ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸರ್ಕಾರಿ ನೌಕರರಿಗೆ 18 ತಿಂಗಳ ತುಟ್ಟಿ ಭತ್ಯೆ ಬಾಕಿ: ನೀಡುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಅಪ್ ಡೇಟ್

August 17, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಬಾಕಿ ಉಳಿಸಿಕೊಂಡಿರುವ 18 ತಿಂಗಳ ತುಟ್ಟಿಭತ್ಯೆಯನ್ನು ನೀಡುವ ಕುರಿತು ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ಹಂಚಿಕೊಂಡಿದೆ. “ನೌಕರರಿಗೆ ತುಟ್ಟಿ ಭತ್ಯೆ ನೀಡುವ ಕುರಿತು ಕೇಂದ್ರ ಸರ್ಕಾರವು ಯಾವುದೇ ಗಡುವು ಹಾಕಿಕೊಂಡಿಲ್ಲ” ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಕೇಂದ್ರ ನೌಕರರಿಗೆ ನಿರಾಸೆಯಾದಂತಾಗಿದೆ.

ಬಾಕಿ ಇರುವ ತುಟ್ಟಿ ಭತ್ಯೆಯನ್ನು ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದಾದರೂ ಗಡುವಿದೆಯೇ ಎಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪಂಕಜ್ ಚೌಧರಿ ಉತ್ತರ ನೀಡಿದ್ದಾರೆ. “ಕೊರೊನಾ ಬಿಕ್ಕಟ್ಟಿನ ವೇಳೆ ಕೇಂದ್ರ ಸರ್ಕಾರವು ಜನರಿಗಾಗಿ ವಿವಿಧ ಯೋಜನೆ ರೂಪಿಸಿತು. ಇದೇ ವೇಳೆ ಸರ್ಕಾರಕ್ಕೆ ಆರ್ಥಿಕ ಸಮಸ್ಯೆಯೂ ಆಯಿತು. ಹಾಗಾಗಿ, ತುಟ್ಟಿ ಭತ್ಯೆ ಬಾಕಿ ಉಳಿದಿದೆ. ಇದನ್ನು ನೀಡಲು ಸರ್ಕಾರಕ್ಕೆ ಯಾವುದೇ ಗಡುವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

2020ರಿಂದ 2021ರ ಅವಧಿಯಲ್ಲಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ನೀಡಿರಲಿಲ್ಲ. ಕೋವಿಡ್ 19 ಬಿಕ್ಕಟ್ಟಿನಿಂದಾಗಿ ಸರ್ಕಾರಕ್ಕೆ ಆರ್ಥಿಕ ತೊಂದರೆ ಎದುರಾಗಿತ್ತು. ಅಲ್ಲದೆ, ಹಲವು ಜನಕಲ್ಯಾಣ ಯೋಜನೆಗಳನ್ನು ರೂಪಿಸಿದ್ದ ಕಾರಣದಿಂದಾಗಿ ತುಟ್ಟಿ ಭತ್ಯೆಯನ್ನು ನೀಡಲು ಆಗಿರಲಿಲ್ಲ. ಆದರೆ, ಕೇಂದ್ರ ಸರ್ಕಾರಿ ನೌಕರರು ಕೆಲ ವರ್ಷಗಳಿಂದ ಬಾಕಿ ತುಟ್ಟಿ ಭತ್ಯೆ ನೀಡುವಂತೆ ಒತ್ತಾಯಿಸುತ್ತಲೇ ಇದ್ದಾರೆ.

ಸಾರ್ವಜನಿಕ ವಲಯದ ನೌಕರರು ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ತುಟ್ಟಿ ಭತ್ಯೆಯನ್ನು ಪಡೆಯುತ್ತಾರೆ. ಇದನ್ನು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಪರಿಷ್ಕರಿಸಲಾಗುತ್ತದೆ. ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲಾಗುತ್ತದೆ.

Tags: bengaloreDAemployeesFinance MinistrygovernmentSalary
SendShareTweet
Previous Post

ಬೆಂಕಿ‌ ಅವಘಡದಲ್ಲಿ ಐವರು ಸಾವು ಪ್ರಕರಣ:ಮನೆ ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲು

Next Post

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

Related Posts

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ
ದೇಶ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!
ದೇಶ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

Next Post
GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

Recent News

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat