ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ : 6ನೇ ಸ್ಥಳದಲ್ಲಿ ಪತ್ತೆಯಾದ ಮಾನವ ಅಸ್ಥಿಪಂಜರದ ಅವಶೇಷ !

August 1, 2025
Dharmasthala case: Skeletal remains found at the 6th location!
Share on WhatsappShare on FacebookShare on Twitter

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಸ್ಥಳದಲ್ಲಿ ಅನಾಮಿಕನೊಬ್ಬ ಗುರುತಿಸಿದ 6ನೇ ಸ್ಥಳ ಅಗೆಯುವ ಕಾರ್ಯಾಚರಣೆ ಮುಂದುವರಿದಿದ್ದು, ಸಾಕ್ಷಿ ದೂರುದಾರ ಗುರುತಿಸಿದ ಆರನೇ ಸ್ಥಳದಲ್ಲಿ ಮಾನವ ಅಸ್ಥಿಪಂಜರದ ಅವಶೇಷ  ಪತ್ತೆಯಾಗಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಉತ್ಖನನ ಕಾರ್ಯ ಮುಂದುವರಿಸಿದ್ದು, ಆರನೇ ಸ್ಥಳದಲ್ಲಿ ಈಗ ಮಾನವ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದೆ. ಅದನ್ನು ತನಿಖಾ ತಂಡ ಈಗ ಸಂಗ್ರಹಿಸಿಕೊಂಡಿದೆ. 6ನೇ ಸ್ಥಳದಲ್ಲಿ ಮಿನಿ ಹಿಟಾಚಿ ಮೂಲಕ ಕಾರ್ಯಾಚರಣೆ ನಡೆಸಲಾಗಿತ್ತು. ಇನ್ನೂ ಆಳಕ್ಕೆ ಅಗೆಯುವ ಕಾರ್ಯ ಮಾಡಲಾಗುತ್ತಿದೆ. ಅಷ್ಟಲ್ಲದೇ, ಸಾಕ್ಷಿ ದೂರುದಾರನ ಬೇಡಿಕೆಯಂತೆ ಅಲ್ಲಿನ ಸುತ್ತಮುತ್ತ ಪ್ರದೇಶಗಳ ಪರಿಶೀಲನೆಯನ್ನು ಕೂಡ ಎಸ್.ಐ.ಟಿ ತಂಡ ನಡೆಸುತ್ತಿದೆ.

ಸಂಗ್ರಹಿಸಿದ ಮಾನವ ಅಸ್ಥಿ ಪಂಜರದ ಅವಶೇಷಗಳನ್ನು ರಕ್ಷಿಸುವ ಪ್ರಕ್ರಿಯೆ ಮಾಡಲಾಗಿದೆ. ಸಹಾಯಕ ಆಯುಕ್ತರ ಮುಖೇನ ಎಸ್.ಐ.ಟಿ ಪತ್ತೆಯಾದ ಅಸ್ಥಿ ಪಂಜರದ ಅವಶೇಷದ ಸಂಗ್ರಹ ಮತ್ತು ಫಾರೆನ್ಸಿಕ್‌ ಸೈನ್ಸ್‌ ಲ್ಯಾಬ್‌ ಗೆ ಹಸ್ತಾಂತರ ಮಾಡುವ ಪ್ರಕ್ರಿಯೆ ಮಾಡಲಿದೆ ಎಂದು ಮೂಲಗಳು ಕರ್ನಾಟಕ ನ್ಯೂಸ್‌ ಬೀಟ್‌ ಗೆ ತಿಳಿಸಿವೆ.  ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Tags: Dharamasthala CaseKarnataka News beatScalaton
SendShareTweet
Previous Post

ತಾಯಿಯನ್ನು ಕೊಂದು, ಬೆಂಕಿ ಹಚ್ಚಿ ಪಕ್ಕದಲ್ಲೇ ಮಲಗಿದ ಪಾಪಿಮಗ !

Next Post

ಅಕ್ರಮ ರಸಗೊಬ್ಬರ ದಾಸ್ತಾನು : ಕೃಷಿ ಅಧಿಕಾರಿಗಳಿಂದ ಜಪ್ತಿ

Related Posts

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ
ಬೆಂಗಳೂರು

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ | ಚಾಲಕ ಸಾವು, ನಾಲ್ವರು ಗಂಭೀರ
ರಾಜ್ಯ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ | ಚಾಲಕ ಸಾವು, ನಾಲ್ವರು ಗಂಭೀರ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!
ಕೋಲಾರ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!
ಮೈಸೂರು

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ
ರಾಜ್ಯ

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ

ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ಕಡಿತ
ಬೆಂಗಳೂರು

ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ಕಡಿತ

Next Post
ಅಕ್ರಮ ರಸಗೊಬ್ಬರ ದಾಸ್ತಾನು : ಕೃಷಿ ಅಧಿಕಾರಿಗಳಿಂದ ಜಪ್ತಿ

ಅಕ್ರಮ ರಸಗೊಬ್ಬರ ದಾಸ್ತಾನು : ಕೃಷಿ ಅಧಿಕಾರಿಗಳಿಂದ ಜಪ್ತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

Recent News

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat