ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೀರು ಮುಟ್ಟಿ ಚಳುವಳಿ ಪರಂಪರೆ ನೀಡಿದ ಅಂಬೇಡ್ಕರ್: ಡಾ.ಎಂ. ವೆಂಕಟೇಶ್

July 17, 2025
Share on WhatsappShare on FacebookShare on Twitter


ಡಾ. ಬಿ.ಆರ್. ಅಂಬೇಡ್ಕರ್ ಹಮ್ಮಿಕೊಂಡಿದ್ದ ಚಳುವಳಿ ತುಂಬಾ ವಿಶೇಷ ಹಾಗೂ ಪರಂಪರೆಯ ಹಿನ್ನೆಲೆ ಹೊಂದಿವೆ ಎಂದು ರಾಜ್ಯ ಸರ್ಕಾರದ ಭಾಷಾಂತರ ಇಲಾಖೆಯ ನಿರ್ದೇಶಕ ಡಾ. ಎಂ.ವೆಂಕಟೇಶ್ ಅಭಿಪ್ರಾಯ ಪಟ್ಟಿದ್ದಾರೆ.

ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ನಡೆದ ‘ದಲಿತ ಪ್ಯಾಂಥರ್ಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಪರಂಪರೆಯೇ ಚಳುವಳಿಗಳ ಪರಂಪರೆ. ಇದು ನಿನ್ನೆ ಹುಟ್ಟಿದ್ದಲ್ಲ. ಇಸ್ಲಾಂ, ರಾಜಾಡಳಿತ, ವಸಾಹತುಶಾಹಿ, ಬ್ರಿಟಿಷರ ವಿರುದ್ಧ ಬಂಡೆದ್ದ ಹೋರಾಟಗಳು ನಮ್ಮ ಮುಂದೆ ಇರುವುದೇ ಇದಕ್ಕೆ ಸಾಕ್ಷಿ. ಸ್ಥಳೀಯ ಆಡಳಿತಗಳ ವಿರುದ್ಧ ನಡೆದ ಪ್ರತಿಭಟನೆಗಳು ಭಾರತೀಯರ ಆಶಯಕ್ಕೆ ಪೂರಕವಾಗಿ ನಡೆದಿವೆ. ಭಾರತೀಯ ಚಳುವಳಿಯ ಪರಂಪರೆಗೆ ಗಾಂಧಿ ಹಾಗೂ ಅಂಬೇಡ್ಕರ್ ಎರಡು ಕಣ್ಣುಗಳು ಹಾಗೂ ದಾರಿಗಳು ಎಂದು ಬಣ್ಣಿಸಿದ್ದಾರೆ.

ಭಾರತೀಯ ಚಳುವಳಿಗಳ ಇತಿಹಾಸದಲ್ಲಿ ಈ ಎರಡು ಕಣ್ಣುಗಳು ಸಾಕಷ್ಟು ದೂರದೃಷ್ಟಿ ಬಿತ್ತಿವೆ. ಗಾಂಧಿ ಅಹಿಂಸಾ ಚಳುವಳಿಯನ್ನು ಅಸ್ತ್ರವಾಗಿಸಿಕೊಂಡಿದ್ದರು. ಅಂಬೇಡ್ಕರ್ ಅವರು ವಿಭಿನ್ನ ಹಾಗೂ ವಿಶೇಷ ಪರಂಪರೆಯ ಚಳುವಳಿಯನ್ನು ನಡೆಸಿದರು. ಹೀಗಾಗಿ ಹಲವಾರು ದಾಖಲೆಗಳನ್ನು ಅವರು ಬರೆದರು. ಅಂಬೇಡ್ಕರ್ ಅವರ ಸಾಂಕೇತಿಕ ಚಳುವಳಿಗೂ ಇಂದಿಗೂ ಮನ ಮುಟ್ಟುವಂತಿವೆ. ಆ ಸಾಂಕೇತಿಕ ಚಳುವಳಿ ನೀರು ಮುಟ್ಟುವುದರ ಮೂಲಕ ಆರಂಭವಾಗುತ್ತದೆ.

ನಮಗೆ ಅಗತ್ಯವಾಗಿರುವುದು ಬೇಕು ಎನ್ನುವುದರ ಮೂಲಕ ಪ್ರತಿಭಟನೆಯನ್ನು ಅವರು ತೋರಿಸಿದ್ದಾರೆ. ನೀರನ್ನು ಮುಟ್ಟುವ ಮೂಲಕ ಸಾಂಕೇತಿಕವಾಗಿ ಮಾಡುವ ಪ್ರತಿಭಟನೆ ಎಲ್ಲಿಯೂ ನಡೆದಿಲ್ಲ. ಹೀಗಾಗಿಯೇ ಅಂಬೇಡ್ಕರ್ ಇಂದಿಗೂ ವಿಶೇಷವಾಗಿ ನಿಂತುಕೊಳ್ಳುತ್ತಾರೆ. ಅಂಬೇಡ್ಕರ್ ಚಳುವಳಿ ತುಂಬಾ ವಿಶೇಷವಾಗಿ ಹಾಗೂ ಪರಂಪರೆಯಿಂದ ಹುಟ್ಟಿಕೊಂಡಿರುವ ಚಳುವಳಿ. ಅವರು ತಮ್ಮ ಶೃದ್ಧೆ ಹಾಗೂ ಬದ್ಧತೆಯನ್ನು ಸಮಾಜಕ್ಕೆ ಉತ್ತಮವಾಗಿ ತೋರಿಸಿದ್ದಾರೆ. ಈ ತರಹದ ಚಳುವಳಿಗಳು ಧುತ್ ಎಂದು ಹುಟ್ಟುವುದಿಲ್ಲ. ಭಾರತದ ಭಕ್ತಿ ಚಳುವಳಿಗಳು ತುಂಬಾ ಪ್ರಭಾವ ಬೀರಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಭಾರತದಲ್ಲಿ ವಚನ ಚಳುವಳಿಯ ದೊಡ್ಡ ಪರಂಪರೆಯಿದೆ. ದಲಿತ ಚಳುವಳಿಯಲ್ಲಿ ವಚನ ಚಳುವಳಿಯ ಪ್ರಭಾವ ಇರುವುದರಿಂದಲೇ ಯಾವುತ್ತೂ ದಲಿತ ಚಳುವಳಿ ಹಿಂಸೆಗೆ ಇಳಿಯಲಿಲ್ಲ. ಕಂಬಾಲಪಲ್ಲಿಯಲ್ಲಿ ದಲಿತರನ್ನು ಸುಟ್ಟರು. ಆದರೆ, ದಲಿತರು ಯಾರನ್ನೂ ಸುಡಲಿಲ್ಲ. ಬಸವಣ್ಣನಂತಹ ದಾರ್ಶನಿಕ ವ್ಯಕ್ತಿ, ದೊಡ್ಡ ಚಳುವಳಿ ಕಟ್ಟಿರುವ ದೊಡ್ಡ ಪರಂಪರೆ ದಲಿತರ ಹಿಂದೆ ಇತ್ತು. ಹೀಗಾಗಿ ದಲಿತರು ಹಿಂಸೆಯನ್ನು ಆಯುಧವನ್ನಾಗಿ ಆಯ್ಕೆ ಮಾಡಿಕೊಳ್ಳಲಿಲ್ಲ. ಬಸವಣ್ಣನ ಪರಂಪರೆ ದಲಿತ ಚಳುವಳಿಗಳ ಮೇಲೆ ಪ್ರಭಾವ ಬೀರಿದ್ದರಿಂದಾಗಿಯೇ ಬೇರೆ ಸ್ವರೂಪದ ಆಯಾಮ ಸಿಗಲಿಲ್ಲ ಎಂದಿದ್ದಾರೆ.

ಮರಾಠಿಗೂ ಭಕ್ತಿ ಚಳುವಳಿಯ ಹಿನ್ನೆಲೆ ಇದೆ. ಪಂಡರಾಪುರದಲ್ಲಿ ಭಕ್ತಿ ಚಳುವಳಿ ಇತ್ತು. ಇಂತಹ ಚಳುವಳಿಗಳು ಸಮಾಜಿಕ ಪ್ರಭಾವ ಬೀರಿವೆ. ಮಾನವೀಯ ಮೌಲ್ಯ ಚಳುವಳಿಗಳು ಹುಟ್ಟಲು ನಮ್ಮ ಸಂಸ್ಕೃತಿಯೇ ಕಾರಣ. ಹೀಗಾಗಿ ಚಳುವಳಿಗಳು ಪ್ರಭಲ ಅಸ್ತ್ರ ಉಳಿಸಿಕೊಂಡು ಬಂದವು. ಸುಧಾರಣಾ ಚಳುವಳಿ, ದಲಿತೇತರ ಹೋರಾಟಗಳು ಕೂಡ ದಲಿತರಿಗೆ ಅನುಕೂಲ ಮಾಡಿವೆ. ದಲಿತೇತರ ಹೋರಾಟಗಳ ಸಹಾಯ ಹಸ್ತಗಳು ದಲಿತರಿಗೂ ದಾರಿ ಮಾಡಿವೆ. ಫುಲೆ ಇರಲಿಲ್ಲ ಅಂದರೆ ಅಂಬೇಡ್ಕರ್ ಇರಲಿಲ್ಲ. ದಲಿತೇತರರು ದಲಿತರ ಬಗ್ಗೆ ಇರುವ ಕಾಳಜಿಗಳು, ಮಾನವೀಯ ಮೌಲ್ಯ ಉಳಿಸುವಂತೆ ಮಾಡಿವೆ. ರಾಜಕೀಯ, ಧನದಾಹಕ್ಕಾಗಿ ಬೇರೆ ಬೇರೆ ಕಾರಣಗಳೂ ಚಳುವಳಿಗಳನ ನಡೆಯುತ್ತಿವೆಯಾದರೂ ಬಹುತೇಕ ಚಳುವಳಿಗಳು ಮಾನವೀಯ ನೆಲೆಗಟ್ಟಿನ ಮೇಲೆ ಇವೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತೆಗೆದುಕೊಂಡಿರುವ ನಿರ್ಣಯ ಬೇರೆ ಚಳುವಳಿಗಳಿಗಳಿಗೆ ಕೂಡ ಅರ್ಥಪೂರ್ಣ ವ್ಯಯ ಸಿಗುತ್ತದೆ ಎಂಬುವುದನ್ನು ತೋರಿಸುತ್ತದೆ. 1700ಕ್ಕೂ ಅಧಿಕ ಭೂಮಿಯ ಡಿ ನೋಟಿಫಿಕೇಶನ್ ಮರಳಿ ಪಡೆದಿರುವುದೇ ಇದಕ್ಕೆ ಸಾಕ್ಷಿ ಎನ್ನಬಹುದು ಎಂದು ಹೇಳಿದ್ದಾರೆ.

‘ದಲಿತ ಪ್ಯಾಂಥರ್ಸ್’ ಕೃತಿಯು ಭಾರತ ವಸಾಹತುಶಾಹಿ ಆಳ್ವಿಕೆಯಿಂದ ಸ್ವತಂತ್ರಗೊಂಡು ಇನ್ನೂ ಎರಡೂವರೆ ದಶಕಗಳಷ್ಟೇ ಆಗಿದ್ದಾಗ, ದೇಶದ ಸಾಮಾಜಿಕ-ರಾಜಕೀಯ ರಂಗದಲ್ಲಿ ಭಾರೀ ಸಂಚಲನ ಮೂಡಿಸಿದ ಒಂದು ಬಹು ಮಹತ್ವದ ಸಾಮಾಜಿಕ ಚಳುವಳಿ ಪ್ರಸ್ತುತ ಪಡಿಸುತ್ತದೆ. ಸ್ವತಂತ್ರ ಭಾರತ ಒಂದು ಗಣತಂತ್ರವಾಗಿ ತನ್ನ ಮುಂದಿಟ್ಟುಕೊಂಡ ಸ್ವಾತಂತ್ರ‍್ಯ, ಸಮಾನತೆ, ಸೋದರತ್ವ ಮತ್ತು ಸಾಮಾಜಿಕ ನ್ಯಾಯದ ಗುರಿಗಳಿಂದ ದೂರ ಸರಿಯುತ್ತಿದ್ದುದರ ವಿರುದ್ಧ ಯುವಜನರ, ಅದರಲ್ಲೂ ತಳ ಸಮುದಾಯಗಳಿಂದ ಬಂದ ಯುವಜನರ ಹತಾಶೆ ಮತ್ತು ಕ್ರೋಧಕ್ಕೆ 1972 ರಿಂದ 1975ರ ನಡುವೆ ಗಟ್ಟಿ ದನಿ ನೀಡಿದ, ಅವರಲ್ಲಿ ಸಮರೋತ್ಸಾಹವನ್ನು ತುಂಬಿದ ಈ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಹೊಸತು ಪತ್ರಿಕೆ ಸಂಪಾದಕ ಡಾ ಸಿದ್ದನಗೌಡ ಪಾಟೀಲ್ ಪುಸ್ತಕ ಬಿಡುಗಡೆ ಮಾಡಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಅನುವಾದಕ ಡಾ.ಸದಾಶಿವ ಮರ್ಜಿ, ಪ್ರಕಾಶಕ ಕ್ರಿಯಾ ಮಾಧ್ಯಮದ ವಸಂತರಾಜ ಎನ್.ಕೆ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags: AmbedkarbookDalit PanthersDr. M. Venkateshlegacy
SendShareTweet
Previous Post

ಇಂದೋರ್‌ಗೆ 8ನೇ ಬಾರಿಗೆ ‘ಸ್ವಚ್ಛ ನಗರ’ ಪಟ್ಟ: 3-10 ಲಕ್ಷ ಜನಸಂಖ್ಯೆ ವಿಭಾಗದಲ್ಲಿ ಮೈಸೂರು ನಂ.2

Next Post

ದಕ್ಷಿಣ ಕನ್ನಡದ ಕಡಬ ಬಳಿ ಗುಡ್ಡ ಕುಸಿತ: ರಾಜಧಾನಿ ಜೊತೆ ಕರಾವಳಿ ಸಂಪರ್ಕವೇ ಕಟ್

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

Next Post
ದಕ್ಷಿಣ ಕನ್ನಡದ ಕಡಬ ಬಳಿ ಗುಡ್ಡ ಕುಸಿತ: ರಾಜಧಾನಿ ಜೊತೆ ಕರಾವಳಿ ಸಂಪರ್ಕವೇ ಕಟ್

ದಕ್ಷಿಣ ಕನ್ನಡದ ಕಡಬ ಬಳಿ ಗುಡ್ಡ ಕುಸಿತ: ರಾಜಧಾನಿ ಜೊತೆ ಕರಾವಳಿ ಸಂಪರ್ಕವೇ ಕಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat