ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ | ಆಯೋಗದ ವರದಿಯನ್ನು ಒಪ್ಪಿದ ಸಂಪುಟ !

September 5, 2025
ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ | ಆಯೋಗದ ವರದಿಯನ್ನ ಒಪ್ಪಿದ ಸಂಪುಟ !

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ತಪ್ಪಿಲ್ಲ ಎಂದು ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕ ಸದಸ್ಯ ಆಯೋಗ ನೀಡಿರುವ ವರದಿಯನ್ನು ಸಂಪುಟ ಒಪ್ಪಿಕೊಂಡಿದೆ’ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

‘ಈ ವರದಿಯಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದವರ ಮೇಲೆ ಯಾವುದೇ ಆರೋಪಗಳಿಲ್ಲ. ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಅಧಿಕಾರಿಗಳಿಂದ ಲೋಪಗಳು ಆಗಿರುವುದನ್ನು ವರದಿ ಬೊಟ್ಟು ಮಾಡಿದ್ದು, ಅದಕ್ಕೆ ಕ್ರಮ ತೆಗೆದುಕೊಳ್ಳಲು ಶಿಫಾರಸು ನೀಡಿದೆ. ಇದಕ್ಕೆ ಸಂಪುಟ ಒಪ್ಪಿಗೆ ನೀಡಿದೆ’ ಎಂದು ಹೇಳಿದ್ಧಾರೆ.

“ವರದಿಯ ಮುಖ್ಯ ಅಂಶಗಳು : “

* ಕೇರ್ಗಳ್ಳಿ ಗ್ರಾಮದ ಸ.ನಂ 115/22 ಮತ್ತು 115/42 ಜಮೀನಿಗೆ ಸಂಬಂಧಿಸಿದಂತೆ ಡಿನೋಟಿಫೈ ಮಾಡಲಾಗಿದ್ದರೂ ಮುಡಾದಿಂದ ಬಳಸಿಕೊಳ್ಳಲಾದ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ನಿವೇಶನ ಹಂಚಿಕೆ ಮತ್ತು ಕೆಸರೆ ಗ್ರಾಮದ ಸ.ನಂ 464ರ ಜಮೀನಿನ ವಿಷಯದಲ್ಲಿ ಅಕ್ರಮ ಆಗಿದೆ ಎಂದು ಹೇಳಲು ಆಗುವುದಿಲ್ಲ.

* ಡಿನೋಟಿಫೈ ಆದ ಜಮೀನುಗಳನ್ನು ಬಳಸಿಕೊಂಡ ಸಂದರ್ಭದಲ್ಲಿ ನಿವೇಶನ ರೂಪದಲ್ಲಿ ಪರಿಹಾರ ಪಾವತಿಗಾಗಿ ಮುಡಾ ಅನುಸರಿಸಿದ ವಿಧಾನಗಳನ್ನು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ. ಏಕೆಂದರೆ ಡಿನೋಟಿಫೈ ಆದ ಜಮೀನುಗಳ ಮೇಲೆ ಮುಡಾಕ್ಕೆ ಯಾವುದೇ ಹಕ್ಕು ಮತ್ತು ಕಾನೂನುಬದ್ಧ ಸ್ವಾಧೀನವಿರುವುದಿಲ್ಲ.

* ಮುಡಾ ಅಧಿಕಾರಿಗಳು ಸ್ವಾಧೀನಪಡಿಸಿಕೊಳ್ಳದ ಭೂಮಿಯನ್ನು ಬಳಸುವಾಗ ಮಾಡಿದ ವಿನ್ಯಾಸಗಳು ಮತ್ತು ಸೈಟ್ ರಚನೆಯಲ್ಲಿ ಹಾಗೂ ಡಿನೋಟಿಫೈ ಮಾಡದ ಭೂಮಿಯನ್ನು ಬಳಸುವಾಗ ಮಾಡಿದ ಅಕ್ರಮಗಳಿಂದಾಗಿ ಮುಡಾ ಆರ್ಥಿಕ ನಷ್ಟ ಅನುಭವಿಸಿದೆ. ಆದ್ದರಿಂದ, ಕಾನೂನಿನ ಪ್ರಕಾರ ಕ್ರಮಕೈಗೊಳ್ಳುವುದರ ಜತೆಗೆ ಅಂತಹ ಅಕ್ರಮಗಳಿಗೆ ಕಾರಣರಾದ ಸಂಬಂಧಿತ ಅವಧಿಯಲ್ಲಿ ಕೆಲಸ ಮಾಡಿರುವ ಅಧಿಕಾರಿಗಳಿಂದ ಆರ್ಥಿಕ ನಷ್ಟ ವಸೂಲಿ ಮಾಡಬೇಕು.

* ಬಡಾವಣೆಗಳ ರಚನೆಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿಭಾಗದಿಂದ ಯಾವುದೇ ಮೇಲ್ವಿಚಾರಣೆ ಅಥವಾ ನಿಗಾವಹಿಸಿಲ್ಲ. ಇದು ಸ್ವಾಧೀನಪಡಿಸಿಕೊಳ್ಳದೆ ಬಡಾವಣೆ ರಚನೆಗೆ ಜಮೀನು ಬಳಸಿಕೊಳ್ಳಲು ಕಾರಣವಾಗಿದೆ. ರಸ್ತೆಗಳ ರಚನೆಗಾಗಿ ಸ್ವಾಧೀನಪಡಿಸಿಕೊಳ್ಳದೆ ಜಮೀನನ್ನು ಬಳಸಿಕೊಳ್ಳುವ ವಿಚಾರದಲ್ಲೂ ಮುಡಾದ ಸಂಬಂಧಪಟ್ಟ ವಿಭಾಗಗಳಿಂದ ಮೇಲ್ವಿಚಾರಣೆ ಕೊರತೆ ಎದ್ದುಕಾಣುತ್ತದೆ. ಇದು ಮೂರರಿಂದ ನಾಲ್ಕು ದಶಕಗಳ ನಂತರ ಪರಿಹಾರ ಪಾವತಿಗೆ ಕಾರಣವಾಗಿದ್ದು, ಮುಡಾಗೆ ಭಾರಿ ಆರ್ಥಿಕ ನಷ್ಟ ಉಂಟು ಮಾಡಿದೆ.

Tags: CM SiddaramaiahCongressKarnataka News beatMUDA caseSiddaramaiaha
SendShareTweet
Previous Post

ಟಿವಿಎಸ್ ಎನ್‌ಟಾರ್ಕ್ 150 ಬಿಡುಗಡೆ: ಭಾರತದ ಮೊದಲ ಹೈಪರ್-ಸ್ಪೋರ್ಟ್ ಸ್ಕೂಟರ್ ಇದು

Next Post

ಮೀಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Related Posts

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Next Post
ಮೀಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಮೀಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat