ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಒಳ ಮೀಸಲಾತಿ | ಬದಲಾವಣೆಗೆ ಸಿದ್ಧ : ಸಿಎಂ ಸ್ಪಷ್ಟನೆ

August 20, 2025
ಒಳ ಮೀಸಲಾತಿ | ಬದಲಾವಣೆಗೆ ಸಿದ್ಧ : ಸಿಎಂ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಒದಗಿಸುವ ಕುರಿತಾಗಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಿದ್ದೇವೆ. ಎಸ್​ ಸಿ ಬಲಗೈ ಮತ್ತು ಎಡಗೈ ಸಮುದಾಯಗಳಿಗೆ ಸಮಾನವಾಗಿ ಶೇ.6ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಸ್ಪೃಶ್ಯ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿಗೆ ತೀರ್ಮಾನಿಸಲಾಗಿದೆ. ಆದರೆ, ಇದಕ್ಕೆ ಕೆಲವು ದಲಿತ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ. ಅಲೆಮಾರಿಗಳು ಸೇರಿದಂತೆ ಇತರೆ ಜಾತಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ಕೇಳಿ ಬಂದಿದೆ.

ಈ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದು (ಬುಧವಾರ, ಆಗಸ್ಟ್ 20) ಸದನದಲ್ಲಿ ಮೀಸಲಾತಿ ಕುರಿತು ಸಚಿವ ಸಂಪುಟ ತೆಗೆದುಕೊಂಡು ತೀರ್ಮಾನವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಮುಖ್ಯವಾಗಿ ಈ ವೇಳೆ ಏನಾದರೂ ಬದಲಾವಣೆ ಮಾಡಬೇಕಾದರೆ ಮುಂದಿನ ಹಂತದಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ,  ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಎಡಗೈ ಸಮುದಾಯಕ್ಕೆ 6%, ಬಲ ಸಮುದಾಯಕ್ಕೆ 6% ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲೂ ತೀರ್ಮಾನಿಸಲಾಗಿದೆ. ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದಿದ್ದಾರೆ.

ಒಳ ಮೀಸಲಾತಿಯಲ್ಲಿ ಏನಾದರೂ ಬದಲಾವಣೆ ಮಾಡಬೇಕಂದರೇ, ಮುಂದಿನ ಹಂತದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಹೇಳುತ್ತಿದ್ದಂತೆಯೇ ಆಡಳಿತ ಪಕ್ಷದ ಸಚಿವರು, ಶಾಸಕರು ಮೇಜು ತಟ್ಟಿ ಸ್ವಾಗತಿಸಿದರು. ಬಳಿಕ ವಿಪಕ್ಷ ಬಿಜೆಪಿ ಸದಸ್ಯರು ಮಾತನಾಡಲು ಮುಂದಾದರು. ಆದರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್, ಈಗ ಮಾತನಾಡುವುದು ಬೇಡ ಎಂದು ಅವರಕಾಶ ನೀಡಲಿಲ್ಲ. ಬಳಿಕ ಮಾತು ಮುಂದುವರಿಸಿದ ಸಿಎಂ, ನಿಮ್ಮ ಕೈಯಲ್ಲಿ ಮಾಡಲು ಆಗಿಲ್ಲ ಎಂದೇ ನಾವು ಮಾಡಿದ್ದೇವೆ. ನಿಮ್ಮ ಕಂಡರೆ ಭಯ ಇಲ್ಲ ಎಂದು ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ.

ಎಡಗೈ ಜೊತೆ ಬಲಗೈ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಆದರೆ, ಲಂಬಾಣಿ, ಬೋವಿ, ಅಲೆಮಾರಿ ಸೇರಿ 60 ಪರಿಶಿಷ್ಟ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ನೀಡಿರುವುದು ಹೊಸ ಸಂಘರ್ಷಕ್ಕೆ ನಾಂದಿಹಾಡಿದೆ.  ಇನ್ನು, ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೆಲವು ತಪ್ಪುಗಳಾಗಿವೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ಸ್ಥಾಪನೆಗೆ ತೀರ್ಮಾನ ಮಾಡಿದ್ದೇವೆ. ನೇಮಕಾತಿಗೆ ವಯೋಮಿತಿ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ. ಇನ್ನು ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನೂ ಹಿಂಪಡೆಯಲು ತೀರ್ಮಾನ ಮಾಡಿದ್ದೇವೆ. ಇದರೊಂದಿಗೆ ಒಳ ಮೀಸಲಾತಿ ಕುರಿತ ದಶಕದ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: CM SiddaramaiahCongressKarnataka News beatSC ST Reservation
SendShareTweet
Previous Post

ಕಾಂಗ್ರೆಸ್‌ ಗ್ಯಾರಂಟಿಗಳಿಗಾಗಿ 63 ಕೋಟಿ ಸಾಲ : ಸಿ.ಟಿ ರವಿ ಆಕ್ರೋಶ

Next Post

ಧರ್ಮಸ್ಥಳ ಪ್ರಕರಣ : ಇ.ಡಿ ಮೆಟ್ಟಿಲೇರಿದ ಹಿಂದೂ ಹೋರಾಟಗಾರ ತೇಜಸ್‌ ಗೌಡ

Related Posts

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ
ರಾಜ್ಯ

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ
ರಾಜ್ಯ

ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ಇಂದು ಮೈಸೂರಿಗೆ ರಾಹುಲ್ ಗಾಂಧಿ ಭೇಟಿ | ಸಿಎಂ-ಡಿಸಿಎಂ ಜೊತೆ ಮಹತ್ವದ ಚರ್ಚೆ‌; ಅಧಿಕಾರ ಹಂಚಿಕೆ ಸಂಘರ್ಷಕ್ಕೆ ಬೀಳುತ್ತಾ ಬ್ರೇಕ್?
ರಾಜ್ಯ

ಇಂದು ಮೈಸೂರಿಗೆ ರಾಹುಲ್ ಗಾಂಧಿ ಭೇಟಿ | ಸಿಎಂ-ಡಿಸಿಎಂ ಜೊತೆ ಮಹತ್ವದ ಚರ್ಚೆ‌; ಅಧಿಕಾರ ಹಂಚಿಕೆ ಸಂಘರ್ಷಕ್ಕೆ ಬೀಳುತ್ತಾ ಬ್ರೇಕ್?

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ | ಶಿಕ್ಷಕರು ಸೇರಿ 8 ಮಂದಿ ಅರೆಸ್ಟ್!
ರಾಜ್ಯ

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ | ಶಿಕ್ಷಕರು ಸೇರಿ 8 ಮಂದಿ ಅರೆಸ್ಟ್!

ರಾಜ್ಯದಲ್ಲಿ ಮುಂದುವರೆದ ಶೀತ ವಾತಾವರಣ | ಮೈಕೊರೆಯುವ ಚಳಿ, ಜಿಟಿಜಿಟಿ ಮಳೆಗೆ ಬೆಂಗಳೂರು ಗಢಗಢ!
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಶೀತ ವಾತಾವರಣ | ಮೈಕೊರೆಯುವ ಚಳಿ, ಜಿಟಿಜಿಟಿ ಮಳೆಗೆ ಬೆಂಗಳೂರು ಗಢಗಢ!

Next Post
ಧರ್ಮಸ್ಥಳ ಪ್ರಕರಣ : ಇ.ಡಿ ಮೆಟ್ಟಿಲೇರಿದ ಹಿಂದೂ ಹೋರಾಟಗಾರ ತೇಜಸ್‌ ಗೌಡ

ಧರ್ಮಸ್ಥಳ ಪ್ರಕರಣ : ಇ.ಡಿ ಮೆಟ್ಟಿಲೇರಿದ ಹಿಂದೂ ಹೋರಾಟಗಾರ ತೇಜಸ್‌ ಗೌಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗ  ಆರೋಪ | ಶ್ರೀರಾಮುಲು ವಿರುದ್ಧ FIR ದಾಖಲು

ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗ ಆರೋಪ | ಶ್ರೀರಾಮುಲು ವಿರುದ್ಧ FIR ದಾಖಲು

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ

Recent News

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗ  ಆರೋಪ | ಶ್ರೀರಾಮುಲು ವಿರುದ್ಧ FIR ದಾಖಲು

ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗ ಆರೋಪ | ಶ್ರೀರಾಮುಲು ವಿರುದ್ಧ FIR ದಾಖಲು

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು | ಜ.29ರಂದು ‘ಬೆಂಗಳೂರು ಚಲೋ’ಗೆ ಕರೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat