ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಚುನಾಯಿತ ಪ್ರತಿನಿಧಿಗಳೇ ನೇರ ಹೊಣೆ  : ವಿಕಾಸ್‌ ಹೆಗ್ಡೆ ಆರೋಪ

July 28, 2025
ಉಡುಪಿ | ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಚುನಾಯಿತ ಪ್ರತಿನಿಧಿಗಳೇ ನೇರ ಹೊಣೆ : ವಿಕಾಸ್‌ ಹೆಗ್ಡೆ ಆರೋಪ

ಜಿಲ್ಲಾ ಕಾಂಗ್ರೆಸ್‌ ವಕ್ತಾರ ವಿಕಾಸ್‌ ಹೆಗ್ಡೆ

Share on WhatsappShare on FacebookShare on Twitter

ಉಡುಪಿ/ಕುಂದಾಪುರ : ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆ ಅತೀ ದೊಡ್ಡ ಕಾರಣ ಬಿಜೆಪಿ ಶಾಸಕರು ಹಾಗೂ ಸಂಸದರು. ಕಳೆದ ಮೂರು ಅವಧಿಯಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ ಆದರೆ ಇಲ್ಲಿಯ ತನಕ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಲು ಬಿಜೆಪಿ ಚುನಾಯಿತ ಜನಪ್ರತಿನಿದಿನಗಳಿಗೆ ಸಾಧ್ಯವಾಗಲೇ ಇಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ವಿಕಾಸ್‌ ಹೆಗ್ಡೆ ಆರೋಪಿಸಿದ್ದಾರೆ.

ಹಿಂದೆ ಆಸ್ಕರ್ ಫೆರ್ನಾಂಡಿಸ್ ಕೇಂದ್ರ ಸಚಿವರಾಗಿರುವಾಗ ಸಂಬಂಧಿತ ಸಚಿವರು ಹಾಗೂ ಇಲಾಖಾ ಮುಖ್ಯಸ್ಥರುಗಳನ್ನು ಸೇರಿಸಿ ಹಲವು ಸಭೆಗಳನ್ನು ನಡೆಸಿ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮೀನುಗಾರಿಕಾ ದೋಣಿ ಹಾಗೂ ಬೊಟ್ ಗಳು ಸಾರಾಗವಾಗಿ ಸಂಚಾರ ಮಾಡಲು ಅಡೆತಡೆಗಳಾಗಿದ್ದ ಮರಳು ದಿಬ್ಬಗಳನ್ನು ತೆರವುಗೊಳಿಸುವುದು ಮತ್ತು ತೆರವುಗೊಳಿಸಿದ ಮರಳನ್ನು ಸಾರ್ವಜನಿಕ ಉಪಯೋಗಕ್ಕೆ ಮಾರಾಟ ಮಾಡಲು ಕೇಂದ್ರ ಸರ್ಕಾರದ ಮೂಲಕ ಆದೇಶ ಮಾಡಿಸಿದ್ದರು. ಆದರೆ ರಾಷ್ಟ್ರೀಯ ಹಸಿರು ಪೀಠದಲ್ಲಿ ಈ ಬಗ್ಗೆ ಒಂದಷ್ಟು ಆಕ್ಷೇಪಗಳು ಸಲ್ಲಿಕೆಯಾಗಿ ಮರಳು ದಿಬ್ಬಗಳ ತೆರವಿಗೆ ತಾತ್ಕಾಲಿಕ ನಿಷೇದ ಬಂದ ನಂತರ ಈ ನಿಷೇದವನ್ನು ತೆರವು ಮಾಡಲು ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿ ಆರ್ ಝೆಡ್ ವ್ಯಾಪ್ತಿಯ ಮರಳು ದಿಬ್ಬಗಳ ತೆರವಿಗೆ ಜಿಲ್ಲೆಯ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಪ್ರಯತ್ನ ಶೂನ್ಯ ಎಂದವರು ಟೀಕಿಸಿದ್ದಾರೆ.

ಇಂದು ಮೀನುಗಾರಿಕ ದೋಣಿ ಹಾಗೂ ಬೊಟ್ ಗಳು ಅವಘಡಕ್ಕೆ ತುತ್ತಾಗಿ ಜೀವಹಾನಿಯಾಗಲು ಈ ಮರಳು ದಿಬ್ಬಗಳೂ ಕಾರಣ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ಸಮಸ್ಯೆಗಳಿಗೆ ರಾಜ್ಯ ಸರ್ಕಾರವನ್ನು ದೂಷಣೆ ಮಾಡುವ ಎಲ್ಲಾ ಟೀಕಿಸುವ ಮೊದಲು ಕೇಂದ್ರ ಸರ್ಕಾರದಿಂದ ನಿವಾರಣೆಯಾಗಬಲ್ಲ ಸಮಸ್ಯೆಗಳನ್ನು ಮೊದಲು ಪರಿಹಾರ ಮಾಡಲಿ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPCongressKarnataka News beatUdupiVikas Hegde
SendShareTweet
Previous Post

ಸ್ಪೋಟಕ ತಿರುವು ತೆಗೆದುಕೊಂಡಿದೆ ಪತಿ ನಾಪತ್ತೆ ಕೇಸ್‌ | ಪ್ರಿಯಕರನ ಜೊತೆ ಸೇರಿ ಪತಿಗೆ ಪತ್ನಿಯೆ ಚಟ್ಟ ಕಟ್ಟಿರುವ ಘಟನೆ

Next Post

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ SIT

Related Posts

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!
ಉಡುಪಿ

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಗೋವಾದ ರೆಸಾರ್ಟ್‌ನಲ್ಲಿ ಮಲ್ಪೆ ಉದ್ಯಮಿ ಸಾವು.. ಕೊಲೆ ಶಂಕೆ, ಮಹಿಳೆಯ ಬಂಧನ
ಉಡುಪಿ

ಗೋವಾದ ರೆಸಾರ್ಟ್‌ನಲ್ಲಿ ಮಲ್ಪೆ ಉದ್ಯಮಿ ಸಾವು.. ಕೊಲೆ ಶಂಕೆ, ಮಹಿಳೆಯ ಬಂಧನ

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌
ಉಡುಪಿ

ಕಾರು – ಮೀನು ಪಿಕ್‌ ಅಪ್‌ ವಾಹನ ಮಧ್ಯೆ ಆಕ್ಸಿಡೆಂಟ್‌

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!
ಉಡುಪಿ

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!
ಉಡುಪಿ

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

ಉಡುಪಿ ಸೇರಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಭಾರೀ ಮಳೆಯ ಮುನ್ಸೂಚನೆ!
ಉಡುಪಿ

ಉಡುಪಿ ಸೇರಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಭಾರೀ ಮಳೆಯ ಮುನ್ಸೂಚನೆ!

Next Post
ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ SIT

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ SIT

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat