ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೋಟಕ್ ಮಹೀಂದ್ರಾ ಗ್ರೂಪ್ ನಿಂದ 1.5 ಲಕ್ಷ ರೂ. ಸ್ಕಾಲರ್ ಶಿಪ್; ಕೂಡಲೇ ಅರ್ಜಿ ಸಲ್ಲಿಸಿ

July 9, 2025
Share on WhatsappShare on FacebookShare on Twitter

ಬೆಂಗಳೂರು: ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ‘ಕೋಟಕ್ ಕನ್ಯಾ ವಿದ್ಯಾರ್ಥಿವೇತನ-2025’ (Kotak Kanya Scholarship 2025) ಯೋಜನೆ ಘೋಷಣೆ ಮಾಡಿದೆ. ಇದರ ಅನ್ವಯ ಬಡ ಹೆಣ್ಣುಮಕ್ಕಳು 1.5 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ವಿದ್ಯಾರ್ಥಿ ವೇತನಕ್ಕಾಗಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.

ಯಾವ ಕೋರ್ಸ್ ಮಾಡಿದವರಿಗೆ ಅನುಕೂಲ?
ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವಾಗುವುದು ಉದ್ದೇಶವಾಗಿದೆ. ಅದರಂತೆ, ಎಂಜಿನಿಯರಿಂಗ್, ವೈದ್ಯಕೀಯ (MBBS), ಕಾನೂನು (LLB), ಸಂಶೋಧನೆ (BS-MS), ವಿನ್ಯಾಸ, ವಾಸ್ತುಶಿಲ್ಪ ಸೇರಿ ಹಲವು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಟ್ಯೂಷನ್ ಫೀಸ್, ಹಾಸ್ಟೆಲ್ ಶುಲ್ಕ, ಪುಸ್ತಕ, ಲ್ಯಾಪ್ ಟಾಪ್ ಸೇರಿ ಹಲವು ರೀತಿಯ ವೆಚ್ಚಗಳನ್ನು ಭರಿಸಲು ವರ್ಷಕ್ಕೆ 1.5 ಲಕ್ಷ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. www.buddy4study.com ವೆಬ್ ಸೈಟ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಹತಾ ಮಾನದಂಡಗಳು ಏನು?

  • ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು.
  • ಪಿಯುಸಿಯಲ್ಲಿ ಕನಿಷ್ಠ 75% ಅಂಕ ಪಡೆದಿರಬೇಕು.
  • ಮೇಲೆ ಉಲ್ಲೇಖಿಸಿದ ಕೋರ್ಸ್ ಗಳಿಗೆ ಪ್ರಸಕ್ತ ವರ್ಷದಲ್ಲಿ ಸೇರ್ಪಡೆಯಾಗಿರಬೇಕು
  • ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ.ಗಿಂತ ಕಡಿಮೆ ಇರಬೇಕು.
  • ಕೋಟಕ್ ಗ್ರೂಪ್ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ

ಯಾವ ದಾಖಲೆ ಸಲ್ಲಿಸಬೇಕು?
ಆಧಾರ್ ಕಾರ್ಡ್, ಗುರುತಿನ ಚೀಟಿ, ಪಿಯುಸಿ ಮಾರ್ಕ್ಸ್ ಕಾರ್ಡ್, ಕಾಲೇಜು ಪ್ರವೇಶ ದೃಢೀಕರಣ ಸರ್ಟಿಫಿಕೇಟ್, ಕುಟುಂಬದ ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಸೈಜಿನ ಫೋಟೋ, ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ ನೀಡಬೇಕು. ಹೆಚ್ಚಿನ ಮಾಹಿತಿಗೆ 011-430-92248 ಸಂಖ್ಯೆಗೆ ಕರೆ ಮಾಡಬಹುದು.

Tags: bengaloreKotak Kanya Scholarship 2025llbMBBSSalarywww.buddy4study.com
SendShareTweet
Previous Post

ಧಾರವಾಡದ ಕೃಷಿ ವಿವಿಯಲ್ಲಿ 9 ಹುದ್ದೆ ಖಾಲಿ: ನೇರ ಸಂದರ್ಶನ ಮೂಲಕ ನೇಮಕ

Next Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 6,770 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Related Posts

ಹೋಟೆಲ್‌ಗಳಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ – ಮಾ.23ರಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ!
ದೇಶ

ಹೋಟೆಲ್‌ಗಳಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ – ಮಾ.23ರಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ!

ರಂಜಾನ್ ಹಬ್ಬದಂದೇ ಇರಾನ್‌ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ!
ದೇಶ

ರಂಜಾನ್ ಹಬ್ಬದಂದೇ ಇರಾನ್‌ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ!

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ.. ಅಪಾಯದ ನಡುವೆಯೇ ಸಂಚಾರ ಆರಂಭಿಸಿದ ಭಾರತೀಯ LPG ಟ್ಯಾಂಕರ್‌ಗಳು!
ದೇಶ

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ.. ಅಪಾಯದ ನಡುವೆಯೇ ಸಂಚಾರ ಆರಂಭಿಸಿದ ಭಾರತೀಯ LPG ಟ್ಯಾಂಕರ್‌ಗಳು!

ಜೀವಂತವಾಗಿದ್ದ ವ್ಯಕ್ತಿಯನ್ನು ಸ್ಮಶಾನದಲ್ಲೇ ಬಿಟ್ಟು ಹೋದ ಕುಟುಂಬ
ದೇಶ

ಜೀವಂತವಾಗಿದ್ದ ವ್ಯಕ್ತಿಯನ್ನು ಸ್ಮಶಾನದಲ್ಲೇ ಬಿಟ್ಟು ಹೋದ ಕುಟುಂಬ

ರಿಯಾದ್ ಮೇಲೆ ಕ್ಷಿಪಣಿ ದಾಳಿ.. ಉತ್ತರ ಪ್ರದೇಶದ ವ್ಯಕ್ತಿ ಬಲಿ? ಫೋನ್ ಕರೆ ಮೂಡಿಸಿದ ಆತಂಕ!
ದೇಶ

ರಿಯಾದ್ ಮೇಲೆ ಕ್ಷಿಪಣಿ ದಾಳಿ.. ಉತ್ತರ ಪ್ರದೇಶದ ವ್ಯಕ್ತಿ ಬಲಿ? ಫೋನ್ ಕರೆ ಮೂಡಿಸಿದ ಆತಂಕ!

ಹಿಂದೂ ಮಹಾಸಾಗರಕ್ಕೆ ವ್ಯಾಪಿಸಿದ ಯುದ್ಧದ ಕಿಚ್ಚು.. ಅಮೆರಿಕ-ಬ್ರಿಟನ್ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!
ದೇಶ

ಹಿಂದೂ ಮಹಾಸಾಗರಕ್ಕೆ ವ್ಯಾಪಿಸಿದ ಯುದ್ಧದ ಕಿಚ್ಚು.. ಅಮೆರಿಕ-ಬ್ರಿಟನ್ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

Next Post
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 6,770 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 6,770 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್‌ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್‌

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್‌ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್‌

ಬಾಗಲಕೋಟೆ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ ಜಪ್ತಿ

ಬಾಗಲಕೋಟೆ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ ಜಪ್ತಿ

Recent News

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್‌ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್‌

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್‌ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್‌

ಬಾಗಲಕೋಟೆ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ ಜಪ್ತಿ

ಬಾಗಲಕೋಟೆ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ ಜಪ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat