ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | 10 ವರ್ಷಗಳ ಹಿಂದೆ ಬಾಲಕಿ ನಾಪತ್ತೆ : SITಗೆ ದೂರು

August 15, 2025
ಧರ್ಮಸ್ಥಳ ಪ್ರಕರಣ | 10 ವರ್ಷಗಳ ಹಿಂದೆ ಬಾಲಕಿ ನಾಪತ್ತೆ : SITಗೆ ದೂರು
Share on WhatsappShare on FacebookShare on Twitter

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆಯಾಗುತ್ತಿರುವುದರ ನಡುವೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ), ಬಂಟ್ವಾಳ ತಾಲ್ಲೂಕಿನ ಕಾವಳ ಮೂಡೂರು ಗ್ರಾಮದ ಬಾಲಕಿಯೊಬ್ಬಳು 2012ರಲ್ಲಿ ನಾಪತ್ತೆಯಾದ ಕುರಿತಾಗಿ ದೂರು ಸಲ್ಲಿಕೆಯಾಗಿದೆ.

ಬಾಲಕಿ ಹೇಮಾವತಿಯ ಅಣ್ಣ ನಿತಿನ್ ದೇವಾಡಿಗ ಎನ್ನುವವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ತಂಗಿ ಧರ್ಮಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿ 10 ವರ್ಷ ಹಿಂದೆ ಮನೆ ಸಮೀಪದ ಮಹಿಳೆಯೊಬ್ಬರ ಜೊತೆ ಹೋಗಿದ್ದವಳು ಇವರೆಗೂ ಮನೆಗೆ ಮರಳಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೆವು. ಆದರೆ ಅವರು ದೂರು ಸ್ವೀಕರಿಸಿಲ್ಲ. ದೂರು ನೀಡಿದ ಕುರಿತ ದಾಖಲಾತಿಗಳೂ ಈಗ ನಮ್ಮಲ್ಲಿ ಇಲ್ಲ. ಕಾಣೆಯಾದಾಗ ತಂಗಿಗೆ 17 ವರ್ಷ’ ಎಂದು ಮಾಹಿತಿ ನೀಡಿದ್ದಾರೆ.

‘ಧರ್ಮಸ್ಥಳಕ್ಕೆ ತೆರಳಿದ್ದಾಗ ಕಾಣೆಯಾಗಿರುವವರ ಬಗ್ಗೆ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಎಸ್‌ಐಟಿಯವರು ಪ್ರಕಟಣೆ ನೀಡಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಬಂದು ದೂರು ನೀಡಿದ್ದೇವೆ. ತಂಗಿ ಏನಾದಳು, ಆಕೆಗೆ ಏನಾದರೂ ಹೆಚ್ಚು ಕಡಿಮೆಯಾಗಿದೆಯೇ ಎನ್ನುವುದು ನಮಗೆ ಗೊತ್ತಾಗಬೇಕು. ಮಗಳನ್ನು ಕಳೆದುಕೊಂಡ ನಮ್ಮ ತಾಯಿ ಈಗಲೂ ಕೊರಗುತ್ತಿದ್ದಾರೆ. ಆ ಚಿಂತೆಯಲ್ಲೇ ಮಾನಸಿಕ ಸಮಸ್ಯೆಗೆ ಒಳಗಾಗಿದ್ದಾರೆ’ ಹೇಳಿದ್ದಾರೆ.

ತಂಗಿ ಎಂಟನೇ ತರಗತಿವರೆಗೆ ಕಲಿತಿದ್ದಳು. ತದನಂತರ ಓದನ್ನು ಅರ್ಧದಲ್ಲೇ ತ್ಯಜಿಸಿ, ಮನೆಯಲ್ಲಿ ಬೀಡಿ ಕಟ್ಟುತ್ತಿದ್ದಳು. ಆಕೆ ಬಳಿ ಮೊಬೈಲ್‌ ಇರಲಿಲ್ಲ. ಆಕೆಯನ್ನು ಕರೆದೊಯ್ದಿದ್ದ ಮನೆಯ ಸಮೀಪದ ಮಹಿಳೆ ನನಗೆ ಫೋನ್ ಮಾಡಿ, ‘ತಂಗಿಯನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ’ ಎಂದು ತಿಳಿಸಿದ್ದರು. ಆ ಮಹಿಳೆ ಅಲ್ಲಿಂದ ಮರಳಿದ ಬಳಿಕ ತಂಗಿಯ ಸುಳಿವಿಲ್ಲ. ಆ ಮಹಿಳೆ ಬಳಿ ವಿಚಾರಿಸಿದಾಗ, ‘ನನಗೆ ಏನೂ ಗೊತ್ತಿಲ್ಲ’ ಎಂದೇ ಹೇಳಿದ್ದರು. ಅವರು ಈಗ ನಮ್ಮ ಜೊತೆ ಮಾತನಾಡುತ್ತಿಲ್ಲ’ ಎಂದು ತಿಳಿಸಿದ್ದಳು. ನಿತಿನ್ ಅವರ ಸಹೋದರ ನಿತೇಶ್ ದೇವಾಡಿಗ ಕೂಡಾ ಜೊತೆಯಲ್ಲಿದ್ದರು.

ಸಹೋದರಿಯು ಧರ್ಮಸ್ಥಳ ದೇವಸ್ಥಾನಕ್ಕೆ 2012ರಲ್ಲಿ ತೆರಳಿದ್ದು, ಬಳಿಕ ಮನೆಗೆ ಹಿಂತಿರುಗಿಲ್ಲ. ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಎಂದು ನಿವಾಸಿ ನಿತಿನ್ ದೇವಾಡಿಗ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ.

Tags: Dharmasthala NewsKarnataka News beatSIT
SendShareTweet
Previous Post

ಧರ್ಮಸ್ಥಳ ಪ್ರಕರಣ | ಸೌಜನ್ಯ ಕೊಲೆಯಾದ ರಾತ್ರಿಯೂ ನನಗೆ ಕರೆ ಬಂದಿತ್ತು ! : ಸಾಕ್ಷಿ ದೂರುದಾರ ಸ್ಪೋಟಕ ಹೇಳಿಕೆ

Next Post

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳದಲ್ಲಿ ಶೋಧ : ಪತ್ತೆಯಾಗದ ಕುರುಹು

Related Posts

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!
ರಾಜ್ಯ

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಐಷಾರಾಮಿ ಕಾರುಗಳೇ ಟಾರ್ಗೆಟ್.. ಕ್ಷಣಾರ್ಧದಲ್ಲೇ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ ಅರೆಸ್ಟ್‌!
ರಾಜ್ಯ

ಐಷಾರಾಮಿ ಕಾರುಗಳೇ ಟಾರ್ಗೆಟ್.. ಕ್ಷಣಾರ್ಧದಲ್ಲೇ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ ಅರೆಸ್ಟ್‌!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?
ರಾಜ್ಯ

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!
ಬೆಂಗಳೂರು

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!

ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ
ರಾಜ್ಯ

ಕೇಂದ್ರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ; ಬಿಜೆಪಿ ವಿರುದ್ದ ಪ್ರಿಯಾಂಕ ಖರ್ಗೆ ವಾಗ್ದಾಳಿ

Next Post
ಧರ್ಮಸ್ಥಳ ಪ್ರಕರಣ | ಹೊಸ ಜಾಗದಲ್ಲಿ ಶೋಧ : ಪತ್ತೆಯಾಗದ ಕುರುಹು

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳದಲ್ಲಿ ಶೋಧ : ಪತ್ತೆಯಾಗದ ಕುರುಹು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

Recent News

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. ಹಲವರು ಸಾವನ್ನಪ್ಪಿರುವ ಶಂಕೆ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat