ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ, ಭೂಲೋಕದ ಮುತ್ತು ಗಗನಕೇರಿತ್ರಲೆʼ : ದುಂಡ್ಯಪ್ಪ ಬಾಣವೇರಿ ಗಣಮಗ ಕಾರ್ಣಿಕ ನುಡಿ

July 30, 2025
Share on WhatsappShare on FacebookShare on Twitter

ದಾವಣಗೆರೆ: ಹೊನ್ನಳ್ಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಗರುಡ ಪಂಚಮಿಯಂದು ಕುಂಬಳೂರಿನ ಗಣಮಗ ದುಂಡ್ಯಪ್ಪ ಬಾಣವೇರಿ ಗಣಮಗ ಸಂಪ್ರದಾಯದಂತೆ ಕಾರ್ಣಿಕ ನುಡಿಯಲಾಯಿತು. ‘ಶಿಖರದ ತುದಿಗೆ ಘಟಸರ್ಪ ಆಡಿತ್ರಲೆ, ಭೂಲೋಕದ ಮುತ್ತು ಗಗನಕೇರಿತ್ರಲೆ, ಅದಕ್ಕೆ ನಾನಿದ್ದೀನಿ” ಎಂಬ ಭವಿಷ್ಯವಾಣಿಯನ್ನು ನುಡಿದರು.

ಅಂದರೆ, ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಬಹುದು, ಏನು ಬೇಕಾದರೂ ಆಗಬಹುದು ಎಂಬರ್ಥದಲ್ಲಿ ವಿಶ್ಲೇಷಿಸಲಾಗುತ್ತಿದೆ. ಜತೆಗೆ, ಬೆಳೆ ಹಾಗೂ ದಿನಸಿ ಬೆಲೆ ಹೆಚ್ಚಾಗಲಿದೆ ಎಂಬ ಸೂಚನೆ ಇದು ಎನ್ನುತ್ತಿದ್ದಾರೆ.

ಗ್ರಾಮದ ಹೆಳವನಕಟ್ಟೆ ಗಿರಿಯಮ್ಮನ ಐಕ್ಯ ಸ್ಥಳ ಹಾಗೂ ಆಂಜನೇಯ ಸ್ವಾಮಿಯ ದೇವಾಲಯದ ಆವರಣದಲ್ಲಿ ಸುತ್ತಮುತ್ತಲ ಗ್ರಾಮಗಳ ದೇವಾನು ದೇವತೆಗಳು ಸಮ್ಮುಖದಲ್ಲಿ ಅದ್ಧೂರಿ ಜಾತ್ರೆ ನಡೆಯಿತು.

ಜಾತ್ರೆಯಲ್ಲಿ ನವ ದಂಪತಿಗಳು, ಬುಡ ಮೇಲಾದ ಇತಿಹಾಸ ಪ್ರಸಿದ್ಧ ಹುಣಸೆ ಮರಕ್ಕೆ ಮಂಡಕ್ಕಿ ಎರಚಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು.

Tags: davanagereDundyappa BanaveriGhatasaraKarnika Nudipeakpearl
SendShareTweet
Previous Post

ಡೆಂಘಿ : ಬಿಬಿಎಂಪಿ ವ್ಯಾಪ್ತಿಯಲ್ಲಿ ಏರಿಕೆಯಾದ ಡೆಂಘಿ ಪ್ರಕರಣಗಳ ಸಂಖ್ಯೆ

Next Post

ಬೆಂಗಳೂರಿನಲ್ಲಿ ರಾಹುಲ್‌ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ರಾಹುಲ್ ಮನವಿ : ಪರಮೇಶ್ವರ್‌

Related Posts

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!
ದಾವಣಗೆರೆ

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು!

ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ಮಾಡುವಂತಿಲ್ಲ – ನಿಷೇಧಾಜ್ಞೆ ಜಾರಿ!
ದಾವಣಗೆರೆ

ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ಮಾಡುವಂತಿಲ್ಲ – ನಿಷೇಧಾಜ್ಞೆ ಜಾರಿ!

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!
ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!
ದಾವಣಗೆರೆ

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?
ದಾವಣಗೆರೆ

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Next Post
ಬೆಂಗಳೂರಿನಲ್ಲಿ ರಾಹುಲ್‌ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ರಾಹುಲ್ ಮನವಿ : ಪರಮೇಶ್ವರ್‌

ಬೆಂಗಳೂರಿನಲ್ಲಿ ರಾಹುಲ್‌ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ರಾಹುಲ್ ಮನವಿ : ಪರಮೇಶ್ವರ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat