ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಭೀಕರ ಡಬಲ್ ಮರ್ಡರ್: ಪ್ರೇಯಸಿಯ ಜೊತೆಗೆ 6 ತಿಂಗಳ ಮಗುವನ್ನು ಹತ್ಯೆಗೈದ ಪಾಪಿ

July 10, 2025
Share on WhatsappShare on FacebookShare on Twitter



ನವದೆಹಲಿ: ದೆಹಲಿಯ ಜನಪ್ರಿಯ ಮಜ್ನು ಕಾ ಟಿಲ್ಲಾ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮತ್ತು 6 ತಿಂಗಳ ಮಗುವನ್ನು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದಿದ್ದಾನೆ. ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ಉತ್ತರಾಖಂಡ ಮೂಲದ 24 ವರ್ಷದ ನಿಖಿಲ್ ಎಂಬಾತನನ್ನು ಹಲವು ರಾಜ್ಯಗಳಲ್ಲಿ ನಡೆಸಿದ ಶೋಧದ ನಂತರ ಬುಧವಾರ ಹಲ್ದ್ವಾನಿಯಲ್ಲಿ ಬಂಧಿಸಲಾಗಿದೆ.

ಮಂಗಳವಾರ ಮಧ್ಯಾಹ್ನ ಸೋನಲ್ (22) ಮತ್ತು ಆಕೆಯ ಸ್ನೇಹಿತೆಯ 6 ತಿಂಗಳ ಮಗಳನ್ನು ಕೊಲೆ ಮಾಡಿರುವ ಆರೋಪವನ್ನು ನಿಖಿಲ್ ಎದುರಿಸುತ್ತಿದ್ದಾನೆ.
ಪೊಲೀಸರ ಪ್ರಕಾರ, ಈ ಕೊಲೆಗಳನ್ನು ಸರ್ಜಿಕಲ್ ಬ್ಲೇಡ್ ಬಳಸಿ ನಡೆಸಲಾಗಿದೆ. ನಿಖಿಲ್ ಸ್ಥಳದಿಂದ ಪರಾರಿಯಾಗಿ, ಆತ್ಮಹತ್ಯೆಗೆ ಪ್ರಯತ್ನಿಸಿ, ನಂತರ ಹಲವು ನಗರಗಳಲ್ಲಿ ಸಂಚರಿಸಿ ಕೊನೆಗೆ ಹಲ್ದ್ವಾನಿಯಲ್ಲಿ ಪತ್ತೆಯಾಗಿದ್ದಾನೆ. ಅಲ್ಲಿ ಅವನನ್ನು ಬಂಧಿಸಲಾಗಿದೆ.

ನಿಖಿಲ್ ಮತ್ತು ಸೋನಲ್ 2023 ರಲ್ಲಿ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ನಂತರ ಇಬ್ಬರ ನಡುವೆ ಪ್ರೇಮಾಂಕುರವಾಯಿತು. ಬಳಿಕ ಅವರಿಬ್ಬರೂ ಲಿವ್ ಇನ್ ಸಂಬಂಧದಲ್ಲಿ ಒಂದೇ ಮನೆಯಲ್ಲಿ ವಾಸಿಸತೊಡಗಿದರು. ಆ ವರ್ಷದ ಕೊನೆಯಲ್ಲಿ ಸೋನಲ್ ಗರ್ಭಿಣಿಯಾದಳು. ಪೊಲೀಸರ ಪ್ರಕಾರ, ಅವಿವಾಹಿತರಾಗಿದ್ದ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದ ಈ ದಂಪತಿಗೆ ಮಗುವನ್ನು ಬೆಳೆಸುವ ಇರಾದೆ ಇರಲಿಲ್ಲ.

ಆರಂಭದಲ್ಲಿ ಗರ್ಭಪಾತಕ್ಕೆ ಪ್ರಯತ್ನಿಸಿದ್ದರೂ, ಅದು ಯಶಸ್ವಿಯಾಗಲಿಲ್ಲ. 2024ರ ಆರಂಭದಲ್ಲಿ ಮಗು ಜನಿಸಿತು. ಕೊನೆಗೆ ಈ ದಂಪತಿ ಮಗುವನ್ನು ಅಲ್ಮೋರಾದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ಗೆ ಮಾರಾಟ ಮಾಡಿದರು. ಈ ಹಣದಿಂದ ಅವರು ದೆಹಲಿಗೆ ಸ್ಥಳಾಂತರಗೊಂಡರು, ಆರಂಭದಲ್ಲಿ ವಜೀರಾಬಾದ್‌ನಲ್ಲಿ ಉಳಿದು ನಂತರ ಮಜ್ನು ಕಾ ಟಿಲ್ಲಾಗೆ ಸ್ಥಳಾಂತರಗೊಂಡರು.

ದೆಹಲಿಯಲ್ಲಿ ಸೋನಲ್‌ಗೆ ಸ್ಥಳೀಯ ನಿವಾಸಿ ರಶ್ಮಿಯೊಂದಿಗೆ ಪರಿಚಯವಾಯಿತು. ಸೋನಲ್ ಆಗಾಗ್ಗೆ ರಶ್ಮಿ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದಳು ಮತ್ತು ನಿಖಿಲ್‌ನೊಂದಿಗೆ ಪದೇ ಪದೇ ಜಗಳಗಳಾದ ನಂತರ ಅವನಿಂದ ಬೇರ್ಪಟ್ಟು ರಶ್ಮಿ ಮನೆಯಲ್ಲೇ ವಾಸಿಸಲು ಪ್ರಾರಂಭಿಸಿದಳು.

ಎರಡನೇ ಗರ್ಭಧಾರಣೆ ಮತ್ತು ವೈಮನಸ್ಸು:
ಪೊಲೀಸ್ ಮೂಲಗಳ ಪ್ರಕಾರ, ರಶ್ಮಿಯ ಪತಿ ದುರ್ಗೇಶ್ ಜೊತೆ ಸೋನಲ್ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ನಿಖಿಲ್‌ಗೆ ಶುರುವಾಯಿತು. ಇವರಿಬ್ಬರ ನಡುವಿನ ವಾಟ್ಸಾಪ್ ಚಾಟ್‌ಗಳನ್ನು ನಿಖಿಲ್ ಪತ್ತೆಹಚ್ಚಿ, ಆ ಬಗ್ಗೆ ಸೋನಲ್‌ಳನ್ನು ಪ್ರಶ್ನಿಸಿದ್ದ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ರಾಜಾ ಬಂತಿಯಾ ಹೇಳಿದ್ದಾರೆ.

ಈ ಅವಧಿಯಲ್ಲಿ ಸೋನಲ್ ಮತ್ತೆ ಗರ್ಭಿಣಿಯಾದಳು. ಈ ಬಾರಿ ನಿಖಿಲ್ ಹೇಗಾದರೂ ಮಾಡಿ ಮಗುವನ್ನು ಉಳಿಸಿಕೊಳ್ಳಬೇಕು ಮತ್ತು ಅವಳೊಂದಿಗೆ ನೆಲೆಸಬೇಕು ಎಂದು ನಿರ್ಧರಿಸಿದ್ದ. ಆದರೆ, ಸೋನಲ್ ಅವನಿಗೆ ತಿಳಿಸದೆ ಗರ್ಭಪಾತ ಮಾಡಿಸಿಕೊಳ್ಳಲು ನಿರ್ಧರಿಸಿದಳು. ದುರ್ಗೇಶ್‌ ಸೂಚನೆಯ ಮೇರೆಗೆ ಆಕೆ ಗರ್ಭಪಾತ ಮಾಡಿಸಿಕೊಂಡಿದ್ದಾಳೆ ಎನ್ನುವುದು ನಿಖಿಲ್ ಸಿಟ್ಟಿಗೆ ಕಾರಣ.
ಸುಮಾರು 20-25 ದಿನಗಳಿಂದಲೂ ರಶ್ಮಿಯ ಕುಟುಂಬದೊಂದಿಗೇ ಸೋನಲ್ ವಾಸಿಸುತ್ತಿದ್ದಳು. ಈ ಸಮಯದಲ್ಲಿ ನಿಖಿಲ್ ಅವಳೊಂದಿಗೆ ವಾಸಿಸದಿದ್ದರೂ, ಅವಳನ್ನು ಹಿಂದಿರುಗುವಂತೆ ಮನವೊಲಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ರಶ್ಮಿ ಮತ್ತು ದುರ್ಗೇಶ್ ತಮ್ಮ ಐದು ವರ್ಷದ ಹಿರಿಯ ಮಗಳನ್ನು ಶಾಲೆಯಿಂದ ಕರೆತರಲು ಮಜ್ನು ಕಾ ಟಿಲ್ಲಾದಲ್ಲಿರುವ ತಮ್ಮ ಮನೆಯಿಂದ ಹೊರಟಿದ್ದರು. ಈ ವೇಳೆ ದಂಪತಿಯ 6 ತಿಂಗಳ ಮಗಳೊಂದಿಗೆ ಮನೆಯಲ್ಲಿ ಸೋನಲ್ ಇದ್ದಳು. ಯಾರೂ ಇಲ್ಲದ ಸಂದರ್ಭ ನೋಡಿಕೊಂಡು, ನಿಖಿಲ್ ಮನೆಗೆ ನುಗ್ಗಿದನು.

ಬ್ಲೇಡ್ ಹಿಡಿದುಕೊಂಡೇ ಆತ ಬಂದಿದ್ದ. ನಂತರ ಅವನ ಮತ್ತು ಸೋನಲ್ ನಡುವೆ ಭಾರೀ ಜಗಳ ಏರ್ಪಟ್ಟಿತು. ಕೊನೆಗೆ ನಿಖಿಲ್ ಬ್ಲೇಡ್ ಬಳಸಿ ಸೋನಲ್ ಗಂಟಲನ್ನು ಸೀಳಿದ. ಸೋನಲ್‌ಳನ್ನು ಕೊಂದ ನಂತರ, ನಿಖಿಲ್ ಮಗುವಿನ ಕಡೆಗೆ ತಿರುಗಿದ್ದು, ತನ್ನ ಹುಟ್ಟಲಿರುವ ಮಗುವಿನ ಗರ್ಭಪಾತಕ್ಕೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಆ 6 ತಿಂಗಳ ಮಗುವನ್ನೂ ಕೊಲೆಗೈದ.


“ಅವರಿಬ್ಬರೂ ಕೂಗಾಡುವ ಸದ್ದು ಯಾರಿಗೂ ಕೇಳಿಸಬಾರದೆಂದು ಆತ ಸೋನಲ್ ಮತ್ತು ಮಗುವಿನ ಬಾಯಿಗೆ ಟೇಪ್ ಅಂಟಿಸಿದ್ದ. ನಂತರ ಅವನು ಮಹಿಳೆಯ ಗಂಟಲನ್ನು ಸೀಳಿ, ಮಗುವಿನ ಶಿರಚ್ಛೇದ ಮಾಡಿದ” ಎಂದು ಮಗುವಿನ ಚಿಕ್ಕಪ್ಪ ರವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಂತರ ಆತ ತನ್ನ ಮೊಬೈಲ್ ಫೋನ್ ಅನ್ನು ಅಲ್ಲೇ ಬಿಟ್ಟು, ಅಲ್ಲಿಂದ ಪರಾರಿಯಾದ.
ರಶ್ಮಿ ಮತ್ತು ದುರ್ಗೇಶ್ ತಮ್ಮ ಹಿರಿಯ ಮಗಳೊಂದಿಗೆ ಶಾಲೆಯಿಂದ ಹಿಂದಿರುಗಿದಾಗ, ಸೋನಲ್ ಮತ್ತು ಮಗುವಿನ ದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದರು.

ನಿಖಿಲ್ ಮೊದಲು ತನ್ನ ಮನೆಗೆ ವಾಪಸಾಗಿ, ಆತ್ಮಹತ್ಯೆಗೆ ಯತ್ನಿಸಿದ್ದು, ಅದು ಸಾಧ್ಯವಾಗದೇ ಹಳೆಯ ದೆಹಲಿ ರೈಲು ನಿಲ್ದಾಣಕ್ಕೆ ಹೋಗಿ, ನಂತರ ಬರೇಲಿಗೆ ಪ್ರಯಾಣಿಸಿ ಹಲ್ದ್ವಾನಿಯನ್ನು ತಲುಪಿದನು. ಅಲ್ಲಿ ಅವನು ತನ್ನ ಸಹೋದರಿಯ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದಿದ್ದ.

Tags: babyDeathDelhigirlfriendMurderNikhilPolice
SendShareTweet
Previous Post

ಮೂಳೆ ಆಪರೇಷನ್‌ ಮಾಡಿದ ಶಾಸಕ

Next Post

ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

Related Posts

ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ
ದೇಶ

ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ

ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಯ ಹತ್ಯೆ | ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಅಶ್ಲೀಲ ವಿಡಿಯೋ ನೋಡಿದ ಪತ್ನಿ!
ದೇಶ

ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಯ ಹತ್ಯೆ | ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಅಶ್ಲೀಲ ವಿಡಿಯೋ ನೋಡಿದ ಪತ್ನಿ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!
ದೇಶ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

ಪ್ರಧಾನಿ ನಂತರ ಗಂಭೀರ್ ಅವರದ್ದೇ ಅತ್ಯಂತ ಕಠಿಣ ಕೆಲಸ” | ಟೀಮ್ ಇಂಡಿಯಾ ಕೋಚ್ ಬೆಂಬಲಕ್ಕೆ ನಿಂತ ಶಶಿ ತರೂರ್!
ದೇಶ

ಪ್ರಧಾನಿ ನಂತರ ಗಂಭೀರ್ ಅವರದ್ದೇ ಅತ್ಯಂತ ಕಠಿಣ ಕೆಲಸ” | ಟೀಮ್ ಇಂಡಿಯಾ ಕೋಚ್ ಬೆಂಬಲಕ್ಕೆ ನಿಂತ ಶಶಿ ತರೂರ್!

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ದೇಶ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಮುಂಬೈ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭ | ಲಾಟರಿ ಪ್ರಕ್ರಿಯೆ ವಿರುದ್ಧ ಉದ್ಧವ್ ಶಿವಸೇನೆ ಕಿಡಿ
ದೇಶ

ಮುಂಬೈ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭ | ಲಾಟರಿ ಪ್ರಕ್ರಿಯೆ ವಿರುದ್ಧ ಉದ್ಧವ್ ಶಿವಸೇನೆ ಕಿಡಿ

Next Post
ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Recent News

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat