ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪಿಎಫ್ ಸದಸ್ಯರಿಗೆ ಗುಡ್ ನ್ಯೂಸ್: ಇಲ್ಲಿವೆ ಉದ್ಯೋಗಿಸ್ನೇಹಿ ಎರಡು ಬದಲಾವಣೆ

July 22, 2025
Share on WhatsappShare on FacebookShare on Twitter

ಬೆಂಗಳೂರು: ಖಾಸಗಿ ವಲಯದ ಉದ್ಯೋಗಿಗಳಿಗೆ ಉಳಿತಾಯ, ಪಿಂಚಣಿಯ ಸುರಕ್ಷತೆ ನೀಡುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ಎರಡು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ನೌಕರರ ಠೇವಣಿ ಸಂಬಂಧಿತ ವಿಮಾ ಯೋಜನೆ (EDLI) ಅನ್ವಯ ಉದ್ಯೋಗಿಗಳು ಪಡೆಯುತ್ತಿರುವ ಎರಡು ಸೌಲಭ್ಯಗಳ ನಿಯಮಗಳನ್ನು ಇಪಿಎಫ್ಒ ಸಡಿಲಗೊಳಿಸಿದೆ. ಇದರಿಂದ ನೌಕರರಿಗೆ ಅನುಕೂಲವಾಗಲಿದೆ.

ಹೊಸ ನಿಯಮದ ಪ್ರಕಾರ, ಪಿಎಫ್ ಅಕೌಂಟ್ ನಲ್ಲಿ ಹಣ ಕಡಿಮೆ ಇದ್ದರೂ, ಕುಟುಂಬಕ್ಕೆ 50 ಸಾವಿರ ರೂಪಾಯಿ ವಿಮಾ ಗ್ಯಾರಂಟಿ ಸಿಗಲಿದೆ. ಇದು ಅತ್ಯಂತ ಪ್ರಮುಖ ಬದಲಾವಣೆಯಾಗಿದೆ. ಈ ಹಿಂದೆ, ಉದ್ಯೋಗಿಯ ಮರಣದ ನಂತರ ಅವರ ಕುಟುಂಬಕ್ಕೆ ವಿಮಾ ಸೌಲಭ್ಯ ಸಿಗಬೇಕಾದರೆ, ಅವರ ಪಿಎಫ್ ಖಾತೆಯಲ್ಲಿ ನಿಗದಿತ ಮೊತ್ತ ಇರಬೇಕಿತ್ತು. ಆದರೆ, ಕೆಲ ದಿನಗಳ ಹಿಂದೆ ಹೊರಡಿಸಿದ ಹೊಸ ಅಧಿಸೂಚನೆಯ ಪ್ರಕಾರ, ಆ ಷರತ್ತನ್ನು ಈಗ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಇದರಿಂದ, ಪಿಎಫ್ ಸದಸ್ಯರು ಅಕಾಲಿಕವಾಗಿ ಮರಣ ಹೊಂದಿದರೂ, ಅವರ ಖಾತೆಯಲ್ಲಿ ಕಡಿಮೆ ಹಣ ಇದ್ದರೂ, 50 ಸಾವಿರ ರೂಪಾಯಿ ವಿಮಾ ಸುರಕ್ಷತೆ ಸಿಗಲಿದೆ.

ಒಂದು ವೇಳೆ ಉದ್ಯೋಗಿಯು ಸೇವೆಯಲ್ಲಿರುವಾಗಲೇ ಅಕಾಲಿಕವಾಗಿ ಮರಣ ಹೊಂದಿದರೆ, ಅವರ ಪಿಎಫ್ ಖಾತೆಯಲ್ಲಿ 50 ಸಾವಿರ ರೂ.ಗಿಂತ ಕಡಿಮೆ ಹಣವಿದ್ದರೂ, ಅವರ ಕುಟುಂಬಕ್ಕೆ ಕನಿಷ್ಠ 50 ಸಾವಿರ ರೂಪಾಯಿ ವಿಮಾ ಪ್ರಯೋಜನ ಸಿಗುವುದು ಈಗ ಖಚಿತ. ಇದು ಕಡಿಮೆ ಸಂಬಳ ಪಡೆಯುವ ಮತ್ತು ಬೇರೆ ಯಾವುದೇ ವಿಮೆ ಹೊಂದಿರದ ಅಸಂಘಟಿತ ವಲಯದ ಕಾರ್ಮಿಕರಿಗೆ ದೊಡ್ಡ ವರದಾನವಾಗಲಿದೆ ಎಂದೇ ಹೇಳಲಾಗುತ್ತಿದೆ.

ಇಪಿಎಫ್ಒದ ಹೊಸ ನಿಯಮದ ಪ್ರಕಾರ, ನೀವು ಒಂದು ಕಂಪನಿಯ ಕೆಲಸ ಬಿಟ್ಟು, ಇನ್ನೊಂದು ಕಂಪನಿ ಸೇರಿಕೊಳ್ಳಲು 60 ದಿನಗಳಿಗಿಂತ (2 ತಿಂಗಳು) ಕಡಿಮೆ ಸಮಯ ತೆಗೆದುಕೊಂಡರೆ, ಅದನ್ನು ಗ್ಯಾಪ್ ಎಂದು ಪರಿಗಣಿಸಲಾಗುವುದಿಲ್ಲ. ನಿಮ್ಮ ಹಳೆಯ ಮತ್ತು ಹೊಸ ಕೆಲಸದ ಅವಧಿಯನ್ನು ಒಟ್ಟಿಗೆ ಸೇರಿಸಿ, ನಿರಂತರ ಸೇವೆ ಎಂದು ಲೆಕ್ಕ ಹಾಕಲಾಗುತ್ತದೆ. ಇದರಿಂದ, ನೀವು ಕೆಲಸ ಬದಲಾಯಿಸಿದರೂ ವಿಮೆಯ ಸಂಪೂರ್ಣ ಪ್ರಯೋಜನದಿಂದ ವಂಚಿತರಾಗುವುದಿಲ್ಲ. ಹಾಗಾಗಿ, ಎರಡೂ ಹೊಸ ನಿಯಮಗಳು ಪಿಎಫ್ ಸದಸ್ಯರಿಗೆ ವರದಾನವಾಗಲಿವೆ.

Tags: BankbengaloreEDLIEmployeemonryPF
SendShareTweet
Previous Post

ಮ್ಯಾಂಚೆಸ್ಟರ್ ಟೆಸ್ಟ್: ಕುಲ್ದೀಪ್‌ಗಾಗಿ ಸುಂದರ್‌ರನ್ನು ಕೈಬಿಡಬೇಕೆ? ಮಾಜಿ ಇಂಗ್ಲೆಂಡ್ ವೇಗಿಯ ಮಹತ್ವದ ಹೇಳಿಕೆ

Next Post

ಟಿ20 ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ನೇಪಾಳ ಸಿದ್ಧತೆ: ಬೆಂಗಳೂರಿನ ಬಿಸಿಸಿಐ ಕೇಂದ್ರದಲ್ಲಿ ತರಬೇತಿ

Related Posts

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!
ವಾಣಿಜ್ಯ-ವ್ಯಾಪಾರ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಟಾಟಾ ಪಂಚ್ ಫೇಸ್‌ಲಿಫ್ಟ್ : ಇಲ್ಲಿದೆ ಬೆಲೆ ಇನ್ನಿತ್ಯಾದಿ ಮಾಹಿತಿ
ವಾಣಿಜ್ಯ-ವ್ಯಾಪಾರ

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಟಾಟಾ ಪಂಚ್ ಫೇಸ್‌ಲಿಫ್ಟ್ : ಇಲ್ಲಿದೆ ಬೆಲೆ ಇನ್ನಿತ್ಯಾದಿ ಮಾಹಿತಿ

ಬೆಳ್ಳಿ ಡೌನ್.. ಚಿನ್ನ ಅಪ್ | ಇಂದಿನ ಬೆಲೆ ಚೆಕ್‌ ಮಾಡಿ!
ವಾಣಿಜ್ಯ-ವ್ಯಾಪಾರ

ಬೆಳ್ಳಿ ಡೌನ್.. ಚಿನ್ನ ಅಪ್ | ಇಂದಿನ ಬೆಲೆ ಚೆಕ್‌ ಮಾಡಿ!

ಭಾರತಕ್ಕೆ ಬಂತು ಕೆಟಿಎಂ ಆರ್‌ಸಿ 160 : 1.85 ಲಕ್ಷ ರೂ.ಗೆ ರೇಸಿಂಗ್ ಬೈಕ್ ಲಭ್ಯ
ವಾಣಿಜ್ಯ-ವ್ಯಾಪಾರ

ಭಾರತಕ್ಕೆ ಬಂತು ಕೆಟಿಎಂ ಆರ್‌ಸಿ 160 : 1.85 ಲಕ್ಷ ರೂ.ಗೆ ರೇಸಿಂಗ್ ಬೈಕ್ ಲಭ್ಯ

ಬಹುನಿರೀಕ್ಷಿತ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಪೆಟ್ರೋಲ್ ಆವೃತ್ತಿಗಳು ಬಿಡುಗಡೆ : ಬೆಲೆ, ಮೈಲೇಜ್ ಮತ್ತು ವಿಶೇಷತೆಗಳ ಮಾಹಿತಿ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಪೆಟ್ರೋಲ್ ಆವೃತ್ತಿಗಳು ಬಿಡುಗಡೆ : ಬೆಲೆ, ಮೈಲೇಜ್ ಮತ್ತು ವಿಶೇಷತೆಗಳ ಮಾಹಿತಿ ಇಲ್ಲಿದೆ

ಗ್ಯಾಲಕ್ಸಿ S26 ಅಲ್ಟ್ರಾ ಬಿಡುಗಡೆಗೂ ಮುನ್ನ S25 ಅಲ್ಟ್ರಾ ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸುವುದು ಲಾಭದಾಯಕವೇ?
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ S26 ಅಲ್ಟ್ರಾ ಬಿಡುಗಡೆಗೂ ಮುನ್ನ S25 ಅಲ್ಟ್ರಾ ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸುವುದು ಲಾಭದಾಯಕವೇ?

Next Post
ಟಿ20 ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ನೇಪಾಳ ಸಿದ್ಧತೆ: ಬೆಂಗಳೂರಿನ ಬಿಸಿಸಿಐ ಕೇಂದ್ರದಲ್ಲಿ ತರಬೇತಿ

ಟಿ20 ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ನೇಪಾಳ ಸಿದ್ಧತೆ: ಬೆಂಗಳೂರಿನ ಬಿಸಿಸಿಐ ಕೇಂದ್ರದಲ್ಲಿ ತರಬೇತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

2026ರಲ್ಲಿ ಭಾರತದ ರಸ್ತೆಗಿಳಿಯಲಿವೆ 5 ಬಲಿಷ್ಠ 7-ಸೀಟರ್ ಎಸ್‌ಯುವಿಗಳು : ಇವೇ ಬೆಸ್ಟ್ ಆಯ್ಕೆ!

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ | ಆರ್ ಅಶೋಕ್ ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat