ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

100, 200 ರೂ. ನೋಟುಗಳಿಗೆ ಸಮಸ್ಯೆಯಾಗುತ್ತಿದೆಯೇ? ಇನ್ನು ಮುಂದೆ ಚಿಂತೆ ಬೇಡ

September 4, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಯುಪಿಐ ಪೇಮೆಂಟ್ ಪರಾಕಾಷ್ಠೆ ತಲುಪಿದೆ. ಸಣ್ಣ ಟೀ ಅಂಗಡಿಗಳಿಂದ ಹಿಡಿದು, ದೊಡ್ಡ ದೊಡ್ಡ ಮಾಲ್ ಗಳಲ್ಲಿ ಕೂಡ ಈಗ ಯುಪಿಐ ಮೂಲಕ ಆನ್ ಲೈನ್ ನಲ್ಲಿ ಹಣ ಪಾವತಿಸಬಹುದಾಗಿದೆ. ಹಾಗಾಗಿ, ಈಗ ಹೆಚ್ಚಿನ ಜನರಿಗೆ ನಗದು ಇಟ್ಟುಕೊಳ್ಳುವ ಅವಶ್ಯಕತೆ ಹೆಚ್ಚಾಗಿಲ್ಲ. ಆದರೂ, ತುರ್ತು ಸಂದರ್ಭಗಳಲ್ಲಿ ಕೈಯಲ್ಲಿ ನಗದು ಇರಬೇಕಾಗುತ್ತದೆ. ಆದರೆ, ಎಟಿಎಂಗಳಲ್ಲಿ ಹಣ ಡ್ರಾ ಮಾಡಲು ಹೋದಾಗ ಬರೀ 500 ರೂಪಾಯಿ ಮೌಲ್ಯದ ನೋಟುಗಳೇ ಲಭಿಸಿ, ಚಿಲ್ಲರೆ ಸಮಸ್ಯೆಯಾಗುತ್ತದೆ. ಇದನ್ನು ಮನಗಂಡಿರುವ ಆರ್ ಬಿ ಐ ಈಗ ಹೊಸ ಆದೇಶ ಹೊರಡಿಸಿದೆ.

ಹೌದು, ದೇಶಾದ್ಯಂತ ಎಟಿಎಂಗಳಲ್ಲಿ ಬ್ಯಾಂಕುಗಳು ಹೆಚ್ಚಿನ ಪ್ರಮಾಣದಲ್ಲಿ 100 ಹಾಗೂ 200 ರೂಪಾಯಿ ನೋಟುಗಳನ್ನೇ ವಿತರಿಸಬೇಕು ಎಂದು ಬ್ಯಾಂಕುಗಳಿಗೆ ಆರ್ ಬಿ ಐ ಆದೇಶ ಹೊರಡಿಸಿದೆ. ಹಾಗೆಯೇ, ಬ್ಯಾಂಕುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ 100 ಹಾಗೂ 200 ರೂಪಾಯಿ ನೋಟುಗಳನ್ನು ಪೂರೈಸಲು ಕೂಡ ಆರ್ ಬಿ ಐ ಕ್ರಮ ತೆಗೆದುಕೊಳ್ಳುತ್ತಿದೆ. ಇದರೊಂದಿಗೆ ದೇಶದಲ್ಲಿ ಚಿಲ್ಲರೆ ಸಮಸ್ಯೆ ನೀಗಿಸಲು ಆರ್ ಬಿ ಐ ಹೊಸ ಕ್ರಮ ತೆಗೆದುಕೊಂಡಂತೆ ಆಗಲಿದೆ.

2025ರ ಸೆಪ್ಟೆಂಬರ್ 30ರೊಳಗೆ ದೇಶದಲ್ಲಿರುವ ಪ್ರತಿಯೊಂದು ಎಟಿಎಂ ಯಂತ್ರಗಳಲ್ಲಿ ಕನಿಷ್ಠ ಪಕ್ಷ ಒಂದು ಕ್ಯಾಸೆಟ್ ಮೂಲಕ ಶೇ.75ರಷ್ಟು ನಗದನ್ನು 100 ಮತ್ತು 200 ರೂಪಾಯಿ ನೋಟುಗಳ ರೂಪದಲ್ಲಿ ವಿತರಿಸುವಂತೆ ಖಚಿತಪಡಿಸಿಕೊಳ್ಳಬೇಕು. ಅಷ್ಟೇ ಅಲ್ಲ, 2026ರ ಮಾರ್ಚ್ 31ರೊಳಗೆ ಶೇ.90ರಷ್ಟು ನೋಟುಗಳು ಎಟಿಎಂಗಳಿಂದ 100, 200 ರೂಪಾಯಿ ಮೌಲ್ಯದ ನೋಟುಗಳೇ ಡ್ರಾ ಆಗುವಂತೆ ನೋಡಿಕೊಳ್ಳಬೇಕು ಎಂದು ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಸೂಚಿಸಿದೆ.

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಚಿಲ್ಲರೆ ನಗದು ಹರಿವನ್ನು ಸರಾಗವಾಗಿಸಲು ಇದು ಸಹಾಯಕವಾಗಿದೆ. ಬ್ಯಾಂಕುಗಳಿಗೆ ಈ ಗುರಿಗಳನ್ನು ಪೂರೈಸಲು ಸಾಕಷ್ಟು ಸಮಯ ನೀಡಿರುವುದರಿಂದ, ಎಟಿಎಂಗಳ ರಚನೆಯಲ್ಲಿ ಯಾವುದೇ ದೊಡ್ಡ ತಾಂತ್ರಿಕ ಬದಲಾವಣೆಗಳ ಅಗತ್ಯವಿಲ್ಲ ಎಂದು ಕೂಡ ಆರ್ ಬಿ ಐ ಸ್ಪಷ್ಟಪಡಿಸಿದೆ.

Tags: ATMBankMoneynotePeopleproblemsRBI
SendShareTweet
Previous Post

ಕೇಂದ್ರ ಸರ್ಕಾರದ ITI ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕಾತಿ: ಪದವಿ ಪಾಸಾದವರಿಗೆ ಗುಡ್ ನ್ಯೂಸ್

Next Post

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 682 ಹುದ್ದೆಗಳು: 2.8 ಲಕ್ಷ ರೂ. ಸಂಬಳ

Related Posts

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

Next Post
ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 682 ಹುದ್ದೆಗಳು: 2.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 682 ಹುದ್ದೆಗಳು: 2.8 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat