ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರಿಗೆ ನೌಕರರ ಮುಷ್ಕರ: ನಮ್ಮ ಮೆಟ್ರೋದತ್ತ ಮುಖ ಮಾಡಿದ ಪ್ರಯಾಣಿಕರು

August 5, 2025
Share on WhatsappShare on FacebookShare on Twitter


ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಪರಿಣಾಮ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದಾರೆ.

ಬಸ್ ಸರಿಯಾಗಿ ಸಿಗದೆ ಪರದಾಡುತ್ತಿರುವ ಜನರು ಮೆಟ್ರೋದ ಮೊರೆ ಹೋಗಿದ್ದಾರೆ. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡುತ್ತಿದ್ದಾರೆ. ಮೆಟ್ರೋ ಪ್ರಯಾಣಿಕರು ಹೆಚ್ಚಾಗಿರುವುದರಿಂದ ತೊಂದರೆಯಾಗದಂತೆ ಮೆಟ್ರೋ ಸಿಬ್ಬಂದಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

ಮೆಟ್ರೋ ನಿಲ್ದಾಣದ ಹೊರಗಿನಿಂದಲೂ ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಸಾಲುಗಟ್ಟಿ ಪ್ರಯಾಣಿಕರು ಜಮಾಯಿಸಿದ್ದರಿಂದ ಮೆಟ್ರೋ ನಿಲ್ದಾಣದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಬಸ್‌ಗಳ ಸಂಚಾರ ಕಡಿಮೆ ಆಗಿದ್ದರಿಂದ ಹಲವರು ಸ್ವಂತ ವಾಹನಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದಿದ್ದ ಹಿನ್ನಲೆಯಲ್ಲಿ ಸಾರ್ವಜನಿಕರು ಬಸ್ ಸಂಚಾರವಿಲ್ಲದೇ ಪರದಾಡುವಂತಾಗಿದೆ.

Tags: bengaloreemployeesmetro passengerSalary
SendShareTweet
Previous Post

ಸಾರಿಗೆ ಬಸ್ ಗೆ ಕಲ್ಲೆಸದ ಕಿಡಿಗೇಡಿಗಳು: ಪ್ರಯಾಣಿಕರ ಪರದಾಟ

Next Post

ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಕರ್ತವ್ಯಕ್ಕೆ ಹಾಜರಾಗಿ: ಡಿಸಿಎಂ ಮನವಿ

Related Posts

ಇಂದಿನಿಂದ ಮಲ್ಲೇಶ್ವರಂನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭ
ಬೆಂಗಳೂರು

ಇಂದಿನಿಂದ ಮಲ್ಲೇಶ್ವರಂನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭ

ಕಬ್ಬು ಬೆಳೆಗಾರರ ಹೋರಾಟ ತೀವ್ರ | ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದು! 
ಬೆಂಗಳೂರು

ಕಬ್ಬು ಬೆಳೆಗಾರರ ಹೋರಾಟ ತೀವ್ರ | ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದು! 

ಬಲವಂತದ ಮದುವೆಗೆ ಮುಂದಾದ ಪೋಷಕರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು

ಬಲವಂತದ ಮದುವೆಗೆ ಮುಂದಾದ ಪೋಷಕರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಭ್ರಷ್ಟಚಾರ ಆರೋಪ | ಬೆಂಗಳೂರಿನ 6 RTO ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್‌
ಬೆಂಗಳೂರು

ಭ್ರಷ್ಟಚಾರ ಆರೋಪ | ಬೆಂಗಳೂರಿನ 6 RTO ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್‌

ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ
ಬೆಂಗಳೂರು

ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ

ಬೆಂಗಳೂರಲ್ಲಿ ಯುವಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್‌ | ಕ್ಯಾರೇ ಎನ್ನದ ವೈದ್ಯರು
ಬೆಂಗಳೂರು

ಬೆಂಗಳೂರಲ್ಲಿ ಯುವಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್‌ | ಕ್ಯಾರೇ ಎನ್ನದ ವೈದ್ಯರು

Next Post
ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಕರ್ತವ್ಯಕ್ಕೆ ಹಾಜರಾಗಿ: ಡಿಸಿಎಂ ಮನವಿ

ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಕರ್ತವ್ಯಕ್ಕೆ ಹಾಜರಾಗಿ: ಡಿಸಿಎಂ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

Recent News

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

“ಶಮಿಯನ್ನು ಕಡೆಗಣಿಸಲಾಗುತ್ತಿದೆ, ಆತ ಮಾನಸಿಕವಾಗಿ ನೊಂದಿದ್ದಾನೆ”: ಅಜಿತ್ ಅಗರ್ಕರ್ ವಿರುದ್ಧ ಶಮಿ ಕೋಚ್ ಆಕ್ರೋಶ

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

ಏಷ್ಯಾ ಕಪ್ ಟ್ರೋಫಿ ವಿವಾದ : ಐಸಿಸಿ ಸಭೆಗೆ ಮೊಹ್ಸಿನ್ ನಖ್ವಿ ಗೈರು, ಪಾಠ ಕಲಿಸಲು ಬಿಸಿಸಿಐ ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat