ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BDLನಲ್ಲಿ 202 ಪೋಸ್ಟ್ ಗಳು: ಪದವೀಧರರಿಗೆ ಗುಡ್ ನ್ಯೂಸ್

July 21, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 202 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 17ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 10 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 202
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 10

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಬಿಸಿಎ, ಬಿ.ಕಾಮ್, ಬಿಎಸ್ಸಿ, ಬಿ.ಟೆಕ್, ಬಿಇ, ಡಿಪ್ಲೋಮಾ, ಎಂಎ, ಎಂಬಿಎ, ಎಂಎಸ್ ಡಬ್ಲ್ಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಟ್ರೈನಿ ಎಂಜಿನಿಯರ್ ಹಾಗೂ ಟ್ರೈನಿ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಕನಿಷ್ಠ 28ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಜನರಲ್, ಒಬಿಸಿಯವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 38 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bdl-india.in ಗೆ ಭೇಟಿ ನೀಡಬೇಕು
ಟ್ರೈನಿ ಎಂಜಿನಿಯರ್, ಟ್ರೈನಿ ಆಫೀಸರ್ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

Tags: Apply Online for 212 Trainee EngineerBDL RecruitmentbengaloreTrainee Officer Posts
SendShareTweet
Previous Post

ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ನಲ್ಲಿ 35 ಹುದ್ದೆ ಖಾಲಿ: 40 ಸಾವಿರ ರೂ. ಸಂಬಳ

Next Post

ಗೃಹ ಸಾಲ ಪಡೆಯಲು ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? 500ಕ್ಕಿಂತ ಕಡಿಮೆ ಇದ್ದರೆ ಏನಾಗತ್ತೆ?

Related Posts

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕರ್ನಾಟಕ ಹೈಕೋರ್ಟ್‌ನಲ್ಲಿ SDA ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ SDA ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

Next Post
ಗೃಹ ಸಾಲ ಪಡೆಯಲು ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? 500ಕ್ಕಿಂತ ಕಡಿಮೆ ಇದ್ದರೆ ಏನಾಗತ್ತೆ?

ಗೃಹ ಸಾಲ ಪಡೆಯಲು ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? 500ಕ್ಕಿಂತ ಕಡಿಮೆ ಇದ್ದರೆ ಏನಾಗತ್ತೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

Recent News

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat