ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಭೋವಿ ನಿಗಮದಲ್ಲಿ ಭ್ರಷ್ಟಾಚಾರ | ಆರೋಪಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

September 1, 2025
ಭೋವಿ ನಿಗಮದಲ್ಲಿ ಭ್ರಷ್ಟಾಚಾರ | ಆರೋಪಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ರವಿಕುಮಾರ್‌‌ರನ್ನ ಭೋವಿ ನಿಮಗದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಡವರ ಪರ ಕೆಲಸ ಮಾಡಬೇಕಿತ್ತು. ಆದರೇ, ಕಮಿಷನ್‌ ಪಡೆಯುತ್ತಿದ್ದಾರೆ. ಮಧ್ಯವರ್ತಿಗಳೊಂದಿಗೆ ಶೇ.60ರಷ್ಟು ಕಮೀಷನ್ ಕೇಳಿರುವ ವಿಡಿಯೋ ಕೂಡ ಇದೆ. ಬಿಜೆಪಿ ಮೇಲೆ ಆರೋಪ ಮಾಡಿ ಇವರು ಅಧಿಕಾರಕ್ಕೆ‌ ಬಂದಿದ್ದರು. ಈಗ ಭೋವಿ ನಿಮಗದ ಅಧ್ಯಕ್ಷರು ಶೇ. 60ರಷ್ಟು ಕಮೀಷನ್ ಕೇಳಿದ್ದಾರೆ ಎಂದು  ಭೋವಿ ಸಮಾಜ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ. ವೆಂಕಟೇಶ್ ಮೌರ್ಯ ಹೇಳಿದ್ದಾರೆ.

ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಕಚೇರಿಯಲ್ಲಿ ಇವರು ಕಮೀಷನ್ ಕೇಳಿದ್ದಾರೆ. ಮಧ್ಯವರ್ತಿಯೊಂದಿಗೆ ಮಾತನಾಡಿರುವ ವೀಡಿಯೋ ಇದೆ. ಕುಮಾರ ಕೃಪಾ ಗೆಸ್ಟ್ ಹೌಸ್‌ನಲ್ಲಿ 10 ಲಕ್ಷ ಪಡೆದಿರುವ ವೀಡಿಯೋ ಕೂಡ ಇದೆ ಎಂದು ಅವರು ಹೇಳಿದ್ದಾರೆ.

ಭೋವಿ ಸಮಾಜದವರೆ ಅಧ್ಯಕ್ಷರಾದರೆ ಸಮಾಜ ಸುಧಾರಣೆ ಆಗುತ್ತದೆ ಎಂದು ಚಿಂತಿಸುವುದು  ಸಹಜ. ಆದರೇ, ಹೀಗೆ ಬಡವರ ಹಣಕ್ಕೆ ಕಣ್ಣಿಡುವುದು ಖಂಡನೀಯ. ನಿಗಮ ಮಂಡಳಿಗಳ ಅಧ್ಯಕ್ಷರನ್ನು ಕರೆದು ಡಿಸಿಎಂ ಅವರೇ ಸೂಚನೆ ನೀಡಿದ್ದಾರೆ ಎಂದು ಸ್ವತಃ ರವಿಕುಮಾರ್ ಅವರೇ ಹೇಳಿದ್ದರು. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಸ್ಟಿಂಗ್ ಆಫರೇಷನ್  ಮಾಡುತ್ತಾರೆ, ಎಚ್ಚರವಾಗಿರಬೇಕು ಎಂದು ಡಿಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಇದರ ಅರ್ಥ ಏನು ಎನ್ನುವುದನ್ನು ನಾವು ಯೋಚಿಸಬೇಕು. ರವಿಕುಮಾರ್‌ ಪ್ರಾಮಾಣಿಕನಾಗಿದ್ದರೇ, ಇಂದೇ ಅವರು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಾಮಾಣಿಕ ಎಂದು ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಿ ಸಾಬೀತು ಮಾಡಲಿ. ಸಿಎಂ ಸಿದ್ದರಾಮಯ್ಯ ಅವರು ಅಹಿಂದ ನಾಯಕರು ಹೌದಾದರೇ ಇವರ ಮೇಲೆ ಸೂಕ್ತ ಕ್ರಮ ವಹಿಸಲಿ ಎಂದು ಆಗ್ರಹಿಸಿದ್ದಲ್ಲದೇ, ಈ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಮಗೆ ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ರವಿ ಕುಮಾರ್‌ನ ಪದಚ್ಯುತಿ ಮಾಡದಿದ್ದರೆ ನಾವು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಸಿ ಮಹಾದೇವಪ್ಪ ಎಲ್ಲೇ ಕಾರ್ಯಕ್ರಮ ಮಾಡಿದರು ಘೇರಾವ್ ಹಾಕುತ್ತೇವೆ. ಸಚಿವರು, ಡಿಸಿಎಂ, ಸಿಎಂ ಬೆಂಬಲ ಇಲ್ಲದೇ ಹೀಗೆ ಮಾಡಲಾಗುತ್ತದೆ. ಸರ್ಕಾರದ ಭಾಗದಾರಿಕೆ ಇಲ್ಲದೇ ಇಂತಹ ಭ್ರಷ್ಟಾಚಾರ ನಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Tags: Corruption in Bhovi CorporationKarnataka News beatKNB
SendShareTweet
Previous Post

“ಬಿಜೆಪಿಯವರು ಚಾಮುಂಡೇಶ್ವರಿ ವಕ್ತಾರರಂತೆ ವರ್ತಿಸುತ್ತಿದ್ದಾರೆ !” : ಪ್ರಿಯಾಂಕ್ ಖರ್ಗೆ ಟೀಕೆ

Next Post

ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”

Related Posts

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

Next Post
ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”

ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat