ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಕಾಂಗ್ರೆಸ್ ಸರ್ಕಾರದ ‘ಖಾಲಿ ಗ್ಯಾರಂಟಿ’!

August 19, 2025
Share on WhatsappShare on FacebookShare on Twitter

ಗ್ಯಾರಂಟಿ…ಗ್ಯಾರಂಟಿ…ಗ್ಯಾರಂಟಿ..ಹೌದು! ಕರ್ನಾಟಕದಲ್ಲಿ ಮೋಡಿ ಮಾಡಿದ ಈ ಪದ…ದೇಶದೆಲ್ಲೆಡೆ ವ್ಯಾಪಿಸಿ ಬಿಟ್ಟಿದೆ. ಈಗ ಪ್ರತಿಯೊಬ್ಬ ಜನಾನುರಾಗಿಯೂ ಈ ಪದ ಜಪಿಸುವಂತಾಗಿದೆ. ಈ ಗ್ಯಾರಂಟಿ ಈಗ ಹಲವರಿಗೆ ಖುಷಿ ನೀಡುತ್ತಿದ್ದರೆ, ಹಲವರಿಗೆ ಕಸಿವಿಸಿ ಉಂಟು ಮಾಡುತ್ತಿರುವುದಂತೂ ಗ್ಯಾರಂಟಿ. ಈ ಗ್ಯಾರಂಟಿಯಿಂದಾಗಿ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಆಡಳಿತಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಕಣ್ಣೀರು ಸುರಿಸುತ್ತಿದ್ದಾರೆ. ವಿರೋಧ ಪಕ್ಷಗಳಂತೂ ಹಿಡಿಹಿಡಿಶಾಪ ಹಾಕುತ್ತಲೇ ಇವೆ. ಈಗ ನಾವು ಹೇಳ್ತೀರುವ ವಿಷಯ ಗಮನಿಸಿದರೆ ಇದು ಸತ್ಯವಾ? ಎಂಬ ಸಂಶಯ ಎಲ್ಲರನ್ನೂ ಕಾಡುವಂತಿದೆ…

ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಬರೋಬ್ಬರಿ 2,76,386 ಹುದ್ದೆಗಳು ಖಾಲಿ ಇವೆ. ಇಷ್ಟೊಂದು ಹುದ್ದೆಗಳನ್ನು ಖಾಲಿ ಇಟ್ಟುಕೊಂಡು ಸರ್ಕಾರವು ಇಲಾಖೆಗಳನ್ನು ಹೇಗೆ ನಡೆಸುತ್ತಿದೆ? ಯಾವ ರೀತಿ ಜನರಿಗೆ ಸೇವೆ ಒದಗಿಸುತ್ತಿದೆ ಎಂಬುವುದೇ ಈಗ ಯಕ್ಷ ಪ್ರಶ್ನೆಯಾಗಿದೆ. ಗ್ಯಾರಂಟಿ ಎನ್ನುತ್ತಿರುವ ಸರ್ಕಾರದ ಅಸಲಿ ಕಹಾನಿ ಇದೆನಾ? ಗ್ಯಾರಂಟಿಯಿಂದಾಗಿ ಸರ್ಕಾರವು ಆಡಳಿತದ ವಿಷಯದಲ್ಲಿ ಇಷ್ಟೊಂದು ನಿರ್ಲಕ್ಷ್ಯ ವಹಿಸುತ್ತಿದೆಯೇ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

ಇಷ್ಟೊಂದು ಖಾಲಿ ಇರುವ ಹುದ್ದೆಗಳಲ್ಲಿ 16,017 ಎ ದರ್ಜೆಯ ಹುದ್ದೆಗಳಿವೆ. ಬಿ ದರ್ಜೆಯ 16,734, ಸಿ ದರ್ಜೆಯ 1,66,021, ಡಿ ದರ್ಜೆಯ 77,614 ಹುದ್ದೆಗಳು ಖಾಲಿ ಇವೆ. ಆದರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯೊಂದರಲ್ಲೇ 70,727 ಹುದ್ದೆಗಳು ಖಾಲಿ ಇವೆ.

ಸರ್ಕಾರಿ ಶಾಲೆಗಳು ಮುಚ್ತಿವೆ..ಮುಚ್ತಿವೆ..ಅಂತಾ ಹೇಳ್ತಿದ್ರಲ್ಲ ಇದರ ಹಿಂದಿನ ಅಸಲಿ ಕಾರಣ ಇದೆ ನೋಡಿ..ರಾಜ್ಯಾದ್ಯಂತ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿ ಇದೆ ಅಂದ್ರೆ ಮಕ್ಕಳ ಭವಿಷ್ಯ ಏನಾಗಬೇಕು? ಶಿಕ್ಷಣದ ಗುಣಮಟ್ಟ ಏನಾಗಬೇಕು? ಹೀಗಾದರೆ ಬಡ ಮಕ್ಕಳು ವಿದ್ಯಾವಂತರಾಗಲು? ಸುಕ್ಷಿತರಾಗಲು ಸಾಧ್ಯವೇ? ಯಾಕೆ ಸರ್ಕಾರಕ್ಕೆ ಬಡ ಮಕ್ಕಳ ಬಗ್ಗೆ ಇಷ್ಟೊಂದು ತಾತ್ಸರ..ಶ್ರೀಮಂತರ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗಿ ದುಡ್ಡು ಸುರಿದು ವಿದ್ಯೆ ಪಡಿತಾರೆ. ಆದರೆ, ಬಡವರ ಮಕ್ಕಳು ಏನು ಮಾಡಬೇಕು? ನಿಮಗೆ ಗೊತ್ತಿರಲಿ, ರಾಜ್ಯದಲ್ಲಿ ಲಕ್ಷದಷ್ಟು ಏಕೋಪಾಧ್ಯಾಯ ಶಾಲೆಗಳಿವೆ. ಅಂದ್ರೆ, ಒಂದರಿಂದ 5 ಅಥವಾ 6ನೇ ತರಗತಿಯವರೆಗೆ ಒಬ್ಬನೇ ಒಬ್ಬ ಶಿಕ್ಷಕ. ಇದರಿಂದಾಗಿ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯವಾ? ಬಾಯಿ ಎತ್ತಿದರೆ ಬಡವರ ಕಲ್ಯಾಣ, ಬಡವರ ಉದ್ಧಾರ ಎಂದು ಹೇಳುವ ಸರ್ಕಾರದ ಬಡವರ ಮಕ್ಕಳ ವಿದ್ಯೆಯ ಜೊತೆಗೆ ಭವಿಷ್ಯದ ಜೊತೆಗೆ ಆಟವಾಡುತ್ತಿರುವುದು ಏಕೆ ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ.

ಇದನ್ನು ನಾವು ಹೇಳುತ್ತಿಲ್ಲ. ಸರ್ಕಾರವೇ ಕೊಟ್ಟ ದಾಖಲೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಶಿಕ್ಷಕರ ಕೊರತೆಯಿದೆ. ಕಳೆದ ಎರಡ್ಮೂರು ವರ್ಷಗಳಿಂದಲೂ ಸರ್ಕಾರದಿಂದ ಯಾವುದೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಬಹುಪಾಲು ಶಿಕ್ಷಕರ ಕೊರತೆಯೇ ಇದೆ. ಇದೇ ಸರ್ಕಾರಿ ಶಾಲೆಗಳು ಮುಚ್ಚಲು ನೇರ ಕಾರಣ ಎಂದು ಪ್ರಜ್ಞಾವಂತರ ಕಿಡಿಕಾರುತ್ತಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರವೇ? ಹಂತ ಹಂತವಾಗಿ ಹುದ್ದೆಗಳನ್ನು ನಿರ್ಲಕ್ಷಿಸಿ ಒಂದೊಂದಾಗಿ ಸರ್ಕಾರಿ ಶಾಲೆ ಮುಚ್ಚಬೇಕೆನ್ನುವುದು ಸರ್ಕಾರದ ಉದ್ಧೇಶವಾಗಿರಬಹುದು ಎಂದು ಬಡವರ ಮಕ್ಕಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ ಎಂದ ಮೇಲೆ ಗುಣಮಟ್ಟದ ಶಾಲಾ ಪರಿಕರಗಳನ್ನು, ಕಟ್ಟಡಗಳನ್ನು ನೀಡಿದರೆ ಏನು ಪ್ರಯೋಜನ…ನೂರಾರು ವಿದ್ಯಾರ್ಥಿಗಳಿಗೆ ಒಬ್ಬನೇ ಒಬ್ಬ ಶಿಕ್ಷಕ ಅಂದ್ರೆ ಶಿಕ್ಷಣದ ಗುಣಮಟ್ಟವನ್ನು ದೇವರೇ ಬಲ್ಲ..

ರಾಜ್ಯದಲ್ಲಿ ಒಂದಿಲ್ಲೊಂದು ರೋಗ ಉಲ್ಭಣವಾಗುತ್ತಲೇ ಇವೆ. ಕೊರೊನಾ ಬಂದು ಹೋದ ನಂತರ ಒಂದಿಲ್ಲೊಂದು ಕಾಯಿಲೆ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ. ಇಷ್ಟಿದ್ದರೂ ಆರೋಗ್ಯ ಇಲಾಖೆಯಲ್ಲಿ ಮಾತ್ರ ಸಿಬ್ಬಂದಿಗಳು ಇಲ್ಲ. ಇದರ ಲಾಭ ಮಾಡಿಕೊಳ್ಳುತ್ತಿರುವ ಖಾಸಗಿ ಆಸ್ಪತ್ರೆಗಳು ಜನರನ್ನು ದೋಚುತ್ತಿವೆ. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇವೆ. ಒಳಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಲಾಖೆಯಲ್ಲಿ 10,898 ಹುತ್ತೆಗಳು ಖಾಲಿ ಇವೆ.

ಇನ್ನೊಂದೆಡೆ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದರೂ 2022 ರಿಂದ 24ರ ಮಧ್ಯೆ ಎರಡು ವರ್ಷಗಳಲ್ಲಿ ರಾಜ್ಯದ ಪದವಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಒಟ್ಟಾರೆ 8,87,395 ಮಂದಿ ಪದವಿ ಪಡೆದು ಹೊರ ಬಂದಿದ್ದಾರೆ.

ಒಂದೆಡೆ ಪದವಿ ಮುಗಿಸಿ ಭವಿಷ್ಯದ ಕನಸು ಹೊತ್ತು ಅಭ್ಯರ್ಥಿಗಳು ಕಾಲೇಜನಿಂದ ಬದುಕಿನ ಅಂಗಳಕ್ಕೆ ಕಾಲಿಡುತ್ತಿದ್ದರೆ, ಸರ್ಕಾರದ ನಿರ್ಲಕ್ಷ್ಯ ಧೋರಣೆ ರಾಜ್ಯದ ಭವಿಷ್ಯಕ್ಕೇ ಕೊಳ್ಳಿ ಇಡುವಂತಿದೆ. ಹೀಗಾಗಿ ಪ್ರಜ್ಞಾವಂತಿಕೆಯ ಆಡಳಿತ ರಾಜ್ಯಕ್ಕೆ ಬೇಕಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಖಾಲಿ ಹುದ್ದೆಗಳು ಭರ್ತಿಯಾಗಿ ಒಂದಿಷ್ಟು ಅರ್ಹ ಪದವಿಧರರಿಗೆ ಉದ್ಯೋಗ ಸಿಕ್ಕು, ಆಡಳಿತ ಯಂತ್ರ ಚುರುಕಾಗಿ, ಆರೋಗ್ಯ ವೃದ್ಧಿಸಿ, ಮಕ್ಕಳು ಉತ್ತಮ ವಿದ್ಯಾವಂತರಾಗಲಿ ಎಂಬುವುದು ಕರ್ನಾಟಕ ನ್ಯೂಸ್ ಬೀಟ್ ನ ಆಶಯವಾಗಿದೆ…

Tags: Congressempty guaranteegovernament schoolgovernmentIndiaKarnatakaLeadersPOLITICAL
SendShareTweet
Previous Post

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಸೂದೆಗೆ ವಿಧಾನಸಭೆ ಅಂಗೀಕಾರ

Next Post

ಜಿಎಸ್‌ಟಿ 2.0: ಸದ್ಯದಲ್ಲೇ ಸಣ್ಣ ಕಾರುಗಳು, ಬೈಕ್‌ಗಳು, ದಿನಬಳಕೆ ವಸ್ತುಗಳು ಅಗ್ಗ; ಐಷಾರಾಮಿ ವಾಹನಗಳು ದುಬಾರಿ

Related Posts

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!
ವಿಶೇಷ ಅಂಕಣ

ಭಗವಾನ್ ಕೃಷ್ಣನ ರಾಸಲೀಲೆಯ ರಹಸ್ಯವನ್ನು ಬಚ್ಚಿಟ್ಟಿರುವ ವೃಂದಾವನದ ಪವಿತ್ರ ನಿಧಿಪಥ: ರಾತ್ರಿಯಾದರೆ ಇಲ್ಲಿ ಯಾರಿಗೂ ಪ್ರವೇಶವಿಲ್ಲ!

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

Next Post
ಜಿಎಸ್‌ಟಿ 2.0: ಸದ್ಯದಲ್ಲೇ ಸಣ್ಣ ಕಾರುಗಳು, ಬೈಕ್‌ಗಳು, ದಿನಬಳಕೆ ವಸ್ತುಗಳು ಅಗ್ಗ; ಐಷಾರಾಮಿ ವಾಹನಗಳು ದುಬಾರಿ

ಜಿಎಸ್‌ಟಿ 2.0: ಸದ್ಯದಲ್ಲೇ ಸಣ್ಣ ಕಾರುಗಳು, ಬೈಕ್‌ಗಳು, ದಿನಬಳಕೆ ವಸ್ತುಗಳು ಅಗ್ಗ; ಐಷಾರಾಮಿ ವಾಹನಗಳು ದುಬಾರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat