ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಹೈಕೋರ್ಟ್ ಛೀಮಾರಿ ನಂತರ ರಸ್ತೆಯತ್ತ ಮುಖ ಮಾಡಿದ ಬಸ್ ಗಳು

August 5, 2025
Share on WhatsappShare on FacebookShare on Twitter

ಬೆಂಗಳೂರು: ಅನಿರ್ದಿಷ್ಟಾವಧಿಯವರೆಗೆ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಕರೆ ನೀಡಿದ್ದಕ್ಕೆ ಕರ್ನಾಟಕ ಹೈಕೋರ್ಟ್ (High Court) ಛೀಮಾರಿ ಹಾಕಿತ್ತು. ಈ ಹಿನ್ನೆಲೆಯಲ್ಲಿ ಬಸ್ ಗಳು ರಸ್ತೆಗೆ ಇಳಿದಿವೆ.

ಇಂದು ಸಂಜೆಯಿಂದಲೇ ನಾಲ್ಕೂ ನಿಗಮಗಳ (KSRTC, NWKRTC, KKRTC, BMTC) ಬಸ್ ಸಂಚಾರ ಆರಂಭವಾಗಿವೆ. ಎಂದಿನಂತೆ ತಮ್ಮ ತಮ್ಮ ರೂಟ್ ಗಳತ್ತ ಬಸ್ ಗಳು ಮುಖ ಮಾಡಿವೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಓಡಾಟ ನಡೆಸಿವೆ. ಹೀಗಾಗಿ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿಲ್ಲ. ಇದರಿಂದ ನಾಲ್ಕೂ ನಿಗಮಗಳ ಬಸ್ ಸಂಚಾರ ಸ್ಥಗಿತಗೊಂಡಿದ್ದವು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಜನಸಾಮಾನ್ಯರನ್ನು ಒತ್ತೆಯಾಗಿರಿಸುವುದನ್ನು ಸಹಿಸುವುದಿಲ್ಲ. ಹೈಕೋರ್ಟ್ ಆದೇಶವಿದ್ದರೂ ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು ಎಂದು ಸಾರಿಗೆ ಸಂಘಟನೆಗೆ ತರಾಟೆಗೆ ತೆಗೆದುಕೊಂಡಿತು. ಇದರ ಬೆನ್ನಲ್ಲೇ ಮುಷ್ಕರ ಕೈ ಬಿಡಲಾಗಿದೆ.

Tags: bangaloreBMTCHigh CourtKKRTCKSRTCNWKRTCProtest
SendShareTweet
Previous Post

ಉತ್ತರಕಾಶಿಯ ಮೇಘಸ್ಫೋಟ: ಪ್ರಧಾನಿ ಮೋದಿ ಸಂತಾಪ

Next Post

ಭಾರತ ತಂಡದಿಂದ ವಜಾ, KKR ಕುಟುಂಬಕ್ಕೆ ವಾಪಸ್: “ನಾನು ಸೇರಬೇಕಾದ ಜಾಗ ಅದೇ” ಎಂದ ಅಭಿಷೇಕ್ ನಾಯರ್

Related Posts

ಬೆಂಗಳೂರಿಗರೇ ಇತ್ತ ಗಮನಿಸಿ... ಮುಂದಿನ ವಾರ ಮೂರು ದಿನಗಳು ಕಾವೇರಿ ನೀರು ಸ್ಥಗಿತ
ಬೆಂಗಳೂರು ನಗರ

ಬೆಂಗಳೂರಿಗರೇ ಇತ್ತ ಗಮನಿಸಿ… ಮುಂದಿನ ವಾರ ಮೂರು ದಿನಗಳು ಕಾವೇರಿ ನೀರು ಸ್ಥಗಿತ

ಮನೆ ಕೆಲಸದವಳಾಗಿ ಬಂದ ಖತರ್ನಾಕ್ ಕಳ್ಳಿಯ ಬಂಧನ
ಬೆಂಗಳೂರು ನಗರ

ಮನೆ ಕೆಲಸದವಳಾಗಿ ಬಂದ ಖತರ್ನಾಕ್ ಕಳ್ಳಿಯ ಬಂಧನ

ಇಂ̧ದು ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಂಗಳೂರು

ಇಂದು ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

ಬೃಹತ್ ಡ್ರಗ್ಸ್ ಬೇಟೆ; ವಿದೇಶಿಗರು ಅರೆಸ್ಟ್
ರಾಜ್ಯ

ಬೃಹತ್ ಡ್ರಗ್ಸ್ ಬೇಟೆ; ವಿದೇಶಿಗರು ಅರೆಸ್ಟ್

ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ: ಅಪಾರ ಪ್ರಮಾಣದ ನಷ್ಟ
ಬೆಂಗಳೂರು ಗ್ರಾಮಾಂತರ

ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ: ಅಪಾರ ಪ್ರಮಾಣದ ನಷ್ಟ

ರಕ್ತ ಚಂದನ ಕಳ್ಳರ ಬಂಧನ : ಹೊಸಕೋಟೆ ಪೊಲೀಸರಿಂದ ಕಾರ್ಯಾಚರಣೆ
ಬೆಂಗಳೂರು ಗ್ರಾಮಾಂತರ

ರಕ್ತ ಚಂದನ ಕಳ್ಳರ ಬಂಧನ : ಹೊಸಕೋಟೆ ಪೊಲೀಸರಿಂದ ಕಾರ್ಯಾಚರಣೆ

Next Post
ಭಾರತ ತಂಡದಿಂದ ವಜಾ, KKR ಕುಟುಂಬಕ್ಕೆ ವಾಪಸ್: “ನಾನು ಸೇರಬೇಕಾದ ಜಾಗ ಅದೇ” ಎಂದ ಅಭಿಷೇಕ್ ನಾಯರ್

ಭಾರತ ತಂಡದಿಂದ ವಜಾ, KKR ಕುಟುಂಬಕ್ಕೆ ವಾಪಸ್: "ನಾನು ಸೇರಬೇಕಾದ ಜಾಗ ಅದೇ" ಎಂದ ಅಭಿಷೇಕ್ ನಾಯರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್: ಕೇವಲ 52 ಸಾವಿರ ರೂ.ಗೆ ಸಿಗಲಿದೆ ಐಫೋನ್ 16

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್: ಕೇವಲ 52 ಸಾವಿರ ರೂ.ಗೆ ಸಿಗಲಿದೆ ಐಫೋನ್ 16

ಏಷ್ಯಾದ ಹೊಸ ಕ್ರಿಕೆಟ್ ಹಬ್ ಆಗಿ ಪರಿವರ್ತನೆಗೊಂಡ ಯುಎಇ

ಏಷ್ಯಾದ ಹೊಸ ಕ್ರಿಕೆಟ್ ಹಬ್ ಆಗಿ ಪರಿವರ್ತನೆಗೊಂಡ ಯುಎಇ

Recent News

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್: ಕೇವಲ 52 ಸಾವಿರ ರೂ.ಗೆ ಸಿಗಲಿದೆ ಐಫೋನ್ 16

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್: ಕೇವಲ 52 ಸಾವಿರ ರೂ.ಗೆ ಸಿಗಲಿದೆ ಐಫೋನ್ 16

ಏಷ್ಯಾದ ಹೊಸ ಕ್ರಿಕೆಟ್ ಹಬ್ ಆಗಿ ಪರಿವರ್ತನೆಗೊಂಡ ಯುಎಇ

ಏಷ್ಯಾದ ಹೊಸ ಕ್ರಿಕೆಟ್ ಹಬ್ ಆಗಿ ಪರಿವರ್ತನೆಗೊಂಡ ಯುಎಇ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

15 ಲಕ್ಷ ರೂಗಿಂತ ಕಡಿಮೆ ಬೆಲೆಯ ಪ್ರತಿಯೊಂದು ವಿದ್ಯುತ್ ಚಾಲಿತ ಕಾರ್: ನಿಮ್ಮ ಆಯ್ಕೆ ಯಾವುದು?

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

ಅವರೇನು ಸಾಧನೆ ಮಾಡಿದ್ದಾರೆ?’: ಪಾಕ್ ತಂಡದ ಸೋಲಿಗೆ ಹಿರಿಯ ಆಟಗಾರರ ಅನುಪಸ್ಥಿತಿ ಕಾರಣ ಎಂದವರಿಗೆ ಅಮೀರ್ ಖಡಕ್ ಉತ್ತರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat