ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಭಿನಂದನೆ ಸಲ್ಲಿಸಿದ ಶಶಿ ತರೂರ್‌ಗೆ ಅವರದ್ದೇ ಶೈಲಿಯಲ್ಲಿ ಹಾಸ್ಯಮಯ ಉತ್ತರ ಕೊಟ್ಟ ಶಾರುಖ್!

August 4, 2025
Share on WhatsappShare on FacebookShare on Twitter



ನವದೆಹಲಿ: ‘ಜವಾನ್’ ಚಿತ್ರದ ಅತ್ಯುತ್ತಮ ನಟನೆಗಾಗಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರು ತಮ್ಮ 33 ವರ್ಷಗಳ ವೃತ್ತಿಜೀವನದಲ್ಲಿ ಚೊಚ್ಚಲ ರಾಷ್ಟ್ರೀಯ ಪ್ರಶಸ್ತಿಯನ್ನು ಇತ್ತೀಚೆಗೆ ಮುಡಿಗೇರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾರುಖ್‌ಗೆ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಟ್ವೀಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದು, ಅದಕ್ಕೆ ಶಾರುಖ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಹಾಗೂ ತರೂರ್ ಮಾದರಿಯಲ್ಲೇ ನೀಡಿರುವ ಹಾಸ್ಯಮಯ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಶಾರುಖ್ ಖಾನ್ ಅವರಿಗೆ ‘ಜವಾನ್’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ಘೋಷಣೆಯಾದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಶಶಿ ತರೂರ್ ಮತ್ತು ಶಾರುಖ್ ಖಾನ್ ನಡುವಿನ ಸಂಭಾಷಣೆ
ತಮ್ಮ ಇಂಗ್ಲಿಷ್ ಭಾಷಾ ಪಾಂಡಿತ್ಯಕ್ಕೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಎಕ್ಸ್ (ಹಿಂದಿನ ಟ್ವಿಟರ್) ಮೂಲಕ ಶಾರುಖ್ ಖಾನ್ ಅವರನ್ನು ಅಭಿನಂದಿಸಿ, “ಒಬ್ಬ ರಾಷ್ಟ್ರೀಯ ಸಂಪತ್ತು ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದೆ! ಅಭಿನಂದನೆಗಳು @iamsrk!” ಎಂದು ಹೊಗಳಿದ್ದಾರೆ.

ಇದಕ್ಕೆ ತಮ್ಮ ಎಂದಿನ ಚತುರತೆ ಮತ್ತು ಹಾಸ್ಯ ಪ್ರಜ್ಞೆಯಿಂದ ಪ್ರತಿಕ್ರಿಯಿಸಿದ ಶಾರುಖ್ ಖಾನ್, “ನಿಮ್ಮ ಸರಳ ಹೊಗಳಿಕೆಗೆ ಧನ್ಯವಾದಗಳು ಮಿಸ್ಟರ್ ತರೂರ್. ಇದಕ್ಕಿಂತ ಹೆಚ್ಚು ಮ್ಯಾಗ್ನಿಲೋಕ್ವೆಂಟ್(magniloquent) ಮತ್ತು ಸೆಸ್‌ಕ್ವಿಪೆಡಾಲಿಯನ್ (sesquipedalian) ಬಳಸಿದ್ದರೆ ನನಗೆ ಅರ್ಥವಾಗುತ್ತಿರಲಿಲ್ಲ, ಹ ಹ್ಹ ಹ್ಹಾ,” ಎಂದು ಉತ್ತರಿಸಿದ್ದಾರೆ. ಇಲ್ಲಿ ‘magniloquent’ ಎಂದರೆ ‘ಆಡಂಬರದ ಭಾಷೆ’ ಮತ್ತು ‘sesquipedalian’ ಎಂದರೆ ‘ದೀರ್ಘ ಹಾಗೂ ಸಂಕೀರ್ಣ ಪದಗಳು’ ಎಂದರ್ಥ. ಈ ತಮಾಷೆಯ ಸಂಭಾಷಣೆ ಶಾರುಖ್ ಮತ್ತು ತರೂರ್ ಅವರ ಫಾಲೋವರ್ ‌ಗಳಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ

ಎಲ್ಲರಿಗೂ ಧನ್ಯವಾದ
ಶಾರುಖ್ ಕೇವಲ ಶಶಿ ತರೂರ್ ಅವರಿಗೆ ಮಾತ್ರವಲ್ಲದೆ, ತಮ್ಮನ್ನು ಅಭಿನಂದಿಸಿದ ಪ್ರತಿಯೊಬ್ಬರಿಗೂ ಪ್ರತಿಕ್ರಿಯಿಸಿದ್ದಾರೆ. ‘ಜವಾನ್’ ಅನ್ನು ತಮಗೆ ಬರೆದ ಮೊದಲ ಪ್ರೇಮಪತ್ರ ಎಂದು ಬಣ್ಣಿಸಿದ್ದ ನಿರ್ದೇಶಕ ಅಟ್ಲಿಗೆ, “MAAASSS MAAASSS MAASSS. ನಿಮ್ಮ ದೃಷ್ಟಿಕೋನಕ್ಕೆ ಧನ್ಯವಾದಗಳು. ಮುಂದಿನ ಹಾಡಿನಲ್ಲಿ ನಾವು ಇನ್ನೂ ಹೆಚ್ಚು ಸ್ಟೆಪ್ಸ್ ಹಾಕೋಣ. ಲವ್ ಯೂ,” ಎಂದು ಶಾರುಖ್ ಪ್ರತಿಕ್ರಿಯಿಸಿದ್ದಾರೆ.

ಇದೇ ರೀತಿ ಪತ್ನಿ ಗೌರಿ ಖಾನ್ ಅವರ ಶುಭ ಹಾರೈಕೆಗೂ ಪ್ರತಿಕ್ರಿಯಿಸಿರುವ ಅವರು, “ಇಂದು ರಾತ್ರಿ ಊಟ ಮಾಡುವಾಗ ದಯವಿಟ್ಟು ನನ್ನ ಬಗ್ಗೆ ನನಗೆ ಹೊಗಳಿ ಹೇಳು… ಚಿತ್ರವನ್ನು ನಿರ್ಮಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ತಮಾಷೆಯಾಗಿ ಕೇಳಿಕೊಂಡಿದ್ದಾರೆ.

ಇದಲ್ಲದೆ, ಶಾರುಖ್ ಖಾನ್ ಅವರು ಒಂದು ಹೃದಯಸ್ಪರ್ಶಿ ವಿಡಿಯೋ ಸಂದೇಶವನ್ನು ಹಂಚಿಕೊಂಡು, ತಮ್ಮ ವೃತ್ತಿ ಜೀವನದುದ್ದಕ್ಕೂ ಬೆಂಬಲ ನೀಡಿದ ಅಭಿಮಾನಿಗಳು ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸದ್ಯಕ್ಕೆ ಶಾರುಖ್ ಖಾನ್ ಅವರು ತಮ್ಮ ಮುಂಬರುವ ‘ಕಿಂಗ್’ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಆಕ್ಷನ್ ದೃಶ್ಯವೊಂದರ ಚಿತ್ರೀಕರಣದ ವೇಳೆ ಅವರ ಕೈಗೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಮಗಳು ಸುಹಾನಾ ಖಾನ್, ಅಭಿಷೇಕ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಕೂಡ ನಟಿಸುತ್ತಿದ್ದಾರೆ.

Tags: Actorhumorous replyshah rukh khanShashi Tharoor
SendShareTweet
Previous Post

ಮಗಳು ಗುಂಡಿಯಲ್ಲಿ ಬಿದ್ದಿದ್ದಕ್ಕೆ ಆಕ್ರೋಶ: ಕೆಸರಲ್ಲೇ ಮಲಗಿ ತಂದೆಯ ವಿಭಿನ್ನ ಪ್ರತಿಭಟನೆ!

Next Post

ಒಳಮೀಸಲಾತಿ ವರದಿ | ಆ.7ರ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಸಿದ್ದರಾಮಯ್ಯ

Related Posts

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!
ದೇಶ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?
ದೇಶ

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!
ದೇಶ

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!
ದೇಶ

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ
ದೇಶ

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!
ದೇಶ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

Next Post
ಒಳಮೀಸಲಾತಿ ವರದಿ | ಆ.7ರ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಸಿದ್ದರಾಮಯ್ಯ

ಒಳಮೀಸಲಾತಿ ವರದಿ | ಆ.7ರ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

Recent News

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

JPMorgan ಉದ್ಯೋಗಿಯಿಂದ ‘ಸೆಕ್ಸ್ ಸ್ಲೇವ್’ ಆರೋಪ – ಸಂಪೂರ್ಣ ಕಟ್ಟುಕಥೆ ಎಂದ ಅಧಿಕಾರಿ ಲೋರ್ನಾ ಹಜ್ದಿನಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat