮನವಿ ಮಾಡಿದ್ದಾರೆ.

ತುಂಬಿದ ಸಭೆಯಲ್ಲಿ ನನಗಾದ ಅಪಮಾನದಿಂದ ಇನ್ನೂ ಹೊರ ಬರಲಾಗಿಲ್ಲ. ಹೋದ ಮಾನ ವಾಪಸ್ ಬರುತ್ತಾ? ಅಂತಾ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ. ಹಾಗಂತಾ ಈ ಪತ್ರವನ್ನ ಅವರು ಜೂನ್ 12ರಂದೇ ಬರೆದಿರೋದು ಈಗ ಬಯಲಾಗಿದೆ. ಇದರ ನಡುವೆ, ಆ ಭಾಗದ ಓರ್ವ ಪ್ರಭಾವಿ ಸಚಿವರು ಭರಮನಿ ಅವರ ಮನವೊಲಿಕೆಗೆ ಯತ್ನಿಸಿದ್ದರು.

ಅಷ್ಟೇ ಅಲ್ಲಾ ಅವರನ್ನ ಬೆಂಗಳೂರಿಗೆ ಕರೆತಂದು ಡ್ಯಾಮೇಜ್ ಕಂಟ್ರೋಲ್ ಗೂ ಯತ್ನಿಸಿದ್ದರು. ಆದರೆ, ಅದ್ಯಾವುದಕ್ಕೂ ಸೊಪ್ಪು ಹಾಕದ ಭರವನಿ ಹೋದ ಮಾನ ಮತ್ತೆ ಬರುತ್ತಾ ಅಂತಾ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಮೂರು ಪುಟಗಳ ಪತ್ರದಲ್ಲಿ ತಮಗಾದ ಅಪಮಾನವನ್ನು ಅವರು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

Tags: BelagaviCM SiddaramaiaPoliticianS. P. Narayana Bharwani
SendShareTweet
Previous Post

ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಮಾಲೀಕರ ಮೇಲೆ ಹಲ್ಲೆ ನಡೆಸಿದವರ ಅಮಾನತು

Next Post

ನಿವೃತ್ತ ಡಿಜಿ ಓಂ ಪ್ರಕಾಶ್ ಪುತ್ರಿಯಿಂದ ದಾಂಧಲೆ

Related Posts

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!
ರಾಜ್ಯ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

Next Post
ನಿವೃತ್ತ ಡಿಜಿ ಓಂ ಪ್ರಕಾಶ್ ಪುತ್ರಿಯಿಂದ ದಾಂಧಲೆ

ನಿವೃತ್ತ ಡಿಜಿ ಓಂ ಪ್ರಕಾಶ್ ಪುತ್ರಿಯಿಂದ ದಾಂಧಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat